Uncategorized

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪಂಜ ಹೋಬಳಿ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನವನ್ನು ನ. 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಈ ಬಗ್ಗೆ ಸಂಘಟನಾ ಸಮಿತಿಯನ್ನು ರಚಿಸಲಾಗಿದ್ದು ಸಂಘಟನಾ ಸಮಿತಿಯ ಗೌರವಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಸದಸ್ಯೆ ಶಾಸಕಿ ಭಾಗೀರಥಿ ಮರುಳ್ಯ, ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ […]

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಆಯ್ಕೆ Read More »

ಸ್ಪಂದನ ಗೆಳೆಯರ ಬಳಗದ ವತಿಯಿಂದ‌ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಎರಡನೇ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚಸಪ್ತತಿ-2025 ಅಂಗವಾಗಿ ಸ್ಪಂದನ ಗೆಳೆಯರ ಬಳಗ (ರಿ.)ಅಡ್ತಲೆ ವತಿಯಿಂದ ಗ್ರಾಮ ಪಂಚಾಯತ್ ಅರಂತೋಡು,ಚಂದನ ಯುವತಿ ಮಂಡಲ(ರಿ.) ಅಡ್ತಲೆ, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಸಹಯೋಗದಲ್ಲಿ ದಿ. 12.10.2025 ರಂದು ಬೆಳಿಗ್ಗೆ ಅಡ್ತಲೆ ವಠಾರದಲ್ಲಿ ನಡೆಯಿತು ಅಡ್ತಲೆಯಾಗಿ ಹಾದುಹೋಗುವ ಎಲಿಮಲೆ-ಅರಂತೋಡು ಜಿಲ್ಲಾ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಅಡ್ತಲೆ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಸುಮಾರು 35 ಕ್ಕೂ ಮಿಕ್ಕಿ ಸದಸ್ಯರು ಹಾಗೂ

ಸ್ಪಂದನ ಗೆಳೆಯರ ಬಳಗದ ವತಿಯಿಂದ‌ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಎರಡನೇ ಕಾರ್ಯಕ್ರಮ Read More »

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ-ವಾರ್ಷಿಕ ಮಹಾಸಭೆ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇದರ ವಾರ್ಷಿಕ ಮಹಾಸಭೆ ದಿನಾಂಕ 12.10.2025 ನೇ ಆದಿತ್ಯವಾರದಂದು ಅಡ್ತಲೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ವಿನಯ್ ಬೆದ್ರುಪಣೆ ಇವರು ವಹಿಸಿದ್ದರು. ಕಾರ್ಯದರ್ಶಿ ಶ್ರೀ ಸಂತೋಷ್ ಪಿಂಡಿಮನೆ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಶ್ರೀ ಸುನಿಲ್ ಅಡ್ತಲೆ ವಾರ್ಷಿಕ ಲೆಕ್ಕಪತ್ರವನ್ನು ಮಂಡನೆ ಮಾಡಿದರು. ಮುಂದಿನ ಒಂದು ವರ್ಷದ ಅವಧಿಗೆ ಈಗಿರುವ ಸಮಿತಿಯನ್ನೇ ಮುಂದುವರೆಸಲಾಯಿತು. ಅಧ್ಯಕ್ಷರಾಗಿ ಶ್ರೀ ವಿನಯ್ ಬೆದ್ರುಪಣೆ, ಉಪಾಧ್ಯಕ್ಷರಾಗಿ ಶ್ರೀ ಲೋಹಿತ್ ಮೇಲಡ್ತಲೆ, ಪ್ರಧಾನ ಕಾರ್ಯದರ್ಶಿಯಾಗಿ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ-ವಾರ್ಷಿಕ ಮಹಾಸಭೆ Read More »

ರಸ್ತೆ ಮಧ್ಯೆ ಹೂತು ಹೋದ ಲಾರಿ,ಸುಳ್ಯ ಕಾಸರಗೋಡು ಅಂತರ್ ರಾಜ್ಯ ಸಂಪರ್ಕ ರಸ್ತೆ ತಡೆ

ಪರಪ್ಪೆಯಲ್ಲಿ ಮರ ಸಾಗಾಟದ ಲಾರಿಯೊಂದು ರಸ್ತೆ ಮಧ್ಯೆ ಹೂತು ಹೋದ ಪರಿಣಾಮ ಸುಳ್ಯ ಕಾಸರಗೋಡು ಅಂತರ್ ರಾಜ್ಯ ಸಂಪರ್ಕ ರಸ್ತೆ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ.ಪರಪ್ಪೆ ಸಮೀಪ ಮೋರಿ ಕೆಲಸ ನಡೆಯುತ್ತಿದ್ದ ಪರಿಣಾಮ ಸಿಂಗಲ್ ರಸ್ತೆಯಲ್ಲಿ ವಾಹನ‌ ಸಂಚಾರಿಸಲು ಅವಕಾಶ ಕಲ್ಪಿಸಲಾಗಿದೆ. ಈ ರಸ್ತೆಯಲ್ಲಿ ಲಾರಿ ಸಂಚಾರಿಸುತ್ತಿದ್ದಾಗ ಲಾರಿಯ ಚಕ್ರಗಳು ಹೂತು ಹೋದ ಪರಿಣಾಮ ರಸ್ತೆ ತಡೆ ಉಂಟಾಗಿದೆ‌.ರಸ್ತೆ ತಡೆ ಉಂಟಾದ ಹಿನ್ನಲೆಯಲ್ಲಿ ಕೊಟ್ಯಾಡಿ ಆಡೂರು ಮಂಡೆಕೋಲು ಅಜ್ಜಾವರ ಮಾರ್ಗವಾಗಿ ಸುಳ್ಯಕ್ಕೆ ವಾಹನಗಳು ಬರುತ್ತಿವೆ.ಇನ್ನು ಕೆಲವು

ರಸ್ತೆ ಮಧ್ಯೆ ಹೂತು ಹೋದ ಲಾರಿ,ಸುಳ್ಯ ಕಾಸರಗೋಡು ಅಂತರ್ ರಾಜ್ಯ ಸಂಪರ್ಕ ರಸ್ತೆ ತಡೆ Read More »

ಹೆಜ್ಜೇನು ದಾಳಿಗೆ ಬಾಲಕಿ‌ ಸಾವು

ಹೆಚ್ಚೇನು ದಾಳಿಗೆ ಬಾಲಕಿ ಸಾವನ್ನಪ್ಪಿ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದೆ.ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್‌ ಎಂಬವರ ಪುತ್ರಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಇಶಾ(7) ಮೃತ ಬಾಲಕಿ.ಅ.10 ರಂದು ಸಂಜೆ ವಿದ್ಯಾರ್ಥಿಗಳಾದ ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7) ಮತ್ತು ಕಿಶೋ‌ರ್ ಎಂಬವರ ಪುತ್ರ ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಪ್ರಕ್ಯೂಶ್

ಹೆಜ್ಜೇನು ದಾಳಿಗೆ ಬಾಲಕಿ‌ ಸಾವು Read More »

ಸಂಪಾಜೆ : ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ.ನಡೆಯಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಜಿ ಕೆ ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ, ಮಾಜಿ ಅಧ್ಯಕ್ಷರಾದ ಕೆ ಪಿ ಜಗದೀಶ್,

ಸಂಪಾಜೆ : ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ Read More »

ತಾಲೂಕುಪಂಚಾಯತ್ ನಲ್ಲಿ ಪ್ರಧಾನ ಮಂತ್ರಿಯವರ ಧನ ಧಾನ್ಯ ಕೃಷಿ ಯೋಜನೆ ನೇರ ಪ್ರಸಾರ ವೀಕ್ಷಣೆ

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೃಷಿ ವಿಜ್ಞಾನ ಕೇಂದ್ರ , ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವಿಟ್ಲ, ತಾಲೂಕು ಪಂಚಾಯತ್ ಸುಳ್ಯ, ಇವರುಗಳ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ ನೇರ ಪ್ರಸಾರ ವೀಕ್ಷಣೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ರಮೇಶ್ ಟಿ. ಜೆ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು ಕೃಷಿವಿಜ್ಞಾನ ಕೇಂದ್ರ ಮಂಗಳೂರು, ಶ್ರೀ ಹರೀಶ್ ಶೆಣೈ ಬೇಸಾಯ ಶಾಸ್ತ್ರ ವಿಜ್ಞಾನಿಗಳು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಶ್ರೀಮತಿ

ತಾಲೂಕುಪಂಚಾಯತ್ ನಲ್ಲಿ ಪ್ರಧಾನ ಮಂತ್ರಿಯವರ ಧನ ಧಾನ್ಯ ಕೃಷಿ ಯೋಜನೆ ನೇರ ಪ್ರಸಾರ ವೀಕ್ಷಣೆ Read More »

ಪದವಿ ಪೂರ್ವ ಕಾಲೇಜು‌ ವಿಭಾಗದ ದ.ಕ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ,ಎಸ್.ಡಿ.ಎಂ ಉಜಿರೆ ಮತ್ತು ಆಳ್ವಾಸ್ ಮೂಡಬಿದಿರೆ ವಿನ್ನರರ್ಸ್

ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಅ.11ರಂದು ಸುಳ್ಯದ ಚೆನ್ನಕೇಶವ ದೇವಳದ ವಠಾರದಲ್ಲಿ ಅತ್ಯಂತ ರೋಚಕವಾಗಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದ ಹುಡುಗರ ವಿಭಾಗದಲ್ಲಿ ಎಸ್.ಡಿ‌.ಎಂ ಕಾಲೇಜು ಉಜಿರೆ ಪ್ರಥಮ‌ ಸ್ಥಾನ ಪಡಕೊಂಡಿದೆ.ದ್ವಿತೀಯ ಸ್ಥಾನವನ್ನು ಮಿಲಾಗ್ರಿಸ್ ಪಿ.ಯು ಕಾಲೇಜು ಪಡೆದುಕೊಂಡಿದೆ.ಹುಡುಗಿಯರ ವಿಭಾಗದಲ್ಲಿ ಆಳ್ವಾಸ್ ಮೂಡಬಿದ್ರೆ ಪ್ರಥಮ ಸ್ಥಾನವನ್ನು ಕೆನರಾ ಕಾಲೇಜು ದ್ವಿತೀಯ ಸ್ಥಾನವನ್ನು ಪಡಕೊಂಡಿದೆ.ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್

ಪದವಿ ಪೂರ್ವ ಕಾಲೇಜು‌ ವಿಭಾಗದ ದ.ಕ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ,ಎಸ್.ಡಿ.ಎಂ ಉಜಿರೆ ಮತ್ತು ಆಳ್ವಾಸ್ ಮೂಡಬಿದಿರೆ ವಿನ್ನರರ್ಸ್ Read More »

ಅಜ್ಜಾವರ ; ಪಂಚಸಪ್ತತಿ 75 ದಿನಗಳ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ

ಯುವಜನ ಸoಯುಕ್ತ ಮಂಡಳಿ (ರಿ) ಸುಳ್ಯ,ಪ್ರತಾಪ ಯುವಕ ಮಂಡಲ(ರಿ) ಅಜ್ಜಾವರ ಮತ್ತು ಚೈತ್ರ ಯುವತಿ ಮಂಡಲ (ರಿ) ಅಜ್ಜಾವರ ಇವುಗಳ ಸಹಯೋಗದಲ್ಲಿ ಪಂಚಸಪ್ತತಿ -2025 ರ 75 ದಿನಗಳ ಸ್ವಚ್ಛತಾ ಅಭಿಯಾನದ ಅಂಗವಾಗಿ ಪ್ರಥಮ ಕಾರ್ಯಕ್ರಮ ವಾಟ್ಸಪ್ ರಸಪ್ರಶ್ನೆ ಕಾರ್ಯಕ್ರಮಕ್ಕೆ ಇಂದು ನಿವೃತ್ತ ಮುಖ್ಯ್ಯೋಪಾಧ್ಯಾಯರಾದ ಶ್ರೀ ಯಶೋಧರ ನಾರಲು ಇವರು ಅಜ್ಜಾವರದಲ್ಲಿ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಪ್ರತಾಪ ಯುವಕ ಮಂಡಲ ಅಧ್ಯಕ್ಷ ಶ್ರೀ ಗುರುರಾಜ್,ಕಾರ್ಯದರ್ಶಿ ನವೀನ್ ಕುಮಾರ್, ಕೋಶಾಧಿಕಾರಿ ಶ್ರೀ ಲೋಕೇಶ್ ರಾವ್,ಗಿರಿಧರ,ಅಕ್ಷತ್

ಅಜ್ಜಾವರ ; ಪಂಚಸಪ್ತತಿ 75 ದಿನಗಳ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ Read More »

ದ.ಕ ಜಿಲ್ಲೆಯಲ್ಲಿ ಆಹಾರ ಬೆಳೆ ವರ್ಷದಿಂದ ವರ್ಷಕ್ಕೆ ಕುಸಿತ : ಶಿವಶಂಕರ ದಾನಗೊಂಡರ್

ದ.ಕ ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಯನ್ನು ಹೆಚ್ಚು ಬೆಳೆಯಲಾಗುತ್ತಿದ್ದು ವಾಣಿಜ್ಯ ಬೆಳೆಯಿಂದ ಆಹಾರ ಬೆಳೆಯನ್ನು ಬೆಳೆಯಲು ಮನಸು ಮಾಡಬೇಕೆಂದು ಎಂದು ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೆಶಕ ಶಿವಶಂಕರ ದಾನಗೊಂಡರ್ ಹೇಳಿದರು.ದ.ಕ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಸುಳ್ಯ ಕೃಷಿ ಇಲಾಖೆಯಲ್ಲಿ ಅ.11ರಂದು ನಡೆದ ಪ್ರಧಾನ ಮಂತ್ರಿಯವರ ಧನ್ ಧಾನ್ಯ ಕೃಷಿ ಯೋಜನೆ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತದಲ್ಲಿ ಧಾನ್ಯ ಉತ್ಪಾದನೆಗಳಿಗೆ ಕೊರತೆಯಿಲ್ಲ.ಸಾಕಾಷ್ಟು ಧಾನ್ಯ ಬೆಳೆಗಳನ್ನು ಬೆಳೆಯಲಾಗುತ್ತಿದೆ. ದ.ಕ ಜಿಲ್ಲೆಯಲ್ಲಿ ಆಹಾರ ಬೆಳೆ ಬೆಳೆಯುವ

ದ.ಕ ಜಿಲ್ಲೆಯಲ್ಲಿ ಆಹಾರ ಬೆಳೆ ವರ್ಷದಿಂದ ವರ್ಷಕ್ಕೆ ಕುಸಿತ : ಶಿವಶಂಕರ ದಾನಗೊಂಡರ್ Read More »

error: Content is protected !!
Scroll to Top