ಸುಳ್ಯ : ಬಾಲ ಗೋಕುಲ ಪ್ರ.ಶಿಕ್ಷಣ ವರ್ಗ
ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಮತ್ತು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಆಶ್ರಯದಲ್ಲಿ ಬಾಲ ಗೋಕುಲ ಪ್ರಶಿಕ್ಷಣ ವರ್ಗವು ಸುಳ್ಯದ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದಿ|ವಿಜಯಕುಮಾರ್ ಸಭಾಭವನದಲ್ಲಿ ಸೆ.20ರಂದು ನಡೆಯಿತು. ಪ್ರಾಂತ ಸೇವಾ ಪ್ರಮುಖರಾದ ನ.ಸೀತಾರಾಮ್,ಶ್ರೀ ಉಮೇಶ್ ಪ್ರಾಂತ ಬಾಲಗೋಕುಲ ಪ್ರಮುಖ್ ವಿಭಾಗ ಸಹ ಸೇವಾ ಪ್ರಮುಖರಾದ ಡಾ. ಮನೋಜ್ ,ಜಿಲ್ಲೆಯ ಸೇವಾ ಪ್ರಮುಖರಾದ ವಿಜಯ್ ಉಜಿರೆ, ತಾಲೂಕು ಸಂಘ ಚಾಲಕರಾದ ಮಾನ್ಯ ಚಂದ್ರಶೇಖರ ತಳೂರು ಶಿಬಿರಾರ್ಥಿಗಳಿಗೆ ಮಾರ್ಗ ದರ್ಶನ […]
ಸುಳ್ಯ : ಬಾಲ ಗೋಕುಲ ಪ್ರ.ಶಿಕ್ಷಣ ವರ್ಗ Read More »










