ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-2025 ಸಮಾರೋಪ ಮತ್ತು ಸನ್ಮಾನ
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಭ್ರಮ -2025 ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮ ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗ್ಗಲಡ್ಕ ಇದರ ಸಹಯೋಗದೊಂದಿಗೆ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ನ.7 ರಂದು ಸಂಜೆ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ಸುಳ್ಯ ನಗರ ಯೋಜನಾ ಪ್ರಾಧಿಕಾರದ […]
ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-2025 ಸಮಾರೋಪ ಮತ್ತು ಸನ್ಮಾನ Read More »










