ಸುಳ್ಯ: ಬ್ರಹ್ಮಶ್ರೀ ನಾರಾಯಣ ಗುರು ಓರ್ವ ಶ್ರೇಷ್ಠ ಸಮಾಜ ಸುಧಾರಕ : ಶಾಸಕಿ ಭಾಗೀರಥಿ ಮುರುಳ್ಯ
ಬ್ರಹ್ಮಶ್ರೀ ನಾರಾಯಣ ಗುರುಗಳು ಸಂಸ್ಕಾರ, ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಇಡೀ ವಿಶ್ವಕ್ಕೆ ನಾಯಕರಾಗಿ ಶಕ್ತಿಯಾಗಿ ಮೆರೆದು ಶ್ರೇಷ್ಢ ಸಮಾಜ ಸುಧಾರಕರಾದರು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಆಶ್ರಯದಲ್ಲಿ ಸುಳ್ಯದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣ ಗುರುಗಳು ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ಮೆಟ್ಟಿನಿಂತು ಸುಧಾರಣೆ ತರಲು ಪ್ರಯತ್ನಿಸಿದರು.ಅವರ ಆದರ್ಶಗಳನ್ನು ಹಲವು ನಾಯಕರು […]
ಸುಳ್ಯ: ಬ್ರಹ್ಮಶ್ರೀ ನಾರಾಯಣ ಗುರು ಓರ್ವ ಶ್ರೇಷ್ಠ ಸಮಾಜ ಸುಧಾರಕ : ಶಾಸಕಿ ಭಾಗೀರಥಿ ಮುರುಳ್ಯ Read More »










