Uncategorized

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ

ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ನಾಗುರಿ ಬಳಿ […]

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ Read More »

ಅರೆಭಾಷೆ ಅಕಾಡೆಮಿ ವತಿಯಿಂದ ಐನ್‌ಮನೆಗಳ ಅಧ್ಯಯನ ಪ್ರವಾಸ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಅಧ್ಯಕ್ಷರಾದ ಸದಾನಂದ ಮಾವಜಿ ಇವರ ನೇತೃತ್ವದಲ್ಲಿ ಐನ್‌ಮನೆಗಳ ತುಲನಾತ್ಮಕ ಅಧ್ಯಯನ ಕಾರ್ಯಕ್ಕಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಎರಡು ದಿನಗಳ ಅಧ್ಯಯನ ಪ್ರವಾಸ ಹಮ್ಮಿಕೊಂಡಿತ್ತು.ಈ ಸಂದರ್ಭದಲ್ಲಿ ತೀರ್ಥಹಳ್ಳಿ ಸಮೀಪದಲ್ಲಿರುವ ಕೊಳಗಿ ಮನೆ, ದೇವಂಗಿ ಮನೆ, ಕೊಳಾವರ ಮನೆ ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ ಸಮೀಪದಲ್ಲಿರುವ ಕೊರ್ಗಿ ಮನೆಗಳಿಗೆ ಭೇಟಿ ನೀಡಲಾಯಿತು.ಮನೆಗಳ ಬಗೆಗಿನ ವಿನ್ಯಾಸ, ಇತಿಹಾಸ, ಸಂಸ್ಕೃತಿ, ಆಚಾರ ವಿಚಾರಗಳು, ಮೂಲ, ಅಂದಿಗೂ ಇಂದಿಗೂ ಇರುವ

ಅರೆಭಾಷೆ ಅಕಾಡೆಮಿ ವತಿಯಿಂದ ಐನ್‌ಮನೆಗಳ ಅಧ್ಯಯನ ಪ್ರವಾಸ Read More »

ಅರಂತೋಡು : 2ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ 2ನೇ ವಾರ್ಡಿನ ತಾರಾ ಪುರುಶೋತ್ತಮ ಅವರ ಮನೆಯಲ್ಲಿ ಎಸ್.ಐ ಆರ್ (ಮತದಾರ ಪಟ್ಟಿ ಪರಿಷ್ಕರಣೆ) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬೂತ್ ಮಟ್ಟದ ಅಧಿಕಾರಿ ಬಿ.ಎಲ್.ಒ ಹೊನ್ನಮ,ಗ್ರಾಮಾಧಿಕಾರಿ ಶ್ರೀನಿವಾಸ, ಬಿ.ಎಲ್.ಎ ಗಳಾದ ಬಾಲಕೃಷ್ಣ ರೈ, ಮಂಜುನಾಥ ಮತ್ತು ಗ್ರಾಮ ಸಹಾಯಕ ಭರತ್ ಉಪಸ್ಥಿತರಿದ್ದರು.

ಅರಂತೋಡು : 2ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ Read More »

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಧ. ಗ್ರಾ. ಯೋಜನೆ ಯ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಜಾಗೃತಿ ಆನ್ಲೈನ್ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಧಗ್ರಾ ಯೋಜನೆಯ ವತಿಯಿಂದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಜಾಗೃತಿ ಆನ್ ಲೈನ್ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಜಯ ಲತಾ ಕೆ.ಆರ್ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಅಖಿಲ ಭಾರತ ಜನಜಾಗೃತಿ ವೇದಿಕೆಯ ಜಾಲ್ಸೂರು ವಲಯ ಅಧ್ಯಕ್ಷ ಭಾಸ್ಕರ ಅಡ್ಕಾರ್ ವಹಿಸಿದರು.ಯೋಜನೆಯ ಮೇಲ್ವಿಚಾರಕಿ ಜಯಶ್ರೀ, ಸೇವಾ ಪ್ರತಿನಿಧಿ ಬಾಲಕೃಷ್ಣ ವೇದಿಕೆಯಲ್ಲಿ ಇದ್ದರು.ಬಳಿಕ ಆನ್ ಲೈನ್ ಮೂಲಕಸಂಪನ್ಮೂಲ ವ್ಯಕ್ತಿಗಳಾದಡಾ.ವೆಂಕಟೇಶ್ ಪ್ರಸನ್ನ ಎಸ್ ಪಿ ಬೆಂಗಳೂರು, ಬೆಂಗಳೂರು ಹೃದ್ರೋಗ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಧ. ಗ್ರಾ. ಯೋಜನೆ ಯ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಜಾಗೃತಿ ಆನ್ಲೈನ್ ಕಾರ್ಯಕ್ರಮ Read More »

ಮಂಡೆಕೋಲು : ಬಿ.ಜೆ.ಪಿ ಕಾರ್ಯಕರ್ತ ದೇವಪ್ಪ ನಾಯ್ಕರಿಗೆ ಶಾಸಕರಿಂದ ಗೌರವಾರ್ಪಣೆ

ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಡೆಕೋಲು ಗ್ರಾಮದ ಹಿರಿಯ ಬಿ.ಜೆ.ಪಿ ಕಾರ್ಯಕರ್ತ ಮೋನಪ್ಪ ನಾಯ್ಕ ಅವರ ಮನೆಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿ ಆತ್ಮಿಯವಾಗಿ ಗೌರವಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ವಿನುತಪಾತಿಕಲ್ಲು,ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಮಮತ ಬೊಳುಗಲ್ಲು,ಮಾಜಿ ಸದಸ್ಯ ಅನಿಲ್ ತೊಟಪ್ಪಾಡಿ,ಭಾಜಪ ಮಂಡಲ ಪ್ರಮುಖರಾದ ಶುಬೋದ್ ಶೆಟ್ಟಿ ಮೆನಾಲ,ಜಯರಾಜ್ ಕುಕ್ಕೆಟ್ಟಿ,ಸುರೇಶ ಕಣೆಮರಡ್ಕ,ಶಿವಪ್ರಸಾದ್ ಉಗ್ರಾಣಿಮನೆ,ಉದಯ ಆಚಾರ್ ಇತರರು ಉಪಸ್ಥಿತರಿದ್ದರು.

ಮಂಡೆಕೋಲು : ಬಿ.ಜೆ.ಪಿ ಕಾರ್ಯಕರ್ತ ದೇವಪ್ಪ ನಾಯ್ಕರಿಗೆ ಶಾಸಕರಿಂದ ಗೌರವಾರ್ಪಣೆ Read More »

ಅರಂತೋಡು : ಒಕ್ಕೂಟ ಅಧ್ಯಕ್ಷರಾಗಿ ಪ್ರಸನ್ನ ಅಜ್ಜನಗದ್ದೆ ಆಯ್ಕೆ

ಶ್ರೀ ಕ್ಷೇ.ಧ.ಗ್ರಾ.ಯೋಜನೆ (ರಿ) ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಸಂಪಾಜೆ ವಯದ ಅರಂತೊಡು ಒಕ್ಕೂಟದ ನೂತನ ಅಧ್ಯಕ್ಷರಾಗಿ ಪ್ರಸನ್ನ ಅಜ್ಜನಗದ್ದೆ ಇವರು ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರತ್ನಾವತಿ ಅಳಿಕೆ, ವಲಯ ಮೇಲ್ವಿಚಾರಕರಾದ ಹರೀಶ್ ಆಚಾರ್ಯ, ಒಕ್ಕೂಟದ ಪದಾದಿಕಾರಿಗಳು, ಎಲ್ಲಾ ಸಂಘಗಳ ಸದಸ್ಯರುಗಳು ಸೇವಾ ಪ್ರತಿನಿಧಿ ಗೀತಾ, ಹಾಗೂ ತೊಡಿಕಾನ ಸೇವಾ ಪ್ರತಿನಿಧಿ ಸುಂದರ ಬಾಜಿನಡ್ಕ ಉಪಸ್ಥಿತರಿದ್ದರು.

ಅರಂತೋಡು : ಒಕ್ಕೂಟ ಅಧ್ಯಕ್ಷರಾಗಿ ಪ್ರಸನ್ನ ಅಜ್ಜನಗದ್ದೆ ಆಯ್ಕೆ Read More »

ಜಿನಿಗುವ ಮಳೆಯ ನಡುವೆಯೂ ನಡೆದ ಆರಂತೋಡು ಗ್ರಾಮ ಪಂಚಾಯತಿನ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ.

ಅರಂತೋಡು, ಜೂ. 28 : ಆರಂತೋಡು ಗ್ರಾಮ ಪಂಚಾಯತ್ ನ ಮಹತ್ವಕಾಂಕ್ಷಿ ಯೋಜನೆಯಾದ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮದ ಸರಣಿಯ 85ನೇ ಕಾರ್ಯಕ್ರಮವು ಸುವರ್ಣ ಸಂಭ್ರಮದಲ್ಲಿರುವ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಶೋಸಿಯೇಶ್ ಮತ್ತು ವಿಖಾಯ ತುರ್ತು ನಿರ್ವಹಣಾ ಸಂಘ ಆರಂತೋಡು ಇದರ ಸಹಯೋಗದೊಂದಿಗೆ ನಡೆಯುತು.ಆರಂತೋಡು ಗ್ರಾಮ ಪಂಚಾಯತ್ 2018 ಡಿಸೆಂಬರ್ ತಿಂಗಳಿಂದ ಕೊನೆಯ ಆದಿತ್ಯವಾರದಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಜೂ.28ರಂದು

ಜಿನಿಗುವ ಮಳೆಯ ನಡುವೆಯೂ ನಡೆದ ಆರಂತೋಡು ಗ್ರಾಮ ಪಂಚಾಯತಿನ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ. Read More »

ಅರಂತೋಡು : ನಿವೃತ್ತ ಮುಖ್ಯ ಶಿಕ್ಷಕಿ ಸರೋಜನಿ ಕಲ್ಲುಗದ್ದೆ ನಿಧನ

ಅರಂತೋಡು ಗ್ರಾಮದ ಕಲ್ಲುಗದ್ದೆ ನಿವೃತ್ತ ಮುಖ್ಯ ಶಿಕ್ಷಕ ದಿ. ಜತ್ತಪ್ಪ ಗೌಡರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಸರೋಜಿನಿ(83ವರ್ಷ) ಕಲ್ಲುಗದ್ದೆಯವರು ಅಸೌಖ್ಯದಿಂದ ಜೂ. 28ರಂದು ಸ್ವಗೃಹದಲ್ಲಿ ನಿಧನರಾದರು.ಗೂನಡ್ಕ ಶ್ರೀ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪುತ್ರರಾದ ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ, ಕೃಷಿಕರಾದ ಹರಿಪ್ರಸಾದ್ ಕಲ್ಲುಗದ್ದೆ, ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ದಿವಾಕರ ಕಲ್ಲುಗದ್ದೆ, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ತಾರಾನಾಥ ಕಲ್ಲುಗದ್ದೆ, ಪುತ್ರಿ

ಅರಂತೋಡು : ನಿವೃತ್ತ ಮುಖ್ಯ ಶಿಕ್ಷಕಿ ಸರೋಜನಿ ಕಲ್ಲುಗದ್ದೆ ನಿಧನ Read More »

ಸುಳ್ಯದ ಆದರ್ಶ ಸೌಹಾರ್ದ ಸಹಕಾರ ಸಂಘ 25ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಲಕ್ಷ್ಮಿಪೂಜೆ ಮತ್ತು ಗಣಹೋಮ

ಸಹಕಾರಿ ರತ್ನ ಸವಣೂರು ಕೆ. ಸೀತಾರಾಮ ರೈಯವರು ಅಧ್ಯಕ್ಷರಾಗಿರುವ ಪುತ್ತೂರಿನ ದರ್ಬೆಯ ಪ್ರಶಾಂತ್ ಮಹಲ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸುಳ್ಯ ಶಾಖೆಯಲ್ಲಿ ಸಂಘ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮೀಪೂಜೆ ಮತ್ತು ಗಣಹೋಮ ಜೂ. 28ರಂದು ಪುರೋಹಿತರಾದ ಶಿವಕುಮಾರ್ ಭಟ್ ಎಡಮಂಗಲರವರ ನೇತೃತ್ವದಲ್ಲಿ ನಡೆಯಿತು.ಸಂಘದ ಅಧ್ಯಕ್ಷರಾಗಿರುವ ಕೆ. ಸೀತಾರಾಮ ರೈ ಸವಣೂರು, ಶ್ರೀಮತಿ ರಶ್ಮಿ ಅಶ್ವಿನ್ ಶೆಟ್ಟಿ, ಸುಳ್ಯ ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವಪ್ರಭಾಕರನ್ ನಾಯರ್, ನ್ಯಾಯವಾದಿ ಎನ್. ಜಯಪ್ರಕಾಶ್

ಸುಳ್ಯದ ಆದರ್ಶ ಸೌಹಾರ್ದ ಸಹಕಾರ ಸಂಘ 25ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಲಕ್ಷ್ಮಿಪೂಜೆ ಮತ್ತು ಗಣಹೋಮ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ. 27 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷರಾದ ಜೆ ಎಫ್ ಎಸ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.ಅತಿಥಿಗಳಾಗಿ ಜೇಸಿಐ ವಲಯ- 15 ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷ ಜೇಸಿ ಸೆನೆಟರ್ ಜಿತೇಶ್ ಪಿರೆರಾ, ಜೇಸಿಐ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ Read More »

error: Content is protected !!
Scroll to Top