Uncategorized

ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆಗೆ ಬಾರದ ಕೂಲಿಕಾರ್ಮಿಕ : ಪೊಲೀಸ್ ದೂರು ನೀಡಿದ ರೈತ

ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆ ಕೆಲಸಕ್ಕೆ ಕೂಲಿ ಕಾರ್ಮಿಕ ಬರಲಿಲ್ಲ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ಅಚ್ಚರಿಯ ಘಟನೆಯೊಂದು ನಡೆದಿದೆ. ಕುಪ್ಪೆಪದವು ಸಮೀಪದ ಅಡಿಕೆ ಬೆಳೆಗಾರರೊಬ್ಬರು ಅಡಿಕೆಗೆ ಔಷಧಿ ಸಿಂಪಡಣೆ ಮಾಡುವ ಕೆಲಸಗಾರನೋಬ್ಬರಿಗೆ ತನ್ನ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸಿ ಕೊಡುವಂತೆ ಕೇಳಿದ್ದರು. ಆದರೆ ಕೆಲಸಗಾರ ಕೆಲಸಕ್ಕೆ ಬಾರದೆ ಇದ್ದುದರಿಂದ ಸಿಟ್ಡುಗೊಂಡ ಅಡಿಕೆ ಬೆಳೆಗಾರ ನೇರವಾಗಿ ಬಜಪೆ ಪೊಲೀಸ್‌ ಠಾಣೆಗೆ ತೆರಳಿ ಪೊಲೀಸರಲ್ಲಿ ಮೌಖಿಕವಾಗಿ ದೂರಿಕೊಂಡಿದ್ದಾರೆ. ಅವರ ದೂರನ್ನು ಆಲಿಸಿದ ಪೊಲೀಸರು ಈ ದೂರನ್ನು […]

ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆಗೆ ಬಾರದ ಕೂಲಿಕಾರ್ಮಿಕ : ಪೊಲೀಸ್ ದೂರು ನೀಡಿದ ರೈತ Read More »

ಆತ್ಮಯೋಜನೆಯ ರೈತ ತರಬೇತಿ ಸಮಾರೋಪ

ಕರ್ನಾಟಕ ಸರ್ಕಾರ ದ.ಕ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸುಳ್ಯ ತಾಲೂಕು 2025-26ನೆಯ ಸಾಲಿನ ಆತ್ಮ ಯೋಜನೆಯಡಿ ಜಿಲ್ಲೆಯೊಳಗಿನ 3ನೆಯ ದಿನದ ರೈತರ ತರಬೇತಿಯು ಇಂದು ನಡೆಯಿತು. ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಗುರುಪ್ರಸಾದ್, ಶ್ರೀ ಚನಿಯ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರು, ಎನ್ ಆರ್ ಎಲ್ ಎಂ ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಶ್ವೇತಾ, ಬಿಟಿಎಂ ಶ್ರೀಮತಿ ನಂದಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶ್ರೀ ಮನೋಜ್ ನರಿಯೂರು ಕೃಷಿಕರು, ಉದ್ಯಮಿಗಳು ತಮ್ಮ ಅನುಭವವನ್ನು ಹಂಚಿಕೊಂಡರು.ಕೃಷಿಕರಾದ ಶ್ರೀ ಭಾಸ್ಕರ

ಆತ್ಮಯೋಜನೆಯ ರೈತ ತರಬೇತಿ ಸಮಾರೋಪ Read More »

ಅರಂತೋಡು ಗ್ರಾ.ಪಂ ಮಾಸಿಕ ಬೃಹತ್  ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ 75 ನೇ ಸಂಭ್ರಮೋತ್ಸವ ಸಭಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು, ಸುಳ್ಯ ಸುದ್ದಿ ಹಬ್ಬ ಅರಂತೋಡು ಗ್ರಾಮ ಸಮಿತಿ ಸಹಯೋಗದಲ್ಲಿ ಅರಂತೋಡು ಗ್ರಾಮ ಪಂಚಾಯತ್ ನ ಮಾಸಿಕ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ 75 ನೇ ಸಂಭ್ರಮೋತ್ಸವ  ವಿಶೇಷ ಸಭಾ ಕಾರ್ಯಕ್ರಮವು ಪಂಚಾಯತಿನ ಅಮೃತಾ ಸಭಾಂಗಣದಲ್ಲಿ ಆ.30 ರಂದು ನಡೆಯಿತು. ಬಳಿಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರೂ ಸ್ವಚ್ಛತಾ ಜಾಥಾದ ಮೂಲಕ ಅರಂತೋಡು ಪೇಟೆಯಲ್ಲಿ ಸೇರಿ ಗ್ರಾಮ ಪಂಚಾಯತ್ ಸಭಾಂಗಣಕ್ಕೆ ತೆರಳಿ  ಸಭಾ

ಅರಂತೋಡು ಗ್ರಾ.ಪಂ ಮಾಸಿಕ ಬೃಹತ್  ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ 75 ನೇ ಸಂಭ್ರಮೋತ್ಸವ ಸಭಾ ಕಾರ್ಯಕ್ರಮ Read More »

ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯು ಆ.30 ರಂದು ಮಂಗಳೂರಿನಲ್ಲಿ ನಡೆಯಿತು. ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ಸಂತೋಷ್‌

ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ Read More »

ಸಂಪಾಜೆ : ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ರವರು ಸರ್ವರನ್ನು ಸ್ವಾಗತಿಸಿ ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು. ಸರಕಾರದ ಆದೇಶದ ಪ್ರಕಾರ ಸ್ವಚ್ಛತಾ ಕಾರ್ಯ ಸಂಜೀವಿನಿ ಒಕ್ಕೂಟದ ಮೂಲಕ ಮಾಡಬೇಕಾಗಿದ್ದು ಸರಕಾರದ ಆದೇಶ ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ಸಂಜೀವಿನಿ ಒಕ್ಕೂಟದ ಮೂಲಕ ಸ್ವಚ್ಛತೆ ಕಾರ್ಯ ನಡೆಸುವ ಬಗ್ಗೆ ವರ್ತಕರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಗ್ರಾಮ ಪಂಚಾಯತ್ ಸದಸ್ಯರುಗಳು ಸಭೆ

ಸಂಪಾಜೆ : ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆ Read More »

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

2024-25 ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿರುತ್ತದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಇವರಿಂದ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು, ಉಪಾಧ್ಯಕ್ಷರಾದ ಅಶೋಕ ಪಿ ಎಂ ಇವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ Read More »

ಸುಳ್ಯ ದಸರಾ ಅಚ್ಚುಕಟ್ಟಾಗಿ ನಡೆಸಲು ಸಮಿತಿಗಳ ಪೂರ್ವಭಾವಿ ಸಭೆ

ಸುಳ್ಯ ದಸರಾಕ್ಕೆ ಪೂರ್ವ ತಯಾರಿಗೆ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಶಾರದಾಂಬಾ ಸಮೂಹ ಸಮಿತಿಗಳ ಪದಾಕಾರಿಗಳ ಹಾಗೂ ಸಮಿತಿಯ ಸರ್ವ ಸದಸ್ಯರ ಸಭೆಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ಇತ್ತೀಚೆಗೆ ನಡೆಯಿತು.ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷರಾದ ಡಾ. ಲೀಲಾಧ‌ರ್ ಡಿ.ವಿ. ಮಾತನಾಡಿ, 54ನೇ ವರ್ಷದ ಸುಳ್ಯ ದಸರಾ 2025 ಸೆ.29ರಂದು ಪ್ರಾರಂಭಗೊಂಡು ಅ.7ರ ವರೆಗೆ

ಸುಳ್ಯ ದಸರಾ ಅಚ್ಚುಕಟ್ಟಾಗಿ ನಡೆಸಲು ಸಮಿತಿಗಳ ಪೂರ್ವಭಾವಿ ಸಭೆ Read More »

ನಾಳೆ ಜಿಲ್ಲೆಯ ಅಂಗನವಾಡಿ,ಶಾಲೆಗಳಿಗೆ ರಜೆ ಘೋಷಣೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದ.ಕಜಿಲ್ಲೆಯಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆಗಳಿಗೆ ಆ.30ರಂದು ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.

ನಾಳೆ ಜಿಲ್ಲೆಯ ಅಂಗನವಾಡಿ,ಶಾಲೆಗಳಿಗೆ ರಜೆ ಘೋಷಣೆ Read More »

ಪಾನತ್ತೂರು ಪೆರಾಜೆ ಅಂತರ್ ರಾಜ್ಯ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಕೇರಳ ಅರಣ್ಯ ಸಚಿವರಿಗೆ ಮನವಿ

ಪಣತ್ತೂರು -ಕಲ್ಲಪ್ಪಳ್ಳಿ ರಸ್ತೆಯು ಸರಿ ಸುಮಾರು 3.5km ರಸ್ತೆಯು ಅರಣ್ಯ ಇಲಾಖೆಯ ಪ್ರದೇಶವಾಗಿದ್ದು, ಮುಂದಿನ ಪಣತ್ತೂರು -ಪೆರಾಜೆ ಅಂತರ್ ರಾಜ್ಯ ಕರೀಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಲು ಈ ಪ್ರದೇಶವು ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ, ಈ ಅರಣ್ಯ ಪ್ರದೇಶದಲ್ಲಿ 15mtr ರಸ್ತೆಯ ಅಗಲೀಕರಣ ಮಾಡಲು ಅನುಮತಿ ಕೋರಿ, ಸಮಿತಿಯ ಅಧ್ಯಕ್ಷರಾದ ಶ್ರೀ ಸೂರ್ಯನಾರಾಯಣ ಭಟ್ ರವರ ನೇತೃತ್ವದಲ್ಲಿ ಇವತ್ತು ಕೇರಳ ರಾಜ್ಯದ ಅರಣ್ಯ ಸಚಿವರಾದ ಸನ್ಮಾನ್ಯ ಶ್ರೀ ಎ.ಕೆ.ಶಶಿoದ್ರನ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ kanchngad ವಿಧಾನಸಭಾ ಕ್ಷೇತ್ರದ ಎಂ

ಪಾನತ್ತೂರು ಪೆರಾಜೆ ಅಂತರ್ ರಾಜ್ಯ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಕೇರಳ ಅರಣ್ಯ ಸಚಿವರಿಗೆ ಮನವಿ Read More »

ಅಡ್ತಲೆ : ಕಾಡಾನೆಗಳಿಂದ ಅಪಾರ ಪ್ರಮಾಣದ ಬೆಳೆ ನಾಶ

ಅರಂತೋಡು ಗ್ರಾಮದ ಅಡ್ತಲೆಯಲ್ಲಿ ಗುರುವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು‌ ನಾಶಪಡಿಸಿದ ಘಟನೆ ವರದಿಯಾಗಿದೆ.ಗಣೇಶ್ ಮಾಸ್ತರ್ ಅಡ್ತಲೆಪ್ರದೀಪ್ ಅಡ್ತಲೆ, ಪ್ರಭಾಕರ ಅಡ್ತಲೆ ಗಿರೀಶ್ ಅಡ್ತಲೆ, ಅವರ ತೋಟಗಳಿಗೆ ದಾಳಿ ನಡೆಸಿದ ಕಾಡಾನೆಗಳು ಅಡಿಕೆ,ತೆಂಗು ಬಾ ಬಾಳೆ ಇತರ ಬೆಳೆಗಳನ್ನು‌ ನಾಶಪಡಿಸಿವೆ.ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಇತ್ತೀಚೆಗೆ ಈ ಭಾಗದಲ್ಲಿ ಅತೀ ಹೆಚ್ಚು ಕಾಡು ಪ್ರಾಣಿಗಳ ಉಪಟಳ ಹೆಚ್ಚಿದ್ದು, ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ, ಈ ಊರಿನ ಜನರ ಪರವಾಗಿ

ಅಡ್ತಲೆ : ಕಾಡಾನೆಗಳಿಂದ ಅಪಾರ ಪ್ರಮಾಣದ ಬೆಳೆ ನಾಶ Read More »

error: Content is protected !!
Scroll to Top