Uncategorized

ಕೊಡಗು ಜಿಲ್ಲಾಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆದರ್ಶ ಪ್ರೆಂಡ್ಸ್ ಚೆಡಾವು ತಂಡಕ್ಕೆ ದಾಖಲೆಯ 1 ಗಂಟೆ ಹಗ್ಗ ಹಿಡಿದು ಗೆಲುವು

ಕೊಡಗು ಜಿಲ್ಲಾಮಟ್ಟದ ಹಗ್ಗಜಗ್ಗಾಟವಿರಾಜಪೇಟೆಯಲ್ಲಿ ನಡೆದ ಹಗ್ಗಜಗ್ಗಾಟ ಪಂದ್ಯದಲ್ಲಿ ವಿಷ್ಣ್ಣು ಬೇಗೂರು ತಂಡದ ವಿರುದ್ಧ ಸಂಪಾಜೆ ಚೆಡಾವಿನ ಆದರ್ಶ ಪ್ರೆಂಡ್ಸ್ ಚೆಡಾವು ತಂಡ ದಾಖಲೆಯ 1.ಗಂಟೆ ಹಗ್ಗ ಹಿಡಿದು ಗೆಲುವು ತನ್ನದಾಗಿಸಿಕೊಂಡು ಕೊಡಗು ಜಿಲ್ಲೆಯಲ್ಲಿ ದಾಖಲೆ ನಿರ್ಮಿಸಿದೆ.

ಕೊಡಗು ಜಿಲ್ಲಾಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆದರ್ಶ ಪ್ರೆಂಡ್ಸ್ ಚೆಡಾವು ತಂಡಕ್ಕೆ ದಾಖಲೆಯ 1 ಗಂಟೆ ಹಗ್ಗ ಹಿಡಿದು ಗೆಲುವು Read More »

ಕಲ್ಚೆರ್ಪೆ : ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂ,ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತ

ಪೆರಾಜೆ ಕಲ್ಚೆರ್ಪೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತ ಸಂಭವಿಸಿದ ಘಟನೆ ಆ. 8ರಂದು ನಡೆದಿದೆ.ಲಾರಿಯ ಮುಂಭಾಗ ಜಖಂಗೊಂಡಿದೆ.ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯವಿಲ್ಲದೆ ಅಪಘಾತದಿಂದ ಪಾರಾಗಿದ್ದಾರೆ.ವಿದ್ಯುತ್ ತುಂಡಾದ ಹಿನ್ನಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕಲ್ಚೆರ್ಪೆ : ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂ,ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತ Read More »

ಕಾಡುಪಂಜ : ಕಾಡು ಕೋಣ ಹತ್ಯೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಿದ ಆರೋಪಕ್ಕೊಳಗಾಗಿ ಬಂಧಿತರಾಗಿದ್ದ ಇಬ್ಬರಿಗೆ ಸುಳ್ಯ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಮೇಲೆ ಸಂಪಾಜೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆ. 5 ರಂದು ದಾಳಿ ಮಾಡಿ ಪೆರಾಜೆ ಗ್ರಾಮದ ಶರತ್ ಮತ್ತು ಗೌತಮ್ ಅವರನ್ನು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದರು.ನಂತರ ಅವರನ್ನು ಮಡಿಕೇರಿ ನ್ಯಾಯಾಲಯಕ್ಕೆ ಹಾಜರಿ ಪಡಿಸಲಾಗಿತ್ತು.ಅಲ್ಲಿಯ ನ್ಯಾಯಾಧೀಶರು ಕಾಡು ಕೋಣ ಹತ್ಯೆ ಮಾಡಿದ ಸ್ಥಳ ದ.ಕ ಜಿಲ್ಲೆಯ ಸುಳ್ಯ

ಕಾಡುಪಂಜ : ಕಾಡು ಕೋಣ ಹತ್ಯೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು Read More »

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕಾಧ್ಯಕ್ಷರಾದ ದಿ.ಡಾ ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಸ್ಥಾಪಕಾಧ್ಯಕ್ಷರಾದ ದಿವಂಗತ ಡಾ ಕುರುಂಜಿ ವೆಂಕಟರಮಣ ಗೌಡರ ೧೩ ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಡಾ ಕೆವಿ ಚಿದಾನಂದ, ಉಪಾಧ್ಯಕ್ಷರಾದ ಶೋಭಾ ಚಿದಾನಂದ,ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ ನೀಲಾಂಬಿಕೈ ನಟರಾಜನ್ ,ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ಸಿ ಆರ್ ಭಟ್,ಡಾ ಗೋಪಿನಾಥ್ ಪೈ, ಡಾ ಗೀತಾ ದೊಪ್ಪ, ಡಾ ಸತ್ಯವತಿ

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕಾಧ್ಯಕ್ಷರಾದ ದಿ.ಡಾ ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ Read More »

ಸಂಪಾಜೆ ಕಾಡು ಕೋಣ ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು

ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇಲೆ ಸಂಪಾಜೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ಮಾಡಿ ಪೆರಾಜೆ ಗ್ರಾಮದ ಶರತ್, ಮತ್ತು ಗೌತಮ್ ಅವರನ್ನು ಮತ್ತು ವಾಹನವನ್ನು ವಶ ಪಡಿಸಿಕೊಂಡಿದ್ದ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಿದೆ ಎಂದು ತಿಳಿದು ಬಂದಿದೆ.ಅರೋಪಿಗಳನ್ನು ಮಡಿಕೇರಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.ಅಲ್ಲಿಯ ನ್ಯಾಯಾಧೀಶರು ಕಾಡು ಕೋಣ ಹತ್ಯೆ ಮಾಡಿದ ಸ್ಥಳ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕಾಡುಪಂಜ ಸ್ಥಳ ಸುಳ್ಯ ತಾಲೂಕಿಗೆ ಸೇರಿದ ಸ್ಥಳವಾಗಿರುವ ಕಾರಣ ಕೇಸ್

ಸಂಪಾಜೆ ಕಾಡು ಕೋಣ ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು Read More »

ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪಿಗಳ ಬಂಧನ

ಚೆಂಬು ಅರಣ್ಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಸಿಬ್ಬಂದಿಗಳು ಬಂಧಿಸಿದ ಘಟನೆ ವರದಿಯಾಗಿದೆ.ಆರೋಪಿಗಳನ್ನು ಗೌತಮ್ ಚೆಂಬು, ಶರತ್ ಪೆರಾಜೆ, ಹಾಗೂ ಯತಿನ್ ಕಾಡುಪಂಜ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಡಗು ವ್ಯಾಪ್ತಿಗೆ ಒಳಪಟ್ಟ ಚೆಂಬು ಅರಣ್ಯದ ಕಾಡುಪಂಜ ಎಂಬಲ್ಲಿ ಕಾಡುಕೋಣವನ್ನು ಕೋವಿಯಿಂದ ಬೇಟೆಯಾಡಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ . ಬಳಿಕ ಮಾಸವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಕೆ. ಎ 12 ರಿಜಿಸ್ಟ್ರೇಷನ್ ನ ಇಕೋ ಕಾರಿನ ಮೂಲಕ

ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪಿಗಳ ಬಂಧನ Read More »

ಸುಳ್ಯ ನ.ಪಂ. ಮುಂಭಾಗದ ಶೆಡ್‌ನಲ್ಲಿರುವ ಕಸ ತೆರವುಗೊಳಿಸಿ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಆರೋಗ್ಯ ಸಚಿವ ಯು. ಟಿ. ಖಾದರ್ ರವರಿಗೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಮನವಿ

ಸುಳ್ಯ ನಗರ ಪಂಚಾಯತ್ ಮುಂಭಾಗದ ಶೆಡ್‌ನಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಿ, ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಆರೋಗ್ಯ ಸಚಿವ ಯು.ಟಿ ಖಾದರ್ ರವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಗೆ ಇಂದು ಸುಳ್ಯಕ್ಕೆ ಆಗಮಿಸಿದ ವೇಳೆ ಸುಪ್ರೀತ್ ರವರು ಸಚಿವರಿಗೆ ಈ ಮನವಿ ಸಲ್ಲಿಸಿದ್ದಾರೆ.ಸುಳ್ಯ ನಗರ ಪಂಚಾಯತ್ ಕಚೇರಿ ಮುಂಭಾಗದಲ್ಲಿರುವ ಶೆಡ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಕಸವನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ದುರ್ವಾಸನೆ ಉಂಟಾಗುವುದರ ಜೊತೆಗೆ

ಸುಳ್ಯ ನ.ಪಂ. ಮುಂಭಾಗದ ಶೆಡ್‌ನಲ್ಲಿರುವ ಕಸ ತೆರವುಗೊಳಿಸಿ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಆರೋಗ್ಯ ಸಚಿವ ಯು. ಟಿ. ಖಾದರ್ ರವರಿಗೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಮನವಿ Read More »

ಕಡಬ : ಅಡಿಕೆ ಮರದಿಂದ ಬಿದ್ದು ಮೃತ ಪಟ್ಟ ಕುಟುಂಬಕ್ಕೆ ರೂ 5 ಲಕ್ಷ ಪರಿಹಾರ ವಿತರಣೆ

ಕಡಬ ತಾಲ್ಲೂಕಿನ ಕುಂತೂರು ನಿವಾಸಿ ಯಾದವ ಗೌಡ ಕೇವಳ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿರುವ ಸಂದರ್ಭ ಆಡಿಕೆ ಮರ ಬಿದ್ದು ಮೃತ ಪಟ್ಟಿದ್ದರು ಅವರ ಮನೆಗೆ ಮಾನ್ಯ ಶಾಸಕರು ಭೇಟಿ ನೀಡಿ ಸಾಂತ್ವನ ತಿಳಿಸಿ ಸರಕಾರದ ಪ್ರಾಕೃತಿಕ ವಿಕೋಪದಿಂದ ಜೀವ ಹಾನಿಯಾದ ಪರಿಹಾರ ಮೊತ್ತ 5ಲಕ್ಷವನ್ನು ವಿತರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಮಂಡಲ ಪ್ರಧಾನಕಾರ್ಯದರ್ಶಿ ಪ್ರದೀಪ್ ರೈ,ಜಿಲ್ಲಾ ಉಪಾಧ್ಯಕ್ಷ ರಾಕೇಶ ರೈ,SC ಮೊರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಎಲ್ತಿಮಾರ್,ಮಹಾ ಶಕ್ತಿ ಕೇಂದ್ರ ಪ್ರಮುಖ್ ಸುರೇಶ ದೇಂತಾರು, ಕೊಯಿಲಾ

ಕಡಬ : ಅಡಿಕೆ ಮರದಿಂದ ಬಿದ್ದು ಮೃತ ಪಟ್ಟ ಕುಟುಂಬಕ್ಕೆ ರೂ 5 ಲಕ್ಷ ಪರಿಹಾರ ವಿತರಣೆ Read More »

ಪಂಜ : ಸ್ವಚ್ಚತಾ ಕಾರ್ಯಕ್ರಮ

ಒಡಿಯೂರು ಶ್ರೀಗಳ ಹುಟ್ಟು ಹಬ್ಬದ ಪ್ರಯುಕ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆ.2ರಂದು ಕುತ್ಕುಂಜ ಘಟ ಸಮಿತಿ ವತಿಯಿಂದ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ವನ್ನು ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್ ರವರು ದೀಪ ಬೆಳಗಿಸಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಪಂಜ ವಲಯದ ಸಂಯೋಜಕರಾದ ಜಯಶ್ರೀ ಪಂಬೆತ್ತಾಡಿ, ಗ್ರಾಮದ ಸೇವಾದೀಕ್ಷಿತೆಯಾದ ಸವಿತಾ ನಾಗತೀರ್ಥ, ಘಟ ಸಮಿತಿ ಪದಾಧಿಕಾರಿಗಳಾದ ಕುಮದಾಕ್ಷಿ. ಶೋಭಾ.

ಪಂಜ : ಸ್ವಚ್ಚತಾ ಕಾರ್ಯಕ್ರಮ Read More »

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ ಆರಂಭ

ಚೈತನ್ಯ ಸೇವಾಶ್ರಮ ದೇವರಕಳಿಯ ಅಜ್ಜಾವರದಲ್ಲಿ ಆಗಸ್ಟ್ 2ರಂದು ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ ಆರಂಭಗೊoಡಿದೆ .ಆಶ್ರಮದ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿಜೀಯವರು ದೀಪ ಪ್ರಜ್ವಲಿಸಿ ತರಗತಿ ಪ್ರಾರಂಬಿಸಿದರು‌.ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಎ.ಎಸ್.ಐ ಕುಶಾಲಪ್ಪ‌ಗೌಡ,ಆಶ್ರಮದ ಟ್ರಸ್ಟಿ ಪ್ರಣವಿ,ವೇಣುಗೋಪಾಲ ಅಡೂರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.ಪ್ರತೀ ಭಾನುವಾರ ಬೆಳಿಗ್ಗೆ ಗಂಟೆ 10ರಿಂದ 11ರ ತನಕ ತರಗತಿ ನಡೆಯಲಿದೆ.ಜಪ, ಧ್ಯಾನ, ಪ್ರಾಣಾಯಾಮದ ಅಭ್ಯಾಸ ಮಾಡಲು ಉಚಿತವಾಗಿ ತರಬೇತಿ ನೀಡಲಾಗುವುದು. ಇದಕ್ಕೆ ಜಾತಿ, ಮತ, ಗಂಡು ಹೆಣ್ಣೆಂಬ ಭೇದವಿಲ್ಲದೆ ಎಲ್ಲರೂ ತರಗತಿಯಲ್ಲಿ ಭಾಗವಹಿಸಲು ಅವಕಾಶವಿದೆ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ ಆರಂಭ Read More »

error: Content is protected !!
Scroll to Top