Uncategorized

ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಭೆ

ಮಂಡೆಕೋಲು ಗ್ರಾಮದ ಯುವ ಕಾಂಗ್ರೆಸ್ ಸಮಿತಿಯ ಸಭೆ ಇಂದು ಮಂಡೆಕೋಲಿನ ಕಣೆಮರಡ್ಕದಲ್ಲಿ ನಡೆಯಿತು. ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ ಸಭೆಯನ್ನುದ್ದೇಶಿಸಿ ಮಾತನಾಡಿ ಪಕ್ಷ ಸಂಘಟನೆ ಮತ್ತು ಯುವ ಕಾಂಗ್ರೆಸ್ ಸಮಿತಿಗಳ ಜವಾಬ್ದಾರಿ ಹಾಗೂ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ನೂತನ ಬೂತ್, ಗ್ರಾಮಸಮಿತಿಗಳ ಜೊತೆಗೆ ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. SIR ಪ್ರಕ್ರಿಯೆಯ ಬಗ್ಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು […]

ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಭೆ Read More »

ಎಲ್.ಪಿ.ಜಿ ಪೂರೈಕೆಗೆ ಕೇಂದ್ರ ಸರಕಾರ ವಿಧಿಸಿದ್ದ ನಿರ್ಬಂಧ ತೆರವು

ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಪೂರೈಕೆಗೆ ಕೇಂದ್ರ ಸರಕಾರ ವಿಧಿಸಲಾಗಿದ್ದ ನಿರ್ಬಂಧವನ್ನು ಹಿಂಪಡೆದಿದೆ.ಕೆಲವು ತಿಂಗಳುಗಳಿಂದ ಸಿಲಿಂಡರ್‌ ಕೊರತೆಯ ಆತಂಕದಲ್ಲಿದ್ದ ಹೋಟೆಲ್, ರೆಸ್ಟೋರೆಂಟ್, ಧಾಬಾ, ಕ್ಯಾಂಟೀನ್ ಹಾಗೂ ಸಣ್ಣ ಉದ್ಯಮಗಳಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಬಿಕ್ಕಟ್ಟಿನ ಸಮಯದಲ್ಲಿ ಗೃಹ ಬಳಕೆದಾರರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ವಾಣಿಜ್ಯ LPG ವಿತರಣೆಗೆ ಮಿತಿ ಹೇರಿತ್ತು. ಆದರೆ ಅಂತರರಾಷ್ಟ್ರೀಯ ಪರಿಸ್ಥಿತಿ ಸುಧಾರಿಸಿರುವುದು ಮತ್ತು ಪೂರೈಕೆ ಸರಪಳಿ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ

ಎಲ್.ಪಿ.ಜಿ ಪೂರೈಕೆಗೆ ಕೇಂದ್ರ ಸರಕಾರ ವಿಧಿಸಿದ್ದ ನಿರ್ಬಂಧ ತೆರವು Read More »

ಸುಳ್ಯ : ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದಿಂದ ಶ್ರಮ ಸೇವೆ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನ ಹೂದೋಟವನ್ನು ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಸ್ವಚ್ಛತೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಸುಳ್ಯಮಂಡಲದ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ ಒಬಿಸಿ ಸುಳ್ಯಮಂಡಲದ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ಪ್ರಧಾನ ಕಾರ್ಯದರ್ಶಿ ಸದಾನಂದ ಆಚಾರ್ಯ ನಗರ ಮಹಾಶಕ್ತಿ ಕೇಂದ್ರ ಪ್ರದಾನ ಕಾರ್ಯದರ್ಶಿ ನಾರಾಯಣ ಎಸ್ ಎಂ,ಹಾಗೂ ಅಶೋಕ್ ಅಡ್ಕಾರ್ ಓಬಿಸಿ ಮೋರ್ಚಾ ಮಂಡಲ ಪ್ರಭಾರಿ ಭಾರತಿ

ಸುಳ್ಯ : ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದಿಂದ ಶ್ರಮ ಸೇವೆ Read More »

ಲಯನ್ಸ್‌ ಜಿಲ್ಲೆ 317 ಡಿ ಪ್ರಾಂತ್ಯ 6 ವಲಯ 2 ವಲಯ ರಾಯಬಾರಿ (Zone Envoy) ಯಾಗಿ ಲ। ವೀರಪ್ಪ ಗೌಡ ಕಲ್ ರವರು ಆಯ್ಕೆ

ಲಯನ್ಸ್‌ ಜಿಲ್ಲೆ 317 ಡಿ ಪ್ರಾಂತ್ಯ 6 ವಲಯ 2 ವಲಯ ರಾಯಬಾರಿ (Zone Envoy) ಯಾಗಿ ಲ। ವೀರಪ್ಪ ಗೌಡ ಕಲ್ ರವರು ಆಯ್ಕೆಯಾಗಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್‌ನ ಲಯನ್ಸ್ ಟ್ರಸ್ಟ್ ಕಾರ್ಯದರ್ಶಿಯಾಗಿ, ಕ್ಲಬ್ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಅಧ್ಯಕ್ಷ ಅವಧಿಯಲ್ಲಿ ಜನ ಹಿತ ಸೇವಾ ಕಾರ್ಯಗಳನ್ನು ಮಾಡಿದ್ದು, ಇದೀಗ 2026 – 27ನೇ ಸಾಲಿನ ವಲಯ ರಾಯಾಬಾರಿಯಾಗಿ ಆಯ್ಕೆಯಾಗಿದ್ದಾರೆ ನಿವೃತ್ತ ಅಧಿಕಾರಿಯಾಗಿರುವ ಇವರು ಪ್ರಸ್ತುತ ಸುಳ್ಯ ರೈತ ಉತ್ಪಾದಕ ಕಂಪೆನಿಯ

ಲಯನ್ಸ್‌ ಜಿಲ್ಲೆ 317 ಡಿ ಪ್ರಾಂತ್ಯ 6 ವಲಯ 2 ವಲಯ ರಾಯಬಾರಿ (Zone Envoy) ಯಾಗಿ ಲ। ವೀರಪ್ಪ ಗೌಡ ಕಲ್ ರವರು ಆಯ್ಕೆ Read More »

ಅವಿರೋಧ ಆಯ್ಕೆಗೆ ಸಹಕಾರ ನೀಡುವವರಾಗಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸಬಾರದಿತ್ತು.

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯು ಇದೇ ಜೂನ್ ತಿಂಗಳ 21ರಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ನಮ್ಮ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. 11 ನಿರ್ದೇಶಕ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ  ನಮ್ಮ ಇಬ್ಬರು ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಳಿದಿರುವ ಎಲ್ಲಾ 9 ನಿರ್ದೇಶಕ ಸ್ಥಾನಗಳಿಗೆ ನಮ್ಮ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಮ್ಮ ಪ್ರತಿಸ್ಪರ್ಧಿ ತಂಡದಿಂದ (ರಾಹುಲ್ ಅಡ್ಪಂಗಾಯ ಮತ್ತು ಬಳಗ) ಕೇವಲ 6 ಅಭ್ಯರ್ಥಿಗಳು ಮಾತ್ರ ಕಣದಲ್ಲಿ ಇದ್ದು ಚುನಾವಣೆಗೆ

ಅವಿರೋಧ ಆಯ್ಕೆಗೆ ಸಹಕಾರ ನೀಡುವವರಾಗಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸಬಾರದಿತ್ತು. Read More »

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ತಂದೆಯರ ದಿನಾಚರಣೆ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ತಂದೆಯರ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ಸಂತೋಷದಿಂದ ಆಚರಿಸಲಾಯಿತು. ಮಕ್ಕಳ ಜೀವನದಲ್ಲಿ ತಂದೆಯರ ಮಹತ್ವ, ಅವರ ಪ್ರೀತಿ, ತ್ಯಾಗ ಹಾಗೂ ಮಾರ್ಗದರ್ಶನವನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ತಂದೆಯರಿಗಾಗಿ ಹಾಡು, ನೃತ್ಯ, ಅಭಿನಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ತಂದೆ ಮತ್ತು ಮಕ್ಕಳಿಗಾಗಿ ವಿಶೇಷ ಆಟಗಳು ಹಾಗೂ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಎಲ್ಲ ತಂದೆಯರು ಉತ್ಸಾಹದಿಂದ ಭಾಗವಹಿಸಿ ಮಕ್ಕಳೊಂದಿಗೆ ಅಮೂಲ್ಯ ಕ್ಷಣಗಳನ್ನು ಕಳೆದರು.‘ಮಗುವಿಗೊಂದು ಪುಸ್ತಕ’

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ತಂದೆಯರ ದಿನಾಚರಣೆ Read More »

ತೊಡಿಕಾನ‌ ಶಾಲಾ ಮಂತ್ರಿ ಮಂಡಲ ರಚನೆ

ಸರಕಾರಿ ಹಿರಿಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೋಡಿಕಾನ ಇಲ್ಲಿಯ ೨೦೨೬-೨೭ ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆ ಮೂಲಕ ರಚಿಸಲಾಯಿತು.ಶಾಲಾ ಮುಖ್ಯಮಂತ್ರಿಯಾಗಿ ಧೃತನ್ ಎ.ಆರ್‌ (೭ನೇ ತರಗತಿ) ಮತ್ತು ಉಪ ಮುಖ್ಯಮಂತ್ರಿಯಾಗಿ ಭೂಷಣ್ – ಕೆ. ಭಟ್ (೬ ನೇ) ಆಯ್ಕೆಯಾದರು. ಗೃಹಮಂತ್ರಿಯಾಗಿ ಕರುಣೇಶ್‌ (೭ನೇ), ಉಪಗೃಹಮಂತ್ರಿಯಾಗಿ ಹರ್ಷಿತ್ ಎ.ಕೆ. (೭ನೇ), ನೀರಾವರಿ ಮಂತ್ರಿಯಾಗಿ ಹವಿನ್ ಎ.ಪಿ.(೭ನೇ), ಉಪ ನೀರಾವರಿ ಮಂತ್ರಿಯಾಗಿ ತನುಷ್ ಬಿ.ಎನ್. (೭ನೇ), ವಿದ್ಯಾಮಂತ್ರಿಯಾಗಿ ಕೆ.ಎನ್‌.ತುಷಿತಾ (೭ನೇ), ಉಪವಿದ್ಯಾಮಂತ್ರಿಯಾಗಿ ತ್ರೀಕ್ಷಾ (೭ನೇ),

ತೊಡಿಕಾನ‌ ಶಾಲಾ ಮಂತ್ರಿ ಮಂಡಲ ರಚನೆ Read More »

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಜಯವಂತ್ ಪಟಗಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿಶೌರ್ಯ ಕಾರ್ಯಕ್ರಮದ ಧ್ಯೇಯೋದ್ದೇಶಗಳನ್ನು ವಿವರಿಸಿ ಸುಳ್ಯ ತಾಲೂಕಿನ ಶೌರ್ಯ ಘಟಕಗಳ ಮಾಸಿಕ ಸಭೆ ಶ್ರಮದಾನ ಹಾಗೂ ಘಟಕ ಬಲವರ್ಧನೆ

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ Read More »

ಅರಂತೋಡು ಹಿರಿಯ ಪ್ರಾಥಮಿಕ ಶಾಲೆಯ ಮಂತ್ರಿಮಂಡಲ ರಚನೆ

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಮಂತ್ರಿ ಮಂಡಲವನ್ನು ರಚಿಸಲಾಯಿತು. ಶಾಲಾ ನಾಯಕಿಯಾಗಿ 7 ನೇ ತರಗತಿಯ ಹಯಾ ಮರಿಯಂ ಹಾಗೂ ಉಪ ನಾಯಕಿಯಾಗಿ 6 ನೇ ತರಗತಿಯ ಗಾನ್ಯ ಡಿ.ಸಿ, ಸಿಂಚನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಚೇತನ್ ಕುಮಾರ್, ಉಪಗ್ರಹ ಮಂತ್ರಿಯಾಗಿ ಲೇಖನ್, ವೇದಿತಾ, ಆರೋಗ್ಯ ಮಂತ್ರಿಯಾಗಿ ಮಾನ್ವಿ ಎಸ್.ಪಿ, ಉಪ ಆರೋಗ್ಯಮಂತ್ರಿಯಾಗಿ ತೃಷ, ಮನ್ವಿ, ವಾರ್ತಾಮಂತ್ರಿಯಾಗಿ ವರ್ಷಾ, ಉಪ ವಾರ್ತಾ ಮಂತ್ರಿಯಾಗಿ ತೃಷಾ, ಅನುಶ್ರೀ, ಕ್ರೀಡಾಮಂತ್ರಿಯಾಗಿ ಮಂಜುನಾಥ್,

ಅರಂತೋಡು ಹಿರಿಯ ಪ್ರಾಥಮಿಕ ಶಾಲೆಯ ಮಂತ್ರಿಮಂಡಲ ರಚನೆ Read More »

ಶ್ರೀ ಕ್ಷೇ.ಧ ಗ್ರಾ.ಯೋಜನೆ (ರಿ).ಬಿ.ಸಿ ಟ್ರಸ್ಟ್ ಸುಳ್ಯ ತೊಡಿಕಾನ ಕಾರ್ಯ ಕ್ಷೇತ್ರದ ನೂತನ ಒಕ್ಕೂಟ ಅಧ್ಯಕ್ಷರಾಗಿ ವೆಂಕಟ್ರಮಣ ಪೆತ್ತಾಜೆ ಆಯ್ಕೆ

ಶ್ರೀ ಕ್ಷೇ.ಧ ಗ್ರಾ.ಯೋಜನೆ (ರಿ).ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯ ಕ್ಷೇತ್ರದ ನೂತನ ಒಕ್ಕೂಟದ ಅಧ್ಯಕ್ಷರಾಗಿ ವೆಂಕಟ್ರಮಣ ಪೆತ್ತಾಜೆ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಚಂದ್ರಶೇಖರ ಆಚಾಯ೯, ಕಾರ್ಯದರ್ಶಿಯಾಗಿ ಚಿದಾನಂದ ಚಿ ಪ್ರು ಗುಡ್ಡೆ,, ಜೊತೆ ಕಾರ್ಯದರ್ಶಿಯಾಗಿ ಸುಲೋಚನಾ,, ಕೋಶಾದಿಕಾರಿಯಾಗಿ ಪ್ರೇಮಲತಾ ಬಾಳೆಕಜೆ, ಕೇಪು ದೊಡ್ಡಕುಮೇರಿ, ವಿಶಾಲಾಕ್ಷಿ ಅಡ್ಯಡ್ಕ, ಹೇಮಲತಾ ಕೊಳಲು ಮೂಲೆ, ದಯಾನಂದ ನಾಗನ ಮೂಲೆ, ಚಿತ್ರ ಕಲಾಚಾಂಬಾಡು, ಜಯಂತಿ ಪಂಜಿ ಕೋಡಿ, ಧನ್ಯನಾರ್ಕೊಡು ಇವರುಗಳನ್ನು ಆಯ್ಕೆ ಮಾಡಲಾಗಿದೆ

ಶ್ರೀ ಕ್ಷೇ.ಧ ಗ್ರಾ.ಯೋಜನೆ (ರಿ).ಬಿ.ಸಿ ಟ್ರಸ್ಟ್ ಸುಳ್ಯ ತೊಡಿಕಾನ ಕಾರ್ಯ ಕ್ಷೇತ್ರದ ನೂತನ ಒಕ್ಕೂಟ ಅಧ್ಯಕ್ಷರಾಗಿ ವೆಂಕಟ್ರಮಣ ಪೆತ್ತಾಜೆ ಆಯ್ಕೆ Read More »

error: Content is protected !!
Scroll to Top