ಭೀಮರಾವ್ ಸಾಹಿತ್ಯಕ್ಕಾಗಿ ತ್ಯಾಗ ಮಾಡಿದ ವ್ಯಕ್ತಿ : ಡಾ.ಪ್ರಭಾಕರ ಶಿಶಿಲ
ಸಾಹಿತ್ಯದಲ್ಲಿ ಮುಂದುವರೆದರೇ ಭೀಮರಾವ್ ವಾಷ್ಠರ್ ಉತ್ತಮ ಸಾಹಿತಿಯಾಗುತ್ತಿದ್ದರು. ಇನ್ನೂ ಇತರ ಕ್ಷೇತ್ರಗಳ ಬಿಟ್ಟು ಸಾಹಿತಿಯಾಗಿ ಕವಿಯಾಗಿ ಹೆಚ್ಚು ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಲಿ ಅವರು ಸಾಹಿತ್ಯದ ಬೆಳವಣಿಗೆಗಾಗಿ ತ್ಯಾಗ ಮಾಡಿದ ವ್ಯಕ್ತಿ ಎಂದು ಹಿರಿಯ ಲೇಖಕ ಡಾ.ಪ್ರಭಾಕರ ಪ್ರಭಾಕರ ಶಿಶಿಲ ಹೇಳಿದರು.ಅವರು ಸುಳ್ಯದಲ್ಲಿ ಭೀಮರಾವ್ ವಾಷ್ಠರ್ ಅಭಿಮಾನಿಗಳ ಬಳಗ ಸುಳ್ಯ ಇದರ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ನಡೆದ ಭೀಮರಾವ್ ವಾಷ್ಠರ್ ಉತ್ಸವದ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮದ ಸಂಘಟಕ, ಗಾಯಕ ಲಕ್ಷ್ಮಣ್ ಪೆರುಮಾಳ್ […]
ಭೀಮರಾವ್ ಸಾಹಿತ್ಯಕ್ಕಾಗಿ ತ್ಯಾಗ ಮಾಡಿದ ವ್ಯಕ್ತಿ : ಡಾ.ಪ್ರಭಾಕರ ಶಿಶಿಲ Read More »










