Uncategorized

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ನಾಗರಪಂಚಮಿ ಆಚರಣೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ನಾಗನಮೂಲೆ ನಾಗನಕಟ್ಟೆಯಲ್ಲಿ ಮತ್ತು ದೇವಳ ಸಮೀಪದ ನಾಗನಕಟ್ಟೆಯ ನಾಗನಕಲ್ಲಿಗೆ ನಾಗರ ಪಂಚಮಿ ಪ್ರಯುಕ್ತ ಹಾಲೆರೆದು,ಸಿಯಾಳಭಿಷೇಕ ಮಾಡಿ ನಾಗತಂಬಿಲ ನಡೆಸಿ ಪೂಜೆ ಸಲ್ಲಿಸಲಾಯಿತು. ದೇವಳ ಪ್ರಧಾನ ಅರ್ಚಕ ಕೇಶವಮೂರ್ತಿ,ಶ್ರೀನಿಧಿ ಪೂಜಾ ಕಾರ್ಯಕ್ರಮ ನಡೆಸಿದರು. ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು‌.ಕೆ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕಕ್ರಷ್ಣ ಕುಂಟುಕಾಡು(ಕರಿಮಜಲು)ಮಾಲತಿ ಬೋಜಪ್ಪ,ಚಂಚಲಾಕ್ಷಿ,ತಿಮ್ಮಯ್ಯ ಮೆತ್ತಡ್ಕ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ರಮಣ ಪೆತ್ತಾಜೆ,ದೇವಳದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ,ತೊಡಿಕಾನ ಮಲ್ಲಿಕಾರ್ಜುನ ಭಜನಾ […]

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ನಾಗರಪಂಚಮಿ ಆಚರಣೆ Read More »

ಬೆಳ್ತಂಗಡಿ : ಇಂದು ಹೂತು ಹಾಕಿದ ಆಸ್ತಿಪಂಜರ ಹೊರತೆಗೆಯುವ ಕಾರ್ಯ

:ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

ಬೆಳ್ತಂಗಡಿ : ಇಂದು ಹೂತು ಹಾಕಿದ ಆಸ್ತಿಪಂಜರ ಹೊರತೆಗೆಯುವ ಕಾರ್ಯ Read More »

ಸುಳ್ಯ : ಗೌಡರ ಯುವ ಸೇವಾ ಸಂಘ,ಮಹಿಳಾ ಘಟಕದಿಂದ ಸಾಂಧೀಪ್ ಶಾಲೆಯಲ್ಲಿ ವರ್ಷ ಸಂಭ್ರಮ ಕಾರ್ಯಕ್ರಮ

ಗೌಡರ ಯುವ ಸೇವಾ ಸಂಘ ಸುಳ್ಯ, ತಾಲೂಕು ಗೌಡ ಮಹಿಳಾ ಘಟಕ ಸುಳ್ಯ ಇದರ ಆಶ್ರಯದಲ್ಲಿ ಮಹಿಳಾ ಘಟಕದ “ವರ್ಷ ಸಂಭ್ರಮ” ಕಾರ್ಯಕ್ರಮ ಸಾಂದೀಪ್ ವಿಶೇಷ ಶಾಲೆಯಲ್ಲಿ ಜು.28 ರಂದು ನಡೆಯಿತು.ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ವಿನುತಾ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಡಾ.ಸಾಯಿಗೀತ ಜ್ಞಾನೇಶ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಗೌಡ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ್, ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷರಾದ ಪಿ.ಸಿ ಜಯರಾಮ, ರಾಜ್ಯಮಟ್ಟದ

ಸುಳ್ಯ : ಗೌಡರ ಯುವ ಸೇವಾ ಸಂಘ,ಮಹಿಳಾ ಘಟಕದಿಂದ ಸಾಂಧೀಪ್ ಶಾಲೆಯಲ್ಲಿ ವರ್ಷ ಸಂಭ್ರಮ ಕಾರ್ಯಕ್ರಮ Read More »

ಕೋಳಿ ಮಾಂಸದ ಪದಾರ್ಥವೆಂದು ನಂಬಿಸಿ ಬಾವಲಿ ಮಾಂಸದ ಪದಾರ್ಥ ನೀಡುತ್ತಿದ್ದ ಆರೋಪಿಗಳ ಬಂಧನ

ಬಾವಲಿಗಳ ಮಾಂಸವನ್ನು ಪದಾರ್ಥ ಮಾಡಿ ಅದನ್ನು ಕೋಳಿ ಮಾಂಸ ಎಂದು ಮಾರಾಟ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕಮಲ್ ಮತ್ತು ಸೆಲ್ವಂ ಎಂದು ಗುರುತಿಸಲಾಗಿದೆ.ತಮಿಳುನಾಡಿನ ತೋಪ್ಪುರ್‌ ರಾಮಸಾಮಿ ಅರಣ್ಯ ಪ್ರದೇಶದಲ್ಲಿ ದಿನಂಪ್ರತಿ ಗುಂಡಿನ ಸದ್ದು ಕೇಳುತ್ತಿತ್ತು ಆದರೆ ಈ ವಿಚಾರದ ಬಗ್ಗೆ ಜನರು ಮಾತ್ರ ತಲೆ ಕೆಡಿಸಿಕೊಂಡಿರಲಿಲ್ಲ, ಇತ್ತ ಅಲ್ಲಿನ ಸ್ಥಳೀಯ ನಿವಾಸಿಗಳಾದ ಕಮಲ್ ಹಾಗೂ ಸೆಲ್ವಂ ಎಂಬ ಇಬ್ಬರು ಮನೆಯಲ್ಲೇ ಚಿಕನ್ ಸುಕ್ಕ, ಚಿಕನ್ ಚಿಲ್ಲಿ ಪದಾರ್ಥಗಳನ್ನು ತಯಾರಿಸಿ ನಗರ ಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದರು.ಅರಣ್ಯ

ಕೋಳಿ ಮಾಂಸದ ಪದಾರ್ಥವೆಂದು ನಂಬಿಸಿ ಬಾವಲಿ ಮಾಂಸದ ಪದಾರ್ಥ ನೀಡುತ್ತಿದ್ದ ಆರೋಪಿಗಳ ಬಂಧನ Read More »

ಕಾಡಾನೆ ದಾಳಿಗೆ ಮತ್ತೊಂದು ಬಲಿ

ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. 4 ದಿನದ ಅಂತರದಲ್ಲಿ ಇದು 2ನೇ ಸಾವು ಇದಾಗಿದೆ. ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಕಾಡಾನೆ ದಾಳಿಯಾಗಿದೆ. ಸುಬ್ರಾಯ ಗೌಡ (65) ಮೃತ ದುರ್ದೈವಿ.ಕಳೆದ ಗುರುವಾರವಾಷ್ಟೆ 25 ವರ್ಷದ ಯುವತಿ ಅನಿತಾ ಎಂಬವರು ಕಾಡಾನೆಗೆ ದಾಳಿಗೆ ಬಲಿಯಾಗಿದ್ದರು. ಆನೆ ದಾಳಿಗೆ ಸಾವನ್ನಪ್ಪಿದ್ದರು. ನಿನ್ನೆ ಇಂದು ಮೂಡಿಗೆರೆ-ಬೇಲೂರು ಗಡಿಯಲ್ಲಿ 25 ಆನೆಗಳು ಕಾಣಿಸಿಕೊಂಡಿದ್ದವು.ಮೇಲಿಂದ ಮೇಲೆ ಆನೆ ದಾಳಿ ಪ್ರಕರಣ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಇನ್ನು ಇಂದು ಕಾಡಾನೆ

ಕಾಡಾನೆ ದಾಳಿಗೆ ಮತ್ತೊಂದು ಬಲಿ Read More »

ಬಸ್ ನಿಲ್ದಾಣದಲ್ಲಿ ಕಾಡಾನೆ ಪ್ರತ್ಯಕ್ಷ,ಓಡಿ ತಪ್ಪಿಸಿಕೊಂಡ ಮಕ್ಕಳು

ಧರ್ಮಸ್ಥಳ ಗ್ರಾಮದ ಬೊಳಿಯರ್ ಬಸ್ ನಿಲ್ದಾಣದ ಬಳಿ ಆನೆ ಪ್ರತ್ಯಕ್ಷವಾಗಿದ್ದು ಬಸ್ ಗಾಗಿ ಕಾಯುತ್ತಿದ್ದ ಮಕ್ಕಳು ಅಲ್ಲೇ ಇದ್ದ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಗಾಗಿ ಕಾಯುತ್ತಿದ್ದಾಗ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.ಬಳಿಕ ಆನೆ ಕಾಡಿನತ್ತ ಹೋಗಿದ್ದು ಸ್ವಲ್ಪದರಲ್ಲೇ ಅಪಾಯ ತಪ್ಪಿದೆ. ಕಳೆದ ಎರಡು ವಾರಗಳ ಹಿಂದೆಯಷ್ಟೇ ಕೊಕ್ಕಡ

ಬಸ್ ನಿಲ್ದಾಣದಲ್ಲಿ ಕಾಡಾನೆ ಪ್ರತ್ಯಕ್ಷ,ಓಡಿ ತಪ್ಪಿಸಿಕೊಂಡ ಮಕ್ಕಳು Read More »

ಧರ್ಮಸ್ಥಳ : ಇಂದು ಎಸ್.ಐ.ಟಿಯಿಂದ ತಲೆಬುರುಡೆ ಸ್ಥಳ ಮಹಜರು

ಬೆಳ್ತಂಗಡಿ ತಾಲೂಕಿನ ದರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ.ಮೊದಲು ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಕಚೇರಿಗೆ ಬಂದಿದ್ದು. ದೂರುದಾರನನ್ನು ಕರೆಸಿಕೊಂಡಿದ್ದು ಕೆಲವು ದಾಖಲೆಗಳಿಗೆ ದೂರುದಾರ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗಿ ಮಹಜರು ನಡೆಸಲಿದ್ದಾರೆ.

ಧರ್ಮಸ್ಥಳ : ಇಂದು ಎಸ್.ಐ.ಟಿಯಿಂದ ತಲೆಬುರುಡೆ ಸ್ಥಳ ಮಹಜರು Read More »

ಗೂನಡ್ಕ ಮಾರುತಿ ಇಂಟರ್ ನ್ಯಾಶನಲ್ ಸ್ಕೂಲ್ ನ ಜಾನ್ವಿ ಬಿ ರೈ ಮತ್ತು ಫಾತಿಮತ್ ರಿಷಾ ಕಬಡ್ಡಿ ಪಂದ್ಯಾಟ ದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಇತೀಚೆಗೆ ಕುಂದಾಪುರ ದಲ್ಲಿ ನಡೆದ ಝೋನಲ್ ಲೇವಲ್ ಅಂಡರ್ 17ಬಾಲಕಿಯರ ಕಬಡ್ಡಿ ಪಂದ್ಯಾಟ ದಲ್ಲಿ ಮಾರುತಿ ಇಂಟರ್ ನ್ಯಾಷ್ಯನಲ್ ಸ್ಕೂಲ್ ಗೂನಡ್ಕ ಇದರ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಾದ ಜಾನ್ವಿ ಬಿ ರೈ ಮತ್ತು ಫಾತಿಮತ್ ರಿಷಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆಜಾನ್ವಿ ಬಿ ರೈ ಅರಂತೋಡು ಜಯಂತಿ -ಬಾಲಕೃಷ್ಣ ರೈ ಯವರ ಪುತ್ರಿ, ಫಾತಿಮತ್ ರಿಷಾ ಗೂನಡ್ಕ ರಮಲ್ಲತ್ -ಆರಿಫ್ ಟಿ ಎ ದಂಪತಿಗಳ ಪುತ್ರಿ, ಇವರಿಬ್ಬರು ಜು, 8ರಂದು ಮಂಗಳೂರಿನ ಮಂಗಳಾ ಮೈದಾನದಲ್ಲಿ ನಡೆದ ಅತ್ಲಟಿಕ್ಸ್ ಕ್ರೀಡಾಕೂಟದ

ಗೂನಡ್ಕ ಮಾರುತಿ ಇಂಟರ್ ನ್ಯಾಶನಲ್ ಸ್ಕೂಲ್ ನ ಜಾನ್ವಿ ಬಿ ರೈ ಮತ್ತು ಫಾತಿಮತ್ ರಿಷಾ ಕಬಡ್ಡಿ ಪಂದ್ಯಾಟ ದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ರಾಷ್ಟ್ರೀಯ ಹೆದ್ದಾರಿ 75 ನೆಲ್ಯಾಡಿ ಸಮೀಪ ಗುಡ್ಡ ಕುಸಿದು ಬಂದ್

ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಬಳಿ ಸೋಮವಾರ ಮತ್ತೆ ಬೆಳಗಿನ ಜಾವ ಸುಮಾರು 4ಗಂಟೆಗೆ ಗುಡ್ಡ ಕುಸಿತ ಉಂಟಾಗಿ ಹೆದ್ದಾರಿಯಲ್ಲಿ ವಾಹನಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ವರದಿಯಾಗಿದೆ.ಗುತ್ತಿಗೆದಾರರ ನಿರ್ಲಕ್ಷದಿಂದ ಇದು ನಾಲ್ಕನೇ ಬಾರಿ ರಸ್ತೆ ಹೆದ್ದಾರಿ ಸಂಪೂರ್ಣ ಬಂದ್ ಆಗುತ್ತಿದ್ದು ಮಣ್ಣು ಬಿದ್ದ ಕ್ಷಣ ಮಣ್ಣನ್ನು ತಿರವುಗೊಳಿಸುವುದು ಬಿಟ್ಟರೆ ಮಣ್ಣು ಬೀಳದಂತೆ ವೈಜ್ಞಾನಿಕ ರೀತಿಯಲ್ಲಿ ಯಾವುದೇ ರೀತಿಯಾದ ಶಾಶ್ವತ ಪರಿಹಾರವನ್ನು ಗುತ್ತಿಗೆದಾರರು ವಹಿಸದೇ ಇದ್ದರೂ

ರಾಷ್ಟ್ರೀಯ ಹೆದ್ದಾರಿ 75 ನೆಲ್ಯಾಡಿ ಸಮೀಪ ಗುಡ್ಡ ಕುಸಿದು ಬಂದ್ Read More »

ಜಾಲ್ಸೂರು : ಶ್ರೀ ಗುರುರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನಲ್ಲಿ26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆಯನ್ನು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಸಲಾಯಿತು. ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ ಗಿಡವನ್ನು ನಾಟಿ ಮಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಿಳೆಯರ ಜೀವನವನ್ನು ಹಸನು ಗೊಳಿಸುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಕಳೆದ 20 ವರ್ಷಗಳಿಂದ

ಜಾಲ್ಸೂರು : ಶ್ರೀ ಗುರುರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ Read More »

error: Content is protected !!
Scroll to Top