Uncategorized

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯವರಿಂದ ಕಾಮಗಾರಿ ಪರಿಶೀಲನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ವೀಕ್ಷಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ನರವಾಡೆ ವಿನಾಯಕ್ ಕಾರ್ಬಾರಿ ಐ. ಎ .ಎಸ್ ಬೇಟಿ ನೀಡಿ ಗೂನಡ್ಕ ಕುಡಿಯುವ ನೀರಿನ ಟ್ಯಾಂಕ್, ಕುಡಿಯುವ ನೀರಿನ ಮೀಟರ್ ಮೀಟರ್ ಇರುವ ಸ್ಥಳ ಪರಿಶೀಲನೆ ನಡೆಸಿ. ಮೀಟರ್ ದರದಲ್ಲಿ 24 ಗಂಟೆಗಳ ನೀರು ಪೂರೈಕೆ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ಕುಡಿಯುವ ನೀರಿನ ಮೀಟರ್ ಮೂಲಕ ದರ ನಿಗದಿ ಮಾಡುವ ಬಗ್ಗೆ ಮಾಹಿತಿ […]

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯವರಿಂದ ಕಾಮಗಾರಿ ಪರಿಶೀಲನೆ Read More »

ಸುಳ್ಯ : ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಚೆಕ್ ಹಸ್ತಾಂತರ

ಮೇ 23 ರಂದು ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಸಮಾರಂಭದಲ್ಲಿದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ರವವರು ಘೋಷಣೆ ಮಾಡಿದ ರೂಪಾಯಿ 5 ಲಕ್ಷ ಮೊತ್ತದ ಹಣವನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು

ಸುಳ್ಯ : ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಚೆಕ್ ಹಸ್ತಾಂತರ Read More »

ಆಂಬ್ಯುಲೆನ್ಸ್ ಚಾಲಕ ನಾಪತ್ತೆ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ನಾಪತ್ತೆ ಆಗಿರುವುದಾಗಿ ಸುಬ್ರಹ್ಮಣ್ಯ ಠಾಣೆಯಲ್ಕಿ ದೂರು ದಾಖಲಾದ ಘಟನೆ ವರದಿಯಾಗಿದೆ.52 ವರ್ಷ ಪ್ರಾಯದ ಹೊನ್ನಪ್ಪ ಅವರು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬ್ಯಲೆನ್ಸ್ ವಾಹನದ ಚಾಲಕನಾಗಿ ಕೆಲಸ ಮಾಡಿಕೊಂಡದ್ದು. ಜು.22 ಅಂಬ್ಯಲೆನ್ಸ್ ಚಾಲಕ ಕೆಲಸಕ್ಕೆ ಮನೆಯಿಂದ ಬೆಳಗ್ಗೆ 09.00 ಗಂಟೆಗೆ ಹೋಗಿದ್ದು, ನಂತರ ಪಿರ್ಯಾದುದಾರರು ಮನೆಯಲ್ಲಿ ಗಂಡ ಮೊಬೈಲ್ ಬಿಟ್ಟು ಹೋಗಿದ್ದನ್ನು ನೋಡಿ ಗಂಡ ಕೆಲಸ ಮಾಡುವ ಸುಬ್ರಹ್ಮಣ್ಯ ಆಸ್ಪತ್ರೆಯ ಸಿಬ್ಬಂದಿಯವರಿಗೆ ಫೋನ್ ಮಾಡಿ ಮನೆಯಲ್ಲಿಯೇ ಫೋನ್ ಬಿಟ್ಟು

ಆಂಬ್ಯುಲೆನ್ಸ್ ಚಾಲಕ ನಾಪತ್ತೆ Read More »

ಇಂದು ಅಥಾವ ನಾಳೆ ಎಸ್.ಐ.ಟಿ ತಂಡ ಧರ್ಮಸ್ಥಳಕ್ಕೆ ಹೋಗಲಿದೆ: ಗ್ರಹ ಸಚಿವ ಪರಮೇಶ್ವರ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಬಂಧ ರಚನೆಯಾಗಿರುವ ಎಸ್‌ಐಟಿ ಗೆ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ತನಿಖಾ ಪ್ರಕ್ರಿಯೆ ಶುರು ಮಾಡಲು ತಿಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.ಪ್ರಣಬ್ ಮೊಹಂತಿ ನೇತೃತ್ವದ ತಂಡ ಇಂದು ಅಥವಾ ನಾಳೆ ಧರ್ಮಸ್ಥಳಕ್ಕೆ ಹೋಗಬಹುದು ಎಂದು ತಿಳಿಸಿರುವ ಗೃಹ ಸಚಿವರು, ಧರ್ಮಸ್ಥಳದ ಪೊಲೀಸರಿಗೂ ಈ ಸಂಬಂಧ ಸೂಚನೆ ಕೊಡಲಾಗಿದೆ ಎಂದು ಹೇಳಿದ್ದಾರೆ. ಎಸ್‌ಐಟಿ ತಂಡದಿಂದ ಯಾರೂ ಅಧಿಕಾರಿಗಳು ಹೊರಗುಳಿಯುವುದಿಲ್ಲ ಎಂದು ಹೇಳಿರುವ ಪರಮೇಶ್ವ‌ರ್, ಯಾರಾದರೂ ಹೊರಗೆ ಉಳಿಯುವುದಾದರೆ

ಇಂದು ಅಥಾವ ನಾಳೆ ಎಸ್.ಐ.ಟಿ ತಂಡ ಧರ್ಮಸ್ಥಳಕ್ಕೆ ಹೋಗಲಿದೆ: ಗ್ರಹ ಸಚಿವ ಪರಮೇಶ್ವರ Read More »

ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರಿಂದ ಸಭಾಧ್ಯಕ್ಷ ಯು. ಟಿ.ಖಾದರ್ ಭೇಟಿ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ರವರ ನಿಯೋಗ ಸಭಾಧ್ಯಕ್ಷ ಯು. ಟಿ ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ರಸ್ತೆ ಅಭಿವೃದ್ಧಿ ಗೆ ಮನವಿ ನೀಡಿದ್ದರು. ಅರಂತೋಡು ತೊಡಿಕಾನ ರಸ್ತೆಯು ತೀರಾ ಹದಗೆಟ್ಟಿದ್ದು ಅದು ಪಿಡಬ್ಲ್ಯು ರಸ್ತೆ ಆಗಿದ್ದು ಅದನ್ನು ಮೇಲ್ದರ್ಜೆಗೆ ಸೇರಿಸಿ ಅಗಲೀಕರಣ ಮಾಡಲು ಮತ್ತು ಅಭಿವೃದ್ಧಿ ಪಡಿಸಲು ಲೋಕೋಪಯೋಗಿ ಸಚಿವರಿಗೆ ಶಿಪಾರಸ್ಸು ಮಾಡಲು ಮನವಿ ನೀಡಿದರು.ತೊಡಿಕಾನ ದೇವಸ್ತಾನದ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡಲು ಮನವಿ ಸಲ್ಲಿಸಿದ್ದರು ಸಭಾದ್ಯಕ್ಷರು

ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರಿಂದ ಸಭಾಧ್ಯಕ್ಷ ಯು. ಟಿ.ಖಾದರ್ ಭೇಟಿ Read More »

ಟಿಪ್ಪರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು

ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಕಾರಿನಲ್ಲಿದ್ದ ಅನಂತಾಡಿ ಆಶ್ವತ್ತಡಿ ಮೂಲದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡಿದ್ದು, ಚಿಕೆತ್ಸೆ ಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದೆ ನಿನ್ನೆ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ಟಿಪ್ಪರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು Read More »

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಲಿಂಗಂ ನಿಧನ

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಚಂದ್ರಲಿಂಗಂರವರು ಜು.21ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 66 ವರ್ಷ ಪ್ರಾಯವಾಗಿತ್ತು.ತೀವ್ರ ಸಕ್ಕರೆ ಕಾಯಿಲೆಗೆ ಅವರು ಒಳಗಾಗಿದ್ದರು.ಆದರೂ ಕಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜು.20ರಂದು ಐವರ್ನಾಡಿನಲ್ಲಿ ತೋಟ ತೊಳಿಲಾಲರ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ಅವರು ವೇದಿಕೆಯಲ್ಲಿರುವಾಗಲೇ ಲೋ ಬಿ.ಪಿ.ಗೊಳಗಾಗಿ ಅಸ್ವಸ್ಥಗೊಂಡರು.ಕೂಡಲೇ ಅವರನ್ನು ಕೆ.ವಿ.ಜಿ. ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಡಿಕೇರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮೈಸೂರಿನ ಅಪೋಲೊ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಲಿಂಗಂ ನಿಧನ Read More »

ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಳ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳ ಕಾಲ ಧಾರಕಾರವಾಗಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಗದಗ, ರಾಯಚೂರು ಹಾಗೂ ಯಾದಗಿರಿಯಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಳ ಸಾಧ್ಯತೆ Read More »

ಡಾ.ನಂದಕುಮಾರ್ ಪುತ್ರ ನೀರಲ್ಲಿ ಮುಳುಗಿ ಸಾವು

ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದ ಕುಮಾರ್ ರವರ ಪುತ್ರ, ಮಂಗಳೂರಿನ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜಿನಲ್ಲಿ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ ಕೇರಳದ ಕಣ್ಣೂರಿನಲ್ಲಿ ಕೆರೆಯೊಂದರ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.ಮಂಗಳೂರಿನಿಂದ ತನ್ನ ಸಹಪಾಠಿಯೊಂದಿಗೆ ಕೇರಳದ ಕಣ್ಣೂರಿನ ಆತನ ಮನೆಗೆ ಆಸ್ತಿಕ್ ಹೋಗಿದ್ದರೆನ್ನಲಾಗಿದೆ.ಬಳಿಕ ಅವರು ಮನೆ ಪಕ್ಕದ ಕೆರೆಗೆ ಸ್ನಾನಕ್ಕೆ ಹೋದಾಗ ಕಾಲು ಜಾರಿ ನೀರಲ್ಲಿ ಮುಳುಗಲ್ಪಟ್ಟು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.ಡಾ.ನಂದ ಕುಮಾರ್ ರವರು ತನ್ನ ಮನೆಯವರು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಅವರು ಅಲ್ಲಿಗೆ ತಲುಪಿದ

ಡಾ.ನಂದಕುಮಾರ್ ಪುತ್ರ ನೀರಲ್ಲಿ ಮುಳುಗಿ ಸಾವು Read More »

ಬಂಟ್ವಾಳ .ಪಿ ಎಸ್.ಐ ಆತ್ಮಹತ್ಯೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿ ಎಸ್ ಐ ಖೀರಪ್ಪ (55) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್.ಐ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಅವರು, ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ದಿನಾಂಕ 20.07.2025 ರಂದು ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ಬಂಟ್ವಾಳದಲ್ಲಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಖೀರಪ್ಪ ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ದಿನಾಂಕ 19.07.2025 ರಂದು ರಾತ್ರಿ ಗಸ್ತು

ಬಂಟ್ವಾಳ .ಪಿ ಎಸ್.ಐ ಆತ್ಮಹತ್ಯೆ Read More »

error: Content is protected !!
Scroll to Top