Uncategorized

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ : ಖಂಡನೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಲಾದ ಘಟನೆ ವರದಿಯಾಗಿದೆ.ಇದನ್ನು ಸ್ವಪಕ್ಷಿಯರು ಖಂಡಿಸಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.ಬಿಲ್ಲವ ಸಂದೇಶ್ (Billava Sandesh) ಎಂಬ ಫೇಸ್ಟುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂಧಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ […]

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ : ಖಂಡನೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯದಿಂದ ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯ.ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ,ವಳಲಂಬೆ ಶ್ರೀ ಶಂಕಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುತ್ತಿಗಾರು ವಲಯ.ಇವರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯದಿಂದ ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ Read More »

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ

ಇಂದು ಬೆಳಿಗ್ಗೆ ಎ.ಬಿ.ವಿ.ಪಿ. ವತಿಯಿಂದ ಯಿಂದ ನಡೆಸಿದ ಪ್ರತಿಭಟನೆ ನಮಗೆ ಅಚ್ಚರಿ ತಂದಿದೆ. ಮತ್ತು ಹಾಸ್ಯಾಸ್ಪದವಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚಿನ ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಗಳೇ ಇರಲಿಲ್ಲ. 2023 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಬಂದ ನಂತರ ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗು ತಾಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಮಿತಿಗಳ ರಚನೆ ಮಾಡಿರುತ್ತಾರೆ. ಅದರಂತೆ ಸುಳ್ಯದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ಇದ್ದು. ನಿರಂತರ

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ Read More »

ಅಂತರ್ ರಾಜ್ಯ ಸಾಂಸ್ಕೃತಿಕ ಕಾರ್ಯಕ್ರಮ ವಿನಿಮಯ ಸಿ.ಸಿ.ಆರ್.ಟಿ ಬಳಗದ ಮುಖ್ಯ ಉದ್ದೇಶ : ಶೀತಲ್ ಯು.ಕೆ

ಸಿ.ಸಿ.ಆರ್.ಟಿ ಬಳಗ ಸುಳ್ಯದಲ್ಲಿ ಶಿಕ್ಷಕ ಚಿನ್ನಪ್ಪ ಗೌಡರ ಮುಂದಾಳತ್ವದಲ್ಲಿ ಪರಿಣಾಮಕಾರಿಯಾಗಿ ತನ್ನ ಚಟುವಟಿಕೆ ನಿರ್ವಹಿಸುತ್ತಿದ್ದು ಅಂತರ್ ರಾಜ್ಯ ಸಾಂಸ್ಕೃತಿಕ ವಿನಿಮಯ ಮಾಡಿಕೊಳ್ಳುವುದು ಸಿ.ಸಿ.ಆರ್‌.ಟಿ.ಬಳಗದ ಮೂಲ ಉದ್ದೇಶ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ ಹೇಳಿದರು.ಸಿ. ಸಿ.. ಆರ್.ಟಿ ಬಳಗ ಸುಳ್ಯ ಇದರ ನೇತೃತ್ವದಲ್ಲಿ ಶ್ರೀ ಸುಬ್ರಹ್ಮಣೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಸಂಯುಕ್ತ ಆಶ್ರಯದಲ್ಲಿ ಜ.1ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ಝೇಂಕಾರಅಂತರರಾಜ್ಯ ಸಂಗೀತ ಹಬ್ಬಸಾಂಪ್ರದಾಯಿಕ ಹಾಗೂ ನವೀನ ಸಂಗೀತ ವಾದ್ಯಗಳ ಪರಿಚಯ ಕಾರ್ಯಕ್ರಮವನ್ನು‌ ಉದ್ಘಾಟಿಸಿ ಅವರು

ಅಂತರ್ ರಾಜ್ಯ ಸಾಂಸ್ಕೃತಿಕ ಕಾರ್ಯಕ್ರಮ ವಿನಿಮಯ ಸಿ.ಸಿ.ಆರ್.ಟಿ ಬಳಗದ ಮುಖ್ಯ ಉದ್ದೇಶ : ಶೀತಲ್ ಯು.ಕೆ Read More »

ಕಡಬ ಪ.ಪಂ. ನಾಮನಿರ್ದೇಶಿತ ಸದಸ್ಯರ ನೇಮಕಾತಿ ರದ್ದು

ಕಡಬ: ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ತೀವ್ರ ವಿರೋಧ ಹಾಗೂ ಆಕ್ರೋಶಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಕಡಬ ಪಟ್ಟಣ ಪಂಚಾಯತ್‌ಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಹೊರಡಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದೆ.ಏನಿದು ಘಟನೆ? ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಆಡಳಿತ ಹಿಡಿದ ಬೆನ್ನಲ್ಲೇ, ಸರ್ಕಾರವು ಅಶ್ರಫ್ ಶೇಡಿಗುಂಡಿ, ಶಾಲಿನಿ ಸತೀಶ್ ಹಾಗೂ ಆಶಿಸ್ ಅರಸ್ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಆದರೆ, ಈ ನೇಮಕಾತಿಯು ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗಮನಕ್ಕೆ

ಕಡಬ ಪ.ಪಂ. ನಾಮನಿರ್ದೇಶಿತ ಸದಸ್ಯರ ನೇಮಕಾತಿ ರದ್ದು Read More »

ಸಾಹಿತಿಯಾದವನಿಗೆ ಅಭಿಮಾನ ಮತ್ತು ಅವಮಾನಗಳನ್ನು ಸಹಿಸಿಕೊಳ್ಳುವ ಶಕ್ತಿಯಿರಬೇಕು : ಡಾ.ಶಾಲಿನಿ ಡಿ.ಎಲ್

ಸುಳ್ಯ : ಕಾವ್ಯ ಸೆಳೆದಷ್ಟು ಬೇರೆ ಯಾವ ಸಾಹಿತ್ಯ ಪ್ರಕಾರವು ನಮ್ಮನ್ನು ಸೆಳೆಯುವುದಿಲ್ಲ.ಕವನಗಳನ್ನು‌ ಬರೆಯಲು ವಯಸ್ಸಿನ ಅಂತರವಿಲ್ಲ ಕೇವಲ ಭಾವನೆಗಳ ಸಮತೋಲನವನ್ನು ಅರ್ಥ ಮಾಡಿಕೊಂಡರೆ ಸಾಕು.ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡುವವನು ಮೊದಲು ಕವಿಯಾಗಿ ಪಾದಾರ್ಪಣೆ ಮಾಡುತ್ತಾನೆ.ಸಾಹಿತಿಯಾದವನಿಗೆ ಅಭಿಮಾನ ಮತ್ತು ಅವಮಾನಗಳನ್ನು ಸಹಿಸಿಕೊಳ್ಳುವ ಇರಬೇಕೆಂದು ಸಾಹಿತಿ ಹಾಗೂ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಶಾಲಿನಿ ಡಿ.ಎಲ್ ಹೇಳಿದರು.ಅವರು ಕುಕ್ಕುಜಡ್ಕದಲ್ಲಿ ನಡೆಯುತ್ತಿರುವ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಭಾಷಾ ಪ್ರೇಮಿಯಾದವನು

ಸಾಹಿತಿಯಾದವನಿಗೆ ಅಭಿಮಾನ ಮತ್ತು ಅವಮಾನಗಳನ್ನು ಸಹಿಸಿಕೊಳ್ಳುವ ಶಕ್ತಿಯಿರಬೇಕು : ಡಾ.ಶಾಲಿನಿ ಡಿ.ಎಲ್ Read More »

“ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ

ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ ಬಿ ಫೌಂಡೇಶನ್ ಅಭ್ಯಕ್ಷರಾದ ಎಂ ಬಿ ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು.ಮುಖ್ಯ ಅತಿಥಿಗಳಾಗಿ ಕೃತಿಯ ಸಂಪಾದಕರಾದ ಡಾ. ಅನುರಾಧಾ ಕುರುಂಜಿ,

“ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ Read More »

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ

ಸುಳ್ಯದ ಕುರುಂಜಿ ವೆಂಕಟರಮಣ ಗೌಡರು ಸುಳ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು‌ ಸ್ಥಾಪಿಸುವ ಮೂಲಕ ಸುಳ್ಯದ ಅಭಿವೃದ್ಧಿಗೆ ಕಾರಣರಾದರು.ಅವರ ಈ ಶೈಕ್ಷಣಿಕ‌ ಸೇವೆ ಇತರರಿಗೆ ಮಾದರಿಯಾಗಲಿ ಎಂದು ಸುಳ್ಯ ಶಾಸಕಿ ಮುರುಳ್ಯ ಹೇಳಿದರು.ಅವರು ಸುಳ್ಯದ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೭ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ‘ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಳದ ವಠಾರದಲ್ಲಿ ಡಿ.25ರಂದು ಯುವ ಸಾಧಕರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ‌ ಸಾಧಕರನ್ನು ಅವರು

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ Read More »

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ

ಪೆರಾಜೆಯಲ್ಲಿ ಅರೆಭಾಷೆ ಸಮೃದ್ಧವಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು.ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್‌ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.‌ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಇವುಗಳ ಸಹಯೋಗದಲ್ಲಿ ಪೆರಾಹೆಯಲ್ಲಿ ಬುಧವಾರ ನಡೆದ

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ Read More »

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ. ಡಿ. ಪಿ. ತ್ರೈಮಾಸಿಕ ಸಭೆ ನಡೆಯಿತುವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಿದರು.ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಮಾಹಿತಿ. ಶಾಲಾ ಪಠ್ಯ ಪಠ್ಯತರ ಚಟುವಟಿಕೆ ಶಾಲಾ ಅಭಿವೃದ್ಧಿ ಕಾರ್ಯ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಇಲಾಖೆಯ ಭವಾನಿಶಂಕರ ಹಾಗೂ ಪವಿತ್ರ ಸುಜಯ ಕುಮಾರಿ ಮಾಹಿತಿ ನೀಡಿದರು.ಮೆಸ್ಕಾಂ ಇಲಾಖೆಯ ಅಧಿಕಾರಿಗಳುಇಲಾಖೆಯ ಮಾಹಿತಿಯನ್ನು ನೀಡಿದರುಗೂನಡ್ಕ ಶಾಲಾ ಬಳಿ

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ Read More »

error: Content is protected !!
Scroll to Top