ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪಂಜ ಹೋಬಳಿ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನವನ್ನು ನ. 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಈ ಬಗ್ಗೆ ಸಂಘಟನಾ ಸಮಿತಿಯನ್ನು ರಚಿಸಲಾಗಿದ್ದು ಸಂಘಟನಾ ಸಮಿತಿಯ ಗೌರವಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಸದಸ್ಯೆ ಶಾಸಕಿ ಭಾಗೀರಥಿ ಮರುಳ್ಯ, ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ […]
ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಆಯ್ಕೆ Read More »










