Uncategorized

ಅರಂತೋಡು : ಅಖಂಡ ಭಾರತ ಸಂಕಲ್ಪ ಯಾತ್ರೆ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತ್ರ್ ಶಕ್ತಿ ದುರ್ಗಾವಾಹಿನಿ ಹನುಮಾನ್ ಶಾಖೆ ಆರಂತೋಡು ಸುಳ್ಯ ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ಯಾತ್ರೆಪ್ರತಿ ವರ್ಷದಂತೆ ಅಖಂಡ ಸಂಕಲ್ಪ ಯಾತ್ರೆಯ ಮೆರವಣಿಗೆ ಕೋಡಂಕೇರಿಯಿಂದ ದುರ್ಗಾಮತಾ ಭಜನಾ ಮಂದಿರದ ಎದುರುಗಡೆ ಸಂಪನ್ನ ಗೊಂಡು ಸಿರಿಸೌಧ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸೈನಿಕರಾದ ಪದ್ಮನಾಭ ಯು ಎಸ್ ವಹಿಸಿದರು ಧಾರ್ಮಿಕ ಉಪನ್ಯಾಸವನ್ನು ಸಂದೀಪ್ ಒಳಳಂಬೆ ವಿ ಹೆಚ್ ಪಿ ನ ವಿಧಿ ಪ್ರಮುಖ್ ಸುಳ್ಯ ಪ್ರಖಂಡ […]

ಅರಂತೋಡು : ಅಖಂಡ ಭಾರತ ಸಂಕಲ್ಪ ಯಾತ್ರೆ Read More »

ಕಾಲೇಜು ಸಿಬ್ಬಂದಿ ಯುವತಿ ಆತ್ಮಹತ್ಯೆ

ಪುತ್ತೂರು ತಾಲೂಕಿನ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬನ್ನೂರು ಗ್ರಾಮದಲ್ಲಿ ಭಾನುವಾರ ವರದಿಯಾಗಿದೆ.ಬನ್ನೂರು ಗ್ರಾಮದ ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಅವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆಗೆ ಶರಣಾದ ಯುವತಿ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ‌.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಲೇಜು ಸಿಬ್ಬಂದಿ ಯುವತಿ ಆತ್ಮಹತ್ಯೆ Read More »

ಅಡ್ತಲೆ : ಸ್ಪಂದನ ಗೆಳೆಯರ ಬಳಗದ  ವತಿಯಿಂದ‌ ವಿಜೃಂಭಣೆಯಿಂದ ನಡೆದ‌ 7 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ‌ ಸ್ಪರ್ಧೆ

ಸ್ಪಂದನ ಗೆಳೆಯರ ಬಳಗ(ರಿ) ಅಡ್ತಲೆ ಇವರ ಆಶ್ರಯದಲ್ಲಿ ಆ.17ರಂದು 7 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ‌ ಸ್ಪರ್ಧೆಯು ನಡೆಯಿತು. ಬೆಳಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಅಡ್ತಲೆ- ಬೆದ್ರುಪಣೆ ಉಳ್ಳಾಕುಲು ಹಾಗೂ ಮಲೆ ದೈವಗಳ ಸ್ಥಾನದ ಅಧ್ಯಕ್ಷರಾದ ಶ್ರೀ ಸದಾನಂದ ಅಡ್ತಲೆ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಪುಟಾಣಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ‌ ಸ್ಪರ್ಧೆ, ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಮನೋರಂಜನಾ ಕ್ರೀಡಾ ಸ್ಪರ್ಧೆಗಳು

ಅಡ್ತಲೆ : ಸ್ಪಂದನ ಗೆಳೆಯರ ಬಳಗದ  ವತಿಯಿಂದ‌ ವಿಜೃಂಭಣೆಯಿಂದ ನಡೆದ‌ 7 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ‌ ಸ್ಪರ್ಧೆ Read More »

ಭಾರೀ ಮಳೆ ಹಿನ್ನಲೆ, ನಾಳೆ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯ ಕಾರಣದಿಂದ ದಿನಾಂಕ 18/8/25 ರಂದು ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿರುತ್ತಾರೆ.

ಭಾರೀ ಮಳೆ ಹಿನ್ನಲೆ, ನಾಳೆ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ Read More »

ಗೂನಡ್ಕ : ಸೆ.21ಕ್ಕೆ ಬೃಹತ್ ಮಿಲಾದ್ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

ಸೆಪ್ಟೆಂಬರ್ 21.2025 ಆದಿತ್ಯವಾರ ಸಜ್ಜನ ಸಮುದಾಯ ಭವನದಲ್ಲಿ 6 ಜಮಾಯತ್ ನೇತೃತ್ವದಲ್ಲಿ ಬೃಹತ್ ಮಿಲಾದ್ ಸಂಗಮ ಹಾಗೂ 6 ಜಮಾಯತ್ ವ್ಯಾಪ್ತಿಯಲ್ಲಿ ಮದ್ರಸಾ ಹಾಗೂ ಇತರ ವಿದ್ಯಾಬ್ಯಾಸ ಕೇತ್ರದಲ್ಲಿ ಡಿಸ್ಟಿಕ್ಷನ್ ನಲ್ಲಿ ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಸಲು 6 ಜಮಾಯತ್ ನೇತೃತ್ವದಲ್ಲಿ ಆ.17ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ ಸೇರಿ ತೀರ್ಮಾನಿಸಲಾಯಿತುಸಭೆಯಲ್ಲಿ ಕಾರ್ಯಕ್ರಮದ ಉಸ್ತುವಾರಿ ಹಾಗೂ 50 ಜನರ ಸ್ವಾಗತ ಸಮಿತಿ ರಚಿಸಲಾಯಿತು ಸಂಚಾಲಕರಾಗಿ ಅರಂತೋಡು ಜಮಾಯತ್ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ ಪೇರಡ್ಕ ಜುಮ್ಮಾ

ಗೂನಡ್ಕ : ಸೆ.21ಕ್ಕೆ ಬೃಹತ್ ಮಿಲಾದ್ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ Read More »

ಗೂನಡ್ಕ : ಕಾರು ಚಾಲಕನಿಗೆ ಶಿಕ್ಷೆ

ಅರಂತೋಡು : 2024ರಲ್ಲಿ ಸಂಪಾಜೆಯ ಗೂನಡ್ಕದಲ್ಲಿ ನಡೆದ ಅಪಘಾತ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಕಾರು ಚಾಲಕ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿ, ಶಿಕ್ಷೆ ವಿಧಿಸಿದೆ.ಆಪಾದಿತನಾದ ವಿಷ್ಣು 2024 ಎಪ್ರಿಲ್ 25 ರಂದು ಕೆಎ 21 ಇಡಿ 0884 ನೇ ಮೋಟಾರ್ ಸೈಕಲ್ ನಲ್ಲಿ ಅವಿನ್ ಸವಾರನಾಗಿ ದರ್ಶನ್ ಸಹಸವಾರನಾಗಿ ಮಡಿಕೇರಿಯಿಂದ ಅರಂತೋಡಿಗೆ ಬರುತ್ತಿದ್ದಾಗ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿಗೆ ಸಮಯ ಸುಮಾರು 23:45 ಗಂಟೆಗೆ ತಲುಪುತ್ತಿದ್ದಂತೆ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ

ಗೂನಡ್ಕ : ಕಾರು ಚಾಲಕನಿಗೆ ಶಿಕ್ಷೆ Read More »

ಅಡ್ಯಡ್ಕ : ದೊರೈರಾಜ್ ನಿಧನ

ತೊಡಿಕಾನ ಗ್ರಾಮದ ಅಡ್ಯಡ್ಕ ದೊರೈರಾಜ್‌( 71)ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಅಡ್ಯಡ್ಕ ತಮ್ಮ ಮನೆಯಲ್ಲಿ ನಿಧನರಾದರು.ಅವರಿಗೆ ೭೧ ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ವಿಜಯಲಕ್ಷ್ಮಿ, ಪುತ್ರರಾದ ಸುಕುಮಾರ, ವಿಜಯ, ಪುತ್ರಿ ಇಂದಿರಾವತಿ, ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಅಡ್ಯಡ್ಕ : ದೊರೈರಾಜ್ ನಿಧನ Read More »

ಗೂನಡ್ಕ: ಶಾರದಾ ಶಾಲೆಯಲ್ಲಿ ಚಿಣ್ಣರೊಂದಿಗೆ ಚಿಲಿಪಿಲಿ ಕಾರ್ಯಕ್ರಮ

ಕಸಾಪ ಸುಳ್ಯ ಹೋಬಳಿಯಿಂದ 10ನೇ ಸರಣಿಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಹತ್ತನೇ ಕಾರ್ಯಕ್ರಮವು ಶನಿವಾರದಂದು ಸುಳ್ಯ ತಾಲೂಕಿನ ಗೂನಡ್ಕದಲ್ಲಿರುವ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿ ಮಕ್ಕಳಿಗೆ ಕತೆ ಹೇಳಿದರು. ಸಮೂಹ ಸಂಪನ್ಮೂಲ ವ್ಯಕ್ತಿ

ಗೂನಡ್ಕ: ಶಾರದಾ ಶಾಲೆಯಲ್ಲಿ ಚಿಣ್ಣರೊಂದಿಗೆ ಚಿಲಿಪಿಲಿ ಕಾರ್ಯಕ್ರಮ Read More »

ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟಗಳನ್ನು ಉಳಿಸಿ ಬೆಳೆಸುವುದು ಶ್ರೇಷ್ಠ ಕೆಲಸ : ಚಂದ್ರಶೇಖರ ಪೇರಾಲ್

ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟಗಳನ್ನು ಉಳಿಸಿ ಬೆಳೆಸುವುದು ಶ್ರೇಷ್ಠ ಕೆಲಸ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಹೇಳಿದರು.ಸಿ. ಸಿ ಆರ್. ಟಿ. ಬಳಗ ಸುಳ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯ, ಹಾಗೂ ಸರಕಾರಿ ಪ್ರೌಢ ಶಾಲೆ ಎಲಿ ಮಲೆ ಇವರ ಸಹಯೋಗದಲ್ಲಿ, ಸುಳ್ಯ ತಾಲ್ಲೂಕು ಮಟ್ಟದ ಚೆನ್ನೆ ಮ ಣೆ ಸ್ಪರ್ಧೆಯನ್ನು ಪ್ರಾಥಮಿಕ ಹಾಗು ಪ್ರೌಢ ಶಾಲಾ ವಿದ್ಯಾರ್ಥಿ ಗಳಿಗೆ ಆ.16ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.ಎಸ್. ಡಿ.

ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟಗಳನ್ನು ಉಳಿಸಿ ಬೆಳೆಸುವುದು ಶ್ರೇಷ್ಠ ಕೆಲಸ : ಚಂದ್ರಶೇಖರ ಪೇರಾಲ್ Read More »

ಉಬರಡ್ಕದ ಯವಕನಿಗೆ ಲಾಟರಿಯಲ್ಲಿ ಒಂದು ಕೋಟಿ ಹಣ ಬಂಪರ್ ಬಹುಮಾನ

ಕೇರಳ ರಾಜ್ಯ ಲಾಟರಿಯಲ್ಲಿ ಆ.16 ರಂದು ನಡೆದ ಡ್ರಾದಲ್ಲಿ KZ 445643 ನಂಬರ್ ಗೆ ಒಂದು ಕೋಟಿಯ ಬಂಪರ್ ಬಹುಮಾನ ಪಡಕೊಂಡಿದ್ದಾರೆ.ಈ ನಂಬರನ್ನು ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲಕ ವಿನಯ್ ಯಾವಟೆಯವರು ಖರೀದಿ ಮಾಡಿದ್ದರು.

ಉಬರಡ್ಕದ ಯವಕನಿಗೆ ಲಾಟರಿಯಲ್ಲಿ ಒಂದು ಕೋಟಿ ಹಣ ಬಂಪರ್ ಬಹುಮಾನ Read More »

error: Content is protected !!
Scroll to Top