Uncategorized

ಟೀಂ ಇಂಡಿಯಾಗೆ ಮತ್ತೊಂದು ಜಯ; ಬಾಂಗ್ಲಾವನ್ನು ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಭಾರತ

ಸೆ.24ರಂದು ನಡೆದ ಏಷ್ಯಾ ಕಪ್ 2025ರ ಸೂಪರ್ ಪೋರ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾ ಎದುರು 41 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ನೇರವಾಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಬಾಂಗ್ಲಾ 124 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅಭಿಷೇಕ್ ಶರ್ಮಾ(75), ಗಿಲ್ (29), ಹಾರ್ದಿಕ್(38) ರನ್ ಗಳಿಸಿದರು. ಕುಲೀಪ್ 3, ಬುಮ್ರಾ […]

ಟೀಂ ಇಂಡಿಯಾಗೆ ಮತ್ತೊಂದು ಜಯ; ಬಾಂಗ್ಲಾವನ್ನು ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಭಾರತ Read More »

ಪೂರ್ಣಿಮಾ ಪೆರ್ಲಂಪಾಡಿಮಡಿಕೇರಿ ದಸರಾ ಕವಿಗೋಷ್ಠಿ ಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪುತ್ತೂರು, ಕೊಳ್ತಿಗೆ ವಲಯದ ಪೆರ್ಲಂಪಾಡಿ ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಪೆರ್ಲಂಪಾಡಿ ಇವರು 2025 ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲಿದ್ದು ಇವರು ಅನೇಕ ಕವಿ ಗೋಷ್ಠಿಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಇವರು ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ವಲಯ 15ರ ಬೆಳ್ಳಾರೆ ಜೇಸಿಸ್ ನ 2026ರ ನಿಯೋಜಿತ ಅಧ್ಯಕ್ಷರು

ಪೂರ್ಣಿಮಾ ಪೆರ್ಲಂಪಾಡಿಮಡಿಕೇರಿ ದಸರಾ ಕವಿಗೋಷ್ಠಿ ಗೆ ಆಯ್ಕೆ Read More »

ಸಂಪಾಜೆ ; ಪಯಸ್ವಿನಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಮಹಾಸಭೆ

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.ಸಂಪಾಜೆ.ಇದರ 48 ನೇ ವಾರ್ಷಿಕ ಮಹಾಸಭೆಯು ಇಂದು ಸಂಪಾಜೆ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಘದ ಅದ್ಯಕ್ಷರಾದ ಶ್ರೀ .ಯನ್.ಸಿ.ಅನಂತ್ ಊರುಬೈಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘವು ಪ್ರಸ್ತುತ 2811 ಸದಸ್ಯರನ್ನು ಹೊಂದಿದ್ದು, ರೂ.279.14 ಲಕ್ಷ ಪಾಲು ಬಂಡವಾಳವನ್ನು ಹೊಂದಿರುತ್ತದೆ. ಹಾಗೆಯೇ ಸಂಘದಲ್ಲಿ ರೂ.3483.42 ಲಕ್ಷ ಠೇವಣಿ ಇದ್ದು,ರೂ.3846.65 ಲಕ್ಷ ಗಳಷ್ಟನ್ನು ಸದಸ್ಯರಿಗೆ ಸಾಲವಾಗಿ ನೀಡಲಾಗಿರುತ್ತದೆ.2024.25 ರ ಅವಧಿಯಲ್ಲಿ ರೂ.3858626 ಗಳಷ್ಟು ನಿವ್ವಳ ಲಾಭ ಗಳಿಸಿದ್ದು,ಸದಸ್ಯರಿಗೆ 9 % ಡಿವಿಡೆಂಡ್ ಘೋಷಿಸಲಾಯಿತು.ಸಂಘದ ಅದ್ಯಕ್ಷ

ಸಂಪಾಜೆ ; ಪಯಸ್ವಿನಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಮಹಾಸಭೆ Read More »

ಸುಳ್ಯ : ಬಾಲ ಗೋಕುಲ ಪ್ರ.ಶಿಕ್ಷಣ ವರ್ಗ

ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಮತ್ತು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಆಶ್ರಯದಲ್ಲಿ ಬಾಲ ಗೋಕುಲ ಪ್ರಶಿಕ್ಷಣ ವರ್ಗವು ಸುಳ್ಯದ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದಿ|ವಿಜಯಕುಮಾರ್ ಸಭಾಭವನದಲ್ಲಿ ಸೆ.20ರಂದು ನಡೆಯಿತು. ಪ್ರಾಂತ ಸೇವಾ ಪ್ರಮುಖರಾದ ನ.ಸೀತಾರಾಮ್,ಶ್ರೀ ಉಮೇಶ್ ಪ್ರಾಂತ ಬಾಲಗೋಕುಲ ಪ್ರಮುಖ್ ವಿಭಾಗ ಸಹ ಸೇವಾ ಪ್ರಮುಖರಾದ ಡಾ. ಮನೋಜ್ ,ಜಿಲ್ಲೆಯ ಸೇವಾ ಪ್ರಮುಖರಾದ ವಿಜಯ್ ಉಜಿರೆ, ತಾಲೂಕು ಸಂಘ ಚಾಲಕರಾದ ಮಾನ್ಯ ಚಂದ್ರಶೇಖರ ತಳೂರು ಶಿಬಿರಾರ್ಥಿಗಳಿಗೆ ಮಾರ್ಗ ದರ್ಶನ

ಸುಳ್ಯ : ಬಾಲ ಗೋಕುಲ ಪ್ರ.ಶಿಕ್ಷಣ ವರ್ಗ Read More »

ದಸರಾ ಹಬ್ಬ ಡಾಕ್ಟರ್ ಭಾನು ಮುಸ್ತಾಕ್ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ, ಟಿ ಎಂ ಶಾಹಿದ್ ತೆಕ್ಕಿಲ್ ಸ್ವಾಗತ

ನಾಡ ಹಬ್ಬ ದಸರಾ ಉದ್ಘಾಟನೆಯನ್ನು ಮತೀಯ ಮತ್ತು ಧರ್ಮದ ಆಧಾರದಲ್ಲಿ ವಿಭಜನೆ ಮಾಡಿ, ವಿಭಜನೆ ರಾಜಕೀಯಕ್ಕೆ ಅಡಿಪಾಯ ಹಾಕಿದ ಬಿ ಜೆ ಪಿ ಮತ್ತು ಸಂಘ ಪರಿವಾರಕ್ಕೆ ರಾಜ್ಯ ಹೈ ಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದ್ದು ಜಾತ್ಯತೀತ ತತ್ವವನ್ನು ಎತ್ತಿ ಹಿಡಿದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಸಂತಸ ವ್ಯಕ್ತಪಡಿಸಿದ್ದಾರೆ, ಜಾತಿ ಗಣತಿ ಸಹಿತ ಪ್ರತಿಯೊಂದು ವಿಷಯದಲಲ್ಲು ಸರಕಾರವನ್ನು ಟೀಕಿಸಿ ಧಾರ್ಮಿಕ ಭಾವನೆ ಕೆರೆಳಿಸಿ ಸ್ವಾರ್ಥ ಲಾಭಕ್ಕೆ ಶ್ರಮಿಸುವ

ದಸರಾ ಹಬ್ಬ ಡಾಕ್ಟರ್ ಭಾನು ಮುಸ್ತಾಕ್ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ, ಟಿ ಎಂ ಶಾಹಿದ್ ತೆಕ್ಕಿಲ್ ಸ್ವಾಗತ Read More »

ವಿಶ್ವವಿಖ್ಯಾತ ಮೈಸೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಂಡೆಕೋಲಿನ ರಂಜನಿ ಮಕ್ಕಳ ಯಕ್ಷಗಾನ ಕಲಾ ತಂಡ ಆಯ್ಕೆ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ತುಳುನಾಡಿನ ಸಂಸ್ಕೃತಿ ಬಂಬಿಸುವ ಗಂಡುಕಲೆ ಎಂದೇ ಪ್ರಸಿದ್ಧವಾದ ಯಕ್ಷಗಾನ ಮೈಸೂರು ದಸರಾದಲ್ಲಿ ಪ್ರದರ್ಶನವಾಗಲಿದೆ. ಸುಳ್ಯ ತಾಲೂಕಿನ ಮಂಡೆಕೋಲು ಗ್ರಾ.ಪಂ. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ರಂಜಿನಿ ಮಕ್ಕಳ ಯಕ್ಷಗಾನ ಕಲಾ ತಂಡ ಅರಿವು ಕೇಂದ್ರ ಮಂಡೆಕೋಲು ಇದರ ಬಾಲ ಕಲಾವಿದರಿಂದ ದಸರಾದ ಸಾಂಸ್ಕೃತಿಕ ವೇದಿಕೆಯಲ್ಲಿ ಸೆ. 23ರಂದು ರಾತ್ರಿ 7-00 ಗಂಟೆಯಿಂದ ಮಹಿಷ ಮರ್ಧಿನಿ ಎಂಬ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ವಿಶ್ವವಿಖ್ಯಾತ ಮೈಸೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಂಡೆಕೋಲಿನ ರಂಜನಿ ಮಕ್ಕಳ ಯಕ್ಷಗಾನ ಕಲಾ ತಂಡ ಆಯ್ಕೆ Read More »

ಐ ಐ ಹೆಚ್ ಆರ್ ಬೆಂಗಳೂರಿನಲ್ಲಿ ಸುಳ್ಯದ ಕೃಷಿ ಸಖಿಯರಿಗೆ ತೋಟಗಾರಿಕಾ ಕೌಶಲ್ಯ ವೃದ್ಧಿಗಾಗಿ ತರಬೇತಿ

ಎನ್ ಆರ್ ಎಲ್ ಎಂ ಸಂಜೀವಿನಿ ಸುಳ್ಯ ತಾಲೂಕಿನ ಕೃಷಿ ಸಖಿಯರ ಕೌಶಲ್ಯ ವೃದ್ಧಿಗಾಗಿ ಸುಧಾರಿತ ತೋಟಗಾರಿಕಾ ತರಬೇತಿಯನ್ನು ಭಾ. ಕೃ. ಸಂ.ಪ. ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಕೃಷಿ ವಿಜ್ಞಾನ ಕೇಂದ್ರ ದ.ಕ ಜಿಲ್ಲೆ ಇವರ ಸಹಯೋಗದೊಂದಿಗೆ RKVY ಯೋಜನೆಯಡಿ ಎರಡು ದಿನಗಳ ತರಬೇತಿಯನ್ನು ಹದಿನೆಂಟು ಗ್ರಾಮ ಪಂಚಾಯತ್ ಗಳಿಂದ ಆಯ್ಕೆಗೊಂಡ ಸಕ್ರಿಯ ಕೃಷಿ ಸಖಿಯರುಗಳಿಗೆ ಹಮ್ಮಿಕೊಳ್ಳಲಾಯಿತು. ಡಾ. ತುಷಾರ್ ಕಾಂತಿ ಬೆಹೇರ ನಿರ್ದೇಶಕರು ICAR- ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಬೆಂಗಳೂರು ಇವರು

ಐ ಐ ಹೆಚ್ ಆರ್ ಬೆಂಗಳೂರಿನಲ್ಲಿ ಸುಳ್ಯದ ಕೃಷಿ ಸಖಿಯರಿಗೆ ತೋಟಗಾರಿಕಾ ಕೌಶಲ್ಯ ವೃದ್ಧಿಗಾಗಿ ತರಬೇತಿ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ಭಾರತೀಯ ಬಿ.ಎಸ್.ಎಫ್ ಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆಯವರಿಗೆ ಅಭಿನಂದನಾ ಕಾರ್ಯಕ್ರಮ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ರೀ ಸುಳ್ಯ ಇದರ ವತಿಯಿಂದ ನಮ್ಮ ತಾಲೂಕಿನ ಹೆಮ್ಮೆಯ ಪುತ್ರಿ ಅರಂತೋಡು ಗ್ರಾಮದ ಸುಶ್ಮಿತಾ ಬೆದ್ರುಪಣೆ ಇವಳು ಗಡಿಪದ್ರತಾ ಪಡೆಗೆ ಆಯ್ಕೆಯಾದ ಸುಸಂದರ್ಭದಲ್ಲಿ ಅವರನ್ನು ಅವರ ಮನೆಗೆ ತೆರಳಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಪುಷ್ಪಾ ಮೇದಪ್ಪ ಉಪಾಧ್ಯಕ್ಷರಾದ ಗುಣವತಿ ಕೊಲ್ಲಂತಡ್ಕ ಕಾರ್ಯದರ್ಶಿಯಾದ ಲೋಲಾಕ್ಷಿ ದಾಸನ ಕಜೆ ಸಂಘಟನಾ ಕಾರ್ಯದರ್ಶಿಯಾದ ಜಯಂತಿ ಜನಾರ್ದನ ನಿರ್ದೇಶಕರಾದ ಸರಸ್ವತಿ ಕಕ್ಕಾಡು ಚಂದ್ರ ಹೊನ್ನಪ್ಪ ಸುಜಾತ ರೈ, ಸಂಸ್ಥೆಯ ಗೌರವ ಆಹ್ವಾನಿತರಾದ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ಭಾರತೀಯ ಬಿ.ಎಸ್.ಎಫ್ ಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆಯವರಿಗೆ ಅಭಿನಂದನಾ ಕಾರ್ಯಕ್ರಮ Read More »

ಹೋಮ್ ಗಾರ್ಡ್ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಾಜಿ ಹೋಮ್‌ ಗಾರ್ಡ್ ರೊಬ್ಬರು ಆ್ಯಸಿಡ್ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ವರದಿಯಾಗಿದೆ.ಪೆರಾಜೆ ಸಮೀಪದ ಅಂಜಿಕಾರ್ ನಿವಾಸಿ ಪ್ರಭಾಕರ ಪೈ (63ವರ್ಷ) ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಅವರು ಕೆಲವು ವರ್ಷಗಳಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ‌ ಮಾಡಿದ್ದರು.ಕಳೆದ ಮೂರು ವರ್ಷದಿಂದ ಕರ್ತವ್ಯದಿಂದ‌ ಹೊರಗಿದ್ದರು ಎಂದು ತಿಳಿದು ಬಂದಿದೆ. ಇವರು ಮುಳುಗು ತಜ್ಞ ಕೂಡ ಆಗಿದ್ದು ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಜನರ ಪ್ರೀತಿಗೆ

ಹೋಮ್ ಗಾರ್ಡ್ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಬಸ್ ಚಾಲನೆ ಮಾಡುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಬಸ್ ಚಾಲಕ ಸಾವು

ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡು ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ ಮೃತ ಕೆಎಸ್‌ಆರ್‌ಟಿಸಿ ಚಾಲಕ ಎಂದು ಗುರುತಿಸಲಾಗಿದೆ.ಬಸ್ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ದಾವಣಗೆರೆಯ ಹರಿಹರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.ಬೆಂಗಳೂರಿನಿಂದ ಹೊರಟ ಬಸ್ ನೆಲಮಂಗಲ ಟೋಲ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ನೋವನ್ನು‌ಲೆಕ್ಕಿಸದೆ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಕಾಪಾಡಿದ್ದಾರೆ. ಈ ವೇಳೆ ಪ್ರಯಾಣಿಕರು 108ಗೆ ಕರೆ ಮಾಡಿ,

ಬಸ್ ಚಾಲನೆ ಮಾಡುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಬಸ್ ಚಾಲಕ ಸಾವು Read More »

error: Content is protected !!
Scroll to Top