Uncategorized

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಅಂಗವಾಡಿ,ಪ್ರಾಥಮಿಕ,ಪ್ರೌಢ ಶಾಲೆಗಳಿಗೆ ಪದವಿ ಪೂರ್ವ ಕಾಲೇಜು,ಐಟಿಐ,ಡಿಪ್ಲೊಮೊ‌ ಕಾಲೇಜುಗಳಿಗೆ ಆ.3ರಂದು ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿದ್ದಾರೆ.

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಅರಂತೋಡು-ಎಲಿಮಲೆ ರಸ್ತೆಯ ಎರಡು ಬದಿ ಕಾಡು ಕಡಿಯಲು‌ ನಾಗರೀಕ ಹಿತರಕ್ಷಣಾ ವೇದಿಕೆ ಅಡ್ತಲೆ ಮನವಿ

ಲೋಕೋಪಯೋಗಿ ಇಲಾಖೆಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರಿಗೆಅರಂತೋಡು-ಎಲಿಮಲೆ ರಸ್ತೆಯ ಎರಡು ಬದಿ ಕಾಡು ಕಡಿಯಬೇಕೆಂದು ನಾಗರೀಕ ಹಿತರಕ್ಷಣಾ ವೇದಿಕೆ ಅಡ್ತಲೆ ಪತ್ರ ಬರೆದು ಮನವಿ ಮಾಡಿಕೊಂಡಿದೆ.ನಮ್ಮೂರಿನ ಮಧ್ಯದಲ್ಲಿ ಹಾದು ಹೋಗುವ ಅರಂತೋಡು-ಎಲಿಮಲೆ ಜಿಲ್ಲಾ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹುಲ್ಲು, ಕಾಡುಗಳು ತುಂಬಿ ಪೊದೆಗಳಂತಾಗಿದ್ದು ರಸ್ತೆಯಲ್ಲಿ ಸಂಚಾರಕ್ಕೆ ತೊಡಕು ಉಂಟಾಗಿದೆ. ರಸ್ತೆಯ ತಿರುವುಗಳಲ್ಲಿ ಎದುರುಗಡೆಯಿಂದ ವಾಹನಗಳು ಬರುವುದು ಕಾಣದೆ ಕೆಲವು ದಿನಗಳ ಹಿಂದೆ ಅಪಘಾತಗಳು ಸಂಭವಿಸಿದೆ. ಅಲ್ಲದೇ ಆನೆ, ಕಾಡುಕೋಣ ಮುಂತಾದ ಕಾಡುಪ್ರಾಣಿಗಳು ಸಂಚರಿಸುವ ಪ್ರದೇಶವಾಗಿದ್ದು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು,ಸರಕಾರಿ

ಅರಂತೋಡು-ಎಲಿಮಲೆ ರಸ್ತೆಯ ಎರಡು ಬದಿ ಕಾಡು ಕಡಿಯಲು‌ ನಾಗರೀಕ ಹಿತರಕ್ಷಣಾ ವೇದಿಕೆ ಅಡ್ತಲೆ ಮನವಿ Read More »

ಸಂಪಾಜೆ : ಆಸ್ಪತ್ರೆ ಬಳಿಯ ಆವರಣ ಗೋಡೆ ಕುಸಿತ

ಸಂಪಾಜೆ ಗ್ರಾಮದ ಆಸ್ಪತ್ರೆ ಬಳಿಯ ಕಂಪೌಂಡ್ ಮಳೆಯಿಂದ ಕುಸಿದು ಹಾನಿಯಾಗಿದೆ. ಇದರ ಬಳಿ ಇರುವ ವಿದ್ಯುತ್ ಕಂಬ ಬೀಳುವ ಸಾಧ್ಯತೆ ಇದ್ದು, ಇದನ್ನು ಕೂಡಲೇ ಸರಿ ಪಡಿಸದೆ ಇದ್ದರೆ ಅಪಾಯ ಸಂಭವಿಸಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಂಪಾಜೆ : ಆಸ್ಪತ್ರೆ ಬಳಿಯ ಆವರಣ ಗೋಡೆ ಕುಸಿತ Read More »

ಭಾರೀ ಮಳೆ ಹಿನ್ನಲೆ,ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಶಾಲೆಗಳು,ಪದವಿ ಪೂರ್ವ ಕಾಲೇಜು,ಐಟಿಐ,ಡಿಪ್ಲೋಮ ಕಾಲೇಜುಗಳಿಗೆ ಜು.25ರಂದು ದ.ಕ ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ,ನಾಳೆ ಶಾಲಾ ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಶಾಲೆಗಳು,ಪದವಿ ಪೂರ್ವ ಕಾಲೇಜು,ಐಟಿಐ,ಡಿಪ್ಲೋಮ ಕಾಲೇಜುಗಳಿಗೆ ಜು.24ರಂದು ದ.ಕ ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿನಿಲಯಕ್ಕೆ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರ್ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 18ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ ಇದರ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೊಂಟಡ್ಕ ವಹಿಸಿದ್ದರು. ಜೇಸಿಐ ಭಾರತ ವಲಯ 15, ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು. ಅತಿಥಿಗಳಾಗಿವನವಾಸಿ ವಿದ್ಯಾರ್ಥಿ ನಿಲಯದ ಅಧ್ಯಕ್ಷರಾದ ಡಾ. ಚಂದ್ರಶೇಖರ ಭಟ್, ಜೇಸಿಐ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿನಿಲಯಕ್ಕೆ ಪುಸ್ತಕ ವಿತರಣೆ Read More »

ಲಾವಣ್ಯ ಹತ್ಯೆ ಆರೋಪಿಯ ಬಂಧನ

ಬಿ.ಸಿ.ರೋಡ್ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣದಲ್ಲಿಜು.16 ಸಂಜೆ ಯುವತಿ ಲಾವಣ್ಯಳ‌ನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಅರೋಪಿ ಚೇತನ್ ವಿಷಪ್ರಾಷನ ಮಾಡಿದ್ದು, ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಂಟ್ವಾಳ ತಾಲೂಕಿನ ಉಳಿ ಗ್ರಾಮ ನಿವಾಸಿ ಲಾವಣ್ಯ (21) ಎಂಬಾಕೆಯನ್ನು ಬೆಳ್ತಂಗಡಿ ಒಡಿಲ್ನಾಳ ನಿವಾಸಿ, ಆಕೆಯ ದೂರದ ಸಂಬಂಧಿ ಚೇತನ್ ಎಂಬಾತ ತಲವಾರಿನಿಂದ ಕಡಿದು ಹತ್ಯೆ ಮಾಡಿದ್ದ.ಆದರೆ ಈ ವೇಳೆ ಆರೋಪಿ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವೀಡಲಾಗುತ್ತಿದೆ ಎಂದು ಎಸ್ ಪಿ

ಲಾವಣ್ಯ ಹತ್ಯೆ ಆರೋಪಿಯ ಬಂಧನ Read More »

ರೋಟರಿ ಕ್ಲಬ್ ಸುಳ್ಯ ಸಿಟಿವತಿಯಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ

ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಸಲುವಾಗಿ ದೇವಸ್ಥಾನಕ್ಕೆ ಕಸದ ಬುಟ್ಟಿಗಳನ್ನು ಹಸ್ತಾಂತರಿಸಲಾಯಿತು ಉಪ ವಲಯ ಅರಣ್ಯಧಿಕಾರಿ ರೊ .ವೆಂಕಟೇಶ್ ,ಪಾರೆಸ್ಟ್ ಗಾರ್ಡ್ ಮನೋಜ್, ಸಿಬ್ಬಂದಿಗಳು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಕೊಳಲುಮೂಲೆ,ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್, ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ದೇವಳದ

ರೋಟರಿ ಕ್ಲಬ್ ಸುಳ್ಯ ಸಿಟಿವತಿಯಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ Read More »

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ Read More »

ಜುಲೈ 16 ರಂದು ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಶುಭಾರಂಭ

ಸುಳ್ಯದಲ್ಲಿ ಸತೀಶ್ ಕಾಟೂರು ಹಾಗೂ ಶ್ರೀವತ್ಸ ಕಾಟೂರು ಮಾಲೀಕತ್ವದ ‘ಶ್ರೀ ಇನ್ಫೋ’ ಕಂಪ್ಯೂಟರ್ಸ್‌ ಸಹ ಸಂಸ್ಥೆ ನೂತನ ಎಕ್ಸ್‌ಕ್ಯೂಸಿವ್ ಲ್ಯಾಪ್‌ಟಾಪ್ ಶೋರೂಮ್ ‘ಶ್ರೀ ಇನ್ಫೋ ಲ್ಯಾಪ್‌ಟಾಪ್ ಸೆಂಟರ್’ ಚೆನ್ನಕೇಶವ ದೇವಸ್ಥಾನದ ಬಳಿಯ ಸೌಪರ್ಣಿಕಾ ಆರ್ಕೇಡ್‌ನ ಪ್ರಥಮ ಮಹಡಿಯಲ್ಲಿ ಜುಲೈ 16 ರಂದು ಶುಭಾರಂಭಗೊಳ್ಳಲಿದೆ.ಜುಲೈ 16 ರಂದು ಪೂ.10 ಗಂಟೆಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು .ಭಾಗೀರಥಿ ಮುರುಳ್ಯ ನೂತನ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಸುಳ್ಯ ವರ್ತಕರ ಸಂಘದ ಗೌರವಾಧ್ಯಕ್ಷ ಪಿ. ಬಿ ಸುಧಾಕರ ರೈ ನೆಟ್

ಜುಲೈ 16 ರಂದು ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಶುಭಾರಂಭ Read More »

error: Content is protected !!
Scroll to Top