Uncategorized

ಗಣಪತಿ ಶೋಭಾಯಾತ್ರೆ ವೇಳೆ ಟ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು

ಗಣಪತಿ ಶೋಭಾಯಾತ್ರೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹುಣುಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆಯಲ್ಲಿ ರವಿವಾರ ರಾತ್ರಿ ನಡೆದಿದೆ.ಆಟೋ ರಾಜು(34) ಸಾವನ್ನಪ್ಪಿದ ವಕ್ತಿ ಎಂದು ಗುರುತಿಸಲಾಗಿದೆ, ಪತ್ನಿ, ಎರಡು ಹೆಣ್ಣು, ಗಂಡು ಮಗು ಸೇರಿದಂತೆ ಮೂವರು ಮಕ್ಕಳನ್ನು ಅವರು ಅಗಲಿದ್ದಾರೆ. ಎರಡು ಕಡೆ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಮೆರವಣಿಗೆ ಮೂಲಕ ಟ್ರ್ಯಾಕ್ಟರ್ ಗಳಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ಆಟೋರಾಜು […]

ಗಣಪತಿ ಶೋಭಾಯಾತ್ರೆ ವೇಳೆ ಟ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು Read More »

ಪೇರಡ್ಕ ಗೂನಡ್ಕ ಮದ್ರಸಾದಲ್ಲಿ ಮೀಲಾದ್ ಫೆಸ್ಟ್ ಪ್ರಯುಕ್ತ ಸಾಂಪ್ರದಾಯಿಕ ಆಹಾರ ಮೇಳ ಸ್ಪರ್ಧೆ

ಸಂಪಾಜೆ :ಗೂನಡ್ಕ ಪೆರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ ಇದರ ಮೀಲಾದ್ ಫೆಸ್ಟ್ ‘ ಮಹಬ್ಬಃ’25’ ಭಾಗವಾಗಿ ಸಾಂಪ್ರದಾಯಿಕ ಆಹಾರ ಮೇಳ ಸ್ಪರ್ಧೆ ‘ ವಿಂಟೇಜ್ ಫುಡ್ ಫೆಸ್ಟ್ 2025’ ಯಶಸ್ವಿಯಾಗಿ ನಡೆಯಿತು. ಅಹ್ಮದ್ ನ‌ಈಂ ಫೈಝಿ ಅಲ್ ಮ‌ಅಬರಿ ಪೇರಡ್ಕ ಆಹಾರ ಮೇಳಕ್ಕೆ ಚಾಲನೆ ನೀಡಿದರು. ಪೇರಡ್ಕ ಜಮಾಅತ್ ಅಧ್ಯಕ್ಷರಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್, ಎಂ.ಆರ್.ಡಿ.ಎ ಪೇರಡ್ಕ ಅಧ್ಯಕ್ಷ ಜನಾಬ್ ಜಿ.ಕೆ ಹಮೀದ್

ಪೇರಡ್ಕ ಗೂನಡ್ಕ ಮದ್ರಸಾದಲ್ಲಿ ಮೀಲಾದ್ ಫೆಸ್ಟ್ ಪ್ರಯುಕ್ತ ಸಾಂಪ್ರದಾಯಿಕ ಆಹಾರ ಮೇಳ ಸ್ಪರ್ಧೆ Read More »

ಸುಳ್ಯ : ರೈತರಿಗೆ ಮಲ್ಲಿಗೆ ಕೃಷಿ ತರಬೇತಿ

ಸುಳ್ಯ: ಆಗಸ್ಟ್ 29 ರಂದು ಸುಳ್ಯ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ 2 ನೇ ದಿನದ ಆತ್ಮ ಯೋಜನೆಯಡಿ ಆಸಕ್ತ ರೈತರಿಗೆ ಮಲ್ಲಿಗೆ ಕೃಷಿಯ ಬಗ್ಗೆ ತರಬೇತಿಯು ನಡೆಯಿತು. ಸಹಾಯಕ ಕೃಷಿ ನಿರ್ದೇಶಕರಾದ ಗುರುಪ್ರಸಾದ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ ಆರ್ ಎಲ್ ಎಂ ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ವೇತಾರವರು ಮಲ್ಲಿಗೆ ಕೃಷಿಯು ಮಹಿಳೆಯರಿಗೆ ಉತ್ತಮ ಆದಾಯ ತರಬಲ್ಲ ಉದ್ಯೋಗವಾಗಿದೆ. ಮನೆಯಲ್ಲೇ ಇರುವ ಮಹಿಳೆಯರು ಮಲ್ಲಿಗೆ ಕೃಷಿಯನ್ನು ಆದಾಯದ ಮೂಲವನ್ನಾಗಿ ಮಾಡಿಕೊಳ್ಳಬಹುದು. ಉತ್ತಮವಾಗಿ ಮಲ್ಲಿಗೆ

ಸುಳ್ಯ : ರೈತರಿಗೆ ಮಲ್ಲಿಗೆ ಕೃಷಿ ತರಬೇತಿ Read More »

ಭಾರತೀಯ ಗಡಿ ರಕ್ಷಣಾ ಪಡೆ ಗೆ ಆಯ್ಕೆಯಾದ ಅರಂತೋಡಿನ ಹೆಮ್ಮೆಯ ಪುತ್ರಿ ಸುಶ್ಮಿತಾ ಅಡ್ತಲೆಯವರಿಗೆ ಸನ್ಮಾನ

ಭಾರತೀಯ ಗಡಿ ರಕ್ಷಣಾ ಪಡೆ ಗೆ ಆಯ್ಕೆಯಾದ ಅರಂತೋಡಿನ ಹೆಮ್ಮೆಯ ಪುತ್ರಿ ಸುಶ್ಮಿತಾ ಅಡ್ತಲೆ ರವರನ್ನು ಅನ್ವರ್ ಹುಧಾ ಯಂಗ್ ಮೆನ್ಸ್ ಅಸೋಷಿಯೇಷನ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಶಾಖೆ ಅರಂತೋಡು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು, ಅರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎನ್, ಜಯಪ್ರಕಾಶ್ ರವರು ಸುಶ್ಮಿತಾ ರವರನ್ನು ಶಾಲು ಹೊದಿಸಿ ಸನ್ಮಾನಿಸಿದರು, ಈ ಸಂದರ್ಭದಲ್ಲಿ ಜಮಾ ಅತ್ ಅಧ್ಯಕ್ಷರ ಅಶ್ರಫ್ ಗುಂಡಿ, ಎ ಹೆಚ್ ವೈ ಎ ಕಾರ್ಯದರ್ಶಿ ಪಸಿಲು, ಎಸ್ ಕೆ

ಭಾರತೀಯ ಗಡಿ ರಕ್ಷಣಾ ಪಡೆ ಗೆ ಆಯ್ಕೆಯಾದ ಅರಂತೋಡಿನ ಹೆಮ್ಮೆಯ ಪುತ್ರಿ ಸುಶ್ಮಿತಾ ಅಡ್ತಲೆಯವರಿಗೆ ಸನ್ಮಾನ Read More »

ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆಗೆ ಬಾರದ ಕೂಲಿಕಾರ್ಮಿಕ : ಪೊಲೀಸ್ ದೂರು ನೀಡಿದ ರೈತ

ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆ ಕೆಲಸಕ್ಕೆ ಕೂಲಿ ಕಾರ್ಮಿಕ ಬರಲಿಲ್ಲ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ಅಚ್ಚರಿಯ ಘಟನೆಯೊಂದು ನಡೆದಿದೆ. ಕುಪ್ಪೆಪದವು ಸಮೀಪದ ಅಡಿಕೆ ಬೆಳೆಗಾರರೊಬ್ಬರು ಅಡಿಕೆಗೆ ಔಷಧಿ ಸಿಂಪಡಣೆ ಮಾಡುವ ಕೆಲಸಗಾರನೋಬ್ಬರಿಗೆ ತನ್ನ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸಿ ಕೊಡುವಂತೆ ಕೇಳಿದ್ದರು. ಆದರೆ ಕೆಲಸಗಾರ ಕೆಲಸಕ್ಕೆ ಬಾರದೆ ಇದ್ದುದರಿಂದ ಸಿಟ್ಡುಗೊಂಡ ಅಡಿಕೆ ಬೆಳೆಗಾರ ನೇರವಾಗಿ ಬಜಪೆ ಪೊಲೀಸ್‌ ಠಾಣೆಗೆ ತೆರಳಿ ಪೊಲೀಸರಲ್ಲಿ ಮೌಖಿಕವಾಗಿ ದೂರಿಕೊಂಡಿದ್ದಾರೆ. ಅವರ ದೂರನ್ನು ಆಲಿಸಿದ ಪೊಲೀಸರು ಈ ದೂರನ್ನು

ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆಗೆ ಬಾರದ ಕೂಲಿಕಾರ್ಮಿಕ : ಪೊಲೀಸ್ ದೂರು ನೀಡಿದ ರೈತ Read More »

ಆತ್ಮಯೋಜನೆಯ ರೈತ ತರಬೇತಿ ಸಮಾರೋಪ

ಕರ್ನಾಟಕ ಸರ್ಕಾರ ದ.ಕ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸುಳ್ಯ ತಾಲೂಕು 2025-26ನೆಯ ಸಾಲಿನ ಆತ್ಮ ಯೋಜನೆಯಡಿ ಜಿಲ್ಲೆಯೊಳಗಿನ 3ನೆಯ ದಿನದ ರೈತರ ತರಬೇತಿಯು ಇಂದು ನಡೆಯಿತು. ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಗುರುಪ್ರಸಾದ್, ಶ್ರೀ ಚನಿಯ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರು, ಎನ್ ಆರ್ ಎಲ್ ಎಂ ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಶ್ವೇತಾ, ಬಿಟಿಎಂ ಶ್ರೀಮತಿ ನಂದಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶ್ರೀ ಮನೋಜ್ ನರಿಯೂರು ಕೃಷಿಕರು, ಉದ್ಯಮಿಗಳು ತಮ್ಮ ಅನುಭವವನ್ನು ಹಂಚಿಕೊಂಡರು.ಕೃಷಿಕರಾದ ಶ್ರೀ ಭಾಸ್ಕರ

ಆತ್ಮಯೋಜನೆಯ ರೈತ ತರಬೇತಿ ಸಮಾರೋಪ Read More »

ಅರಂತೋಡು ಗ್ರಾ.ಪಂ ಮಾಸಿಕ ಬೃಹತ್  ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ 75 ನೇ ಸಂಭ್ರಮೋತ್ಸವ ಸಭಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು, ಸುಳ್ಯ ಸುದ್ದಿ ಹಬ್ಬ ಅರಂತೋಡು ಗ್ರಾಮ ಸಮಿತಿ ಸಹಯೋಗದಲ್ಲಿ ಅರಂತೋಡು ಗ್ರಾಮ ಪಂಚಾಯತ್ ನ ಮಾಸಿಕ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ 75 ನೇ ಸಂಭ್ರಮೋತ್ಸವ  ವಿಶೇಷ ಸಭಾ ಕಾರ್ಯಕ್ರಮವು ಪಂಚಾಯತಿನ ಅಮೃತಾ ಸಭಾಂಗಣದಲ್ಲಿ ಆ.30 ರಂದು ನಡೆಯಿತು. ಬಳಿಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರೂ ಸ್ವಚ್ಛತಾ ಜಾಥಾದ ಮೂಲಕ ಅರಂತೋಡು ಪೇಟೆಯಲ್ಲಿ ಸೇರಿ ಗ್ರಾಮ ಪಂಚಾಯತ್ ಸಭಾಂಗಣಕ್ಕೆ ತೆರಳಿ  ಸಭಾ

ಅರಂತೋಡು ಗ್ರಾ.ಪಂ ಮಾಸಿಕ ಬೃಹತ್  ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ 75 ನೇ ಸಂಭ್ರಮೋತ್ಸವ ಸಭಾ ಕಾರ್ಯಕ್ರಮ Read More »

ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯು ಆ.30 ರಂದು ಮಂಗಳೂರಿನಲ್ಲಿ ನಡೆಯಿತು. ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ಸಂತೋಷ್‌

ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ Read More »

ಸಂಪಾಜೆ : ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ರವರು ಸರ್ವರನ್ನು ಸ್ವಾಗತಿಸಿ ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು. ಸರಕಾರದ ಆದೇಶದ ಪ್ರಕಾರ ಸ್ವಚ್ಛತಾ ಕಾರ್ಯ ಸಂಜೀವಿನಿ ಒಕ್ಕೂಟದ ಮೂಲಕ ಮಾಡಬೇಕಾಗಿದ್ದು ಸರಕಾರದ ಆದೇಶ ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ಸಂಜೀವಿನಿ ಒಕ್ಕೂಟದ ಮೂಲಕ ಸ್ವಚ್ಛತೆ ಕಾರ್ಯ ನಡೆಸುವ ಬಗ್ಗೆ ವರ್ತಕರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಗ್ರಾಮ ಪಂಚಾಯತ್ ಸದಸ್ಯರುಗಳು ಸಭೆ

ಸಂಪಾಜೆ : ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆ Read More »

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

2024-25 ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿರುತ್ತದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಇವರಿಂದ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು, ಉಪಾಧ್ಯಕ್ಷರಾದ ಅಶೋಕ ಪಿ ಎಂ ಇವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ Read More »

error: Content is protected !!
Scroll to Top