Uncategorized

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-2025 ಸಮಾರೋಪ ಮತ್ತು ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಭ್ರಮ -2025 ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮ ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗ್ಗಲಡ್ಕ ಇದರ ಸಹಯೋಗದೊಂದಿಗೆ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ನ.7 ರಂದು ಸಂಜೆ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ಸು‌ಳ್ಯ ನಗರ ಯೋಜನಾ ಪ್ರಾಧಿಕಾರದ […]

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-2025 ಸಮಾರೋಪ ಮತ್ತು ಸನ್ಮಾನ Read More »

ಮಡಪ್ಪಾಡಿ : ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ಕಾರ್ಯಕ್ರಮ

ಸುಳ್ಯ, ಮಡಪ್ಪಾಡಿ – 06 ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಡಪ್ಪಾಡಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ3F ಆಯಿಲ್ ಪಾಮ್ ಪ್ರೈ. ಲಿ., ದ. ಕ., ಉಡುಪಿ ಸಹಯೋಗ ದಲ್ಲಿ ಯುವಕ ಮಂಡಲ ಸಭಾಭವನದಲ್ಲಿ ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ನೀಡಲಾಯಿತು.ರೈತರ ಬೇಡಿಕೆಯಂತೆ ಪ್ರಮುಖವಾಗಿ ತಾಳೆ, ರೇಷ್ಮೆ ಹಾಗೂ ಗೇರುಕೃಷಿ ಕುರಿತು ಮಾಹಿತಿಯನ್ನು ನೀಡಲಾಯಿತು.*ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಾಣಿ ಎಂ.ಸಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ

ಮಡಪ್ಪಾಡಿ : ಒಕ್ಕೂಟದ ಮಾಸಿಕ ಸಭೆ ಹಾಗೂ ಕೃಷಿಕರಿಗೆ ಕೃಷಿ ಮಾಹಿತಿ ಕಾರ್ಯಕ್ರಮ Read More »

ಬೆಳ್ಳಿ ರಥಕ್ಕೆ ಸುಳ್ಯದಲ್ಲಿ ಭವ್ಯ ಸ್ವಾಗತ ಕೋರಿದ ಕೆ.ವಿ ಚಿದಾನಂದ ತಂಡ

ಡಾ.ಕೆ.ವಿ.ರೇಣುಕಾಪ್ರಸಾದರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥ ಸುಳ್ಯ ಶ್ರೀರಾಮ ಪೇಟೆಗೆ ತಲುಪಿದ್ದಾಗ ಡಾ.ಕೆ.ವಿ.ಚಿದಾನಂದರ ನೇತೃತ್ವದವರು ಭವ್ಯ ಸ್ವಾಗತ ಕೋರಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಡಾ.ಚಿದಾನಂದರ ಪತ್ನಿ ಶೋಭಾ ಚಿದಾನಂದ, ಪುತ್ರ ಅಕ್ಷಯ್ ಕೆ.ಸಿ., ಆಯುರ್ವೇದ ಕಾಲೇಜ್ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ. ಮತ್ತು ಅಕಾಡೆಮಿ ಉದ್ಯೋಗಿಗಳು ಸ್ವಾಗತಿಸಿದರು.ಬಳಿಕ ಚೆನ್ನಕೇಶವ ದೇವಳದಲ್ಲಿ ರಥಕ್ಕೆ ಪೂಜೆ ನಡೆದ ಬಳಿಕ‌ ಗುತ್ಯಮ್ಮ ದೇವಳಕ್ಕೆ ತೆರಳಿ ತಂಗಿತ್ತು.

ಬೆಳ್ಳಿ ರಥಕ್ಕೆ ಸುಳ್ಯದಲ್ಲಿ ಭವ್ಯ ಸ್ವಾಗತ ಕೋರಿದ ಕೆ.ವಿ ಚಿದಾನಂದ ತಂಡ Read More »

ಕೋಟೇಶ್ವರದಿಂದ ಹೊರಟ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗಲಿರುವ ಬೆಳ್ಳಿರಥ

ಸುಳ್ಯದ ಅಮರ ಶಿಲ್ಪಿ ಡಾ.ಕುರುಂಜಿ ವೆಂಕಟರಮಣ ಗೌಡರ ದ್ವಿತೀಯ ಪುತ್ರ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿರಥ ಯಾತ್ರೆಗೆ ಸೆ.4ರಂದು ಬೆಳಿಗ್ಗೆ ಕೋಟೇಶ್ವರದಲ್ಲಿ ಚಾಲನೆ ನೀಡಲಾಗಿದೆ.ಧಾರ್ಮಿಕ ವಿಧಿ ವಿಧಾನಗಳ ಮೂಲಕ ಡಾ.ರೇಣುಕಾಪ್ರಸಾದ್ ಕೆ.ವಿ. ಹಾಗೂ ಮನೆಯವರಿಗೆ ರಥ ಹಸ್ತಾಂತರ ಮಾಡುವ ಕಾರ್ಯಕ್ರಮ ಶ್ರದ್ದಾ ಭಕ್ತಿಯಿಂದ ನಡೆಯಿತು. ರಥಯಾತ್ರೆಗೆ ಉಡುಪಿ, ಚಿಕ್ಕಮಗಳೂರು

ಕೋಟೇಶ್ವರದಿಂದ ಹೊರಟ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗಲಿರುವ ಬೆಳ್ಳಿರಥ Read More »

ಕೋಟೇಶ್ವರದಲ್ಲಿ ಬೆಳ್ಳಿ ರಥಕ್ಕೆ ನಡೆದ ಗುತ್ತಿಪೂಜೆ

ದಕ್ಷಿಣ ಭಾರತದ ಪ್ರಸಿದ್ದ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ದಿ.ಕುರುಂಜಿ ವೆಂಕಟರಮಣ ಗೌಡರ ಸುಪುತ್ರ ಡಾ.ಕೆ.ವಿ.ರೇಣುಕಾಪ್ರಸಾದ್ ಮತ್ತು ಮನೆಯವರು ಸೇವಾ ರೂಪದಲ್ಲಿ ನೀಡುತ್ತಿರುವ ಬೆಳ್ಳಿರಥಕ್ಕೆ ಕೋಟೇಶ್ವರದಲ್ಲಿ ನ.3ರಂದು ಗುತ್ತಿಪೂಜಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಡಾ.ರೇಣುಕಾ ಪ್ರಸಾದ್,ಡಾ.ಜ್ಯೋತಿ ಆರ್ ಪ್ರಸಾದ್ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸಮಾಜದ ಪ್ರಮುಖರು, ಕುರುಂಜಿ ಕುಟುಂಬಸ್ಥರು, ಕೆ.ವಿ.ಜಿ‌ ಸಂಸ್ಥೆಗಳ ಸಿಬ್ಬಂದಿಗಳು ಸೇರಿದಂತೆ ಹಲವರು ಭಾಗವಹಿಸಿದ್ದಾರೆ.ನಾಳೆ ಬೆಳಗ್ಗೆ ಪೂಜೆ ನಡೆದು ಬೆಳ್ಳಿರಥಯಾತ್ರೆ ಸುಳ್ಯಕ್ಕೆ ಆಗಮಿಸಲಿದೆ.

ಕೋಟೇಶ್ವರದಲ್ಲಿ ಬೆಳ್ಳಿ ರಥಕ್ಕೆ ನಡೆದ ಗುತ್ತಿಪೂಜೆ Read More »

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ

ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ. ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಯುವಕರೆಲ್ಲ ಸೇರಿಕೊಂಡು ಆರಂಭಿಸಿದ್ದ ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ Read More »

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಇಂದು ಸುಳ್ಯದ ಶಿವಕೃಪಾ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಅಶೋಕ್ ಎಡಮಲೆ ಅವರು ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಖ್ಯಾತ ವ್ಯಂಗ್ಯಾ ಚಿತ್ರಕಾರ, ಅಂಕಣಕಾರ ದಿನೇಶ್ ಕುಕ್ಕುಜಡ್ಕ ಅವರು ಭಾಗವಹಿಸಿ ಮಾತನಾಡುತ್ತ ಕನ್ನಡ ಭಾಷೆಯ ಬಳಕೆ ಪ್ರಮಾಣ 3.73 ಪ್ರಮಾಣದಲ್ಲಿದ್ದು ಕನ್ನಡ ಭಾಷೆ ಭವಿಷ್ಯದಲ್ಲಿ ಇನ್ನಷ್ಟು ಅಪಾಯದಲ್ಲಿ ಸಿಲುಕದಂತೆ ಕನ್ನಡಿಗರು ಜಾಗೃತಿಯಾಗುವ ಕಾಲ ಬಂದಿದೆ. ಇಂಗ್ಲಿಷ್ ಬಲ ಕೈಯಾದರೆ ಕನ್ನಡ ಎಡ ಗೈಯಾಗಬೇಕು, ಮನೆಯ ಮಾತೃ ಭಾಷೆ ಅಂತರಂಗದ ಬಾಷೆಯಾಗಬೇಕು.ಪ್ರಾಚೀನ

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ., ಮೀನಕುಮಾರಿ ಕೆ., ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ ಕೆ.ಇದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ನಿರೂಪಿಸಿ, ಆಶಾ ಶ್ರೀ ಟಿ ಪಿ ಸ್ವಾಗತಿಸಿದರು. ಯಜ್ಞ ಎಂ. ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಡಿ. ವಂದಿಸಿದರು. ಸಿಬ್ಬಂದಿ ಬೇಬಿ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ Read More »

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ದಿನಾಂಕ 30.10.2025ನೇ ಗುರವಾರದಂದು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ “ಗ್ರಾಮ ಸ್ವರಾಜ್ ” ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಪ್ರಮುಖವಾಗಿ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲಿ ವ್ಯಾಪಕವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಶಾಶ್ವತ ಫ್ಲಕ್ಸ್ ಅಳವಡಿಸಿದ್ದು. ಆದರೆ ಕೆಲವರು ಪಂಚಾಯತ್ ಅನುಮತಿ ಪಡೆಯದೆ, ಪ್ಲೆಕ್ಸ್ ಅಳವಡಿಸಿದ ಸ್ಥಳದ ಮಾಹಿತಿ ನೀಡದಿರುವುದರಿಂದ ಪ್ರಯಾಣಿಕರಿಗೂ ಹಾಗೂ ವ್ಯಾಪಾರಸ್ಥರಿಗೂ ತೊಂದರೆಯಾಗುವುದರಿಂದ ಇದರ ಬಗ್ಗೆ ಕ್ರಮ ಕೈಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಾಮಾನ್ಯ ಸಭೆಯಲ್ಲಿ ನವಂಬರ್

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಸ್ಕೂಟಿ ಸವಾರನ ಮೇಲೆ ಪ್ರಕರಣ ದಾಖಲು

ಅ.30ರಂದು ಬಿಸಿಲೆ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್‌ ಎನ್ ಜಿ ಸರ್ಕಲ್ನಂದ ಅಂಬ್ಯುಲೆನ್ಸ್ ಮುಂದಿನಿಂದ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡಚಣೆ ಉಂಟು

ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಸ್ಕೂಟಿ ಸವಾರನ ಮೇಲೆ ಪ್ರಕರಣ ದಾಖಲು Read More »

error: Content is protected !!
Scroll to Top