Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್‌ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಜ್ಜಾವರ ವಲಯದ ಮಂಡೆಕೋಲು ಕಾರ್ಯಕ್ಷೇತ್ರದ ವೀರಕೇಸರಿ ಸಂಘದ ಸದಸ್ಯರಾದ ಶ್ರೀಕಾಂತ್‌ ಇವರ ತಾಯಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ಕಾರ್ಯಕ್ರಮದಡಿಯಲ್ಲಿ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಮಂಜೂರಾದ ಮೊತ್ತ ರೂ. 1 ಲಕ್ಷದ ಚೆಕ್‌ ನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರ್‌ ರವರು ವಿತರಸಿದರು. ಈ ಸಂದರ್ಭದಲ್ಲಿ ಶ್ರೀ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್‌ ವಿತರಣೆ Read More »

ಆರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಡಿಡಿಎಂ ಸಂಗೀತ ಕರ್ತ ಭೇಟಿ

ಅರಂತೋಡು ತೊಡಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಬಾರ್ಡ್ ನ ಡಿಡಿಎಂ ಆಗಿರುವ ಶ್ರೀಮತಿ ಸಂಗೀತ ಕರ್ತರವರು ಭೇಟಿ ನೀಡಿದರು. ದಕ್ಷಿಣ ಕನ್ನಡದ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಳ್ಯ ತಾಲ್ಲೂಕಿನಲ್ಲಿ ಅಡಿಕೆ ಹಳದಿ ರೋಗಕ್ಕೆ ಪರ್ಯಾಯವಾಗಿ ಕಾಫಿಯನ್ನು ಪ್ರಚುರ ಪಡಿಸುವ ದೃಷ್ಟಿಯಿಂದ ಯೋಜನೆಯನ್ನು ಹಮ್ಮಿಕೊಂಡಿದ್ದು ಈ ಯೋಜನೆ ಕಾರ್ಯಗತಗೊಳಿಸುವ ಮತ್ತು ಕೇಂದ್ರ ಸರ್ಕಾರದ ಮೂಲಕ ಆರ್ಥಿಕ ಸಹಕಾರವನ್ನು ನೀಡುವ ಉದ್ದೇಶಗಳಿಂದ ಯೋಜನೆಯನ್ನು ರೂಪಿಸುವ ಸಲುವಾಗಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತ

ಆರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಡಿಡಿಎಂ ಸಂಗೀತ ಕರ್ತ ಭೇಟಿ Read More »

ಮಗ ಚಲಾಯಿಸುತ್ತಿದ್ದ ಜೀಪಿನಡಿಗೆ ಬಿದ್ದು ತಂದೆ ಸಾವು

ವ್ಯಕ್ತಿಯೊಬ್ಬರು ತಮ್ಮ ಮಗನ ಜೀಪಿನ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಿಳಿನೆಲೆ ಮಣ್ಣಿನ ರಸ್ತೆ ಯಲ್ಲಿ ನಡೆದಿದೆ. ಕಡಬ ತಾಲೂಕು ಬಿಳಿನೆಲೆ ನಿವಾಸಿ ಧರ್ಮಪಾಲ ( 68ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ.ಮೃತರ ಮಗ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ಜೀಪನ್ನು ಚಾಲಯಿಸುತ್ತಿದ್ದರು. ಈ ಸಂದರ್ಭದಲ್ಲಿ ಮೇಲೆ ಹೋಗದ ಹಿನ್ನಲೆ ಜೀಪಿನಲ್ಲಿದ್ದ ತಂದೆ ಧರ್ಮಪಾಲರು ಕೆಳಗೆ ಇಳಿದು ವಾಹನದ ಹಿಂಬದಿ ನಿಂತಿದ್ದರು ಎನ್ನಲಾಗಿದೆ. ಆದರೆ ಜೀಪು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ ಕಾರಣ ನಿಯಂತ್ರಣ ಕಳೆದುಕೊಂಡು

ಮಗ ಚಲಾಯಿಸುತ್ತಿದ್ದ ಜೀಪಿನಡಿಗೆ ಬಿದ್ದು ತಂದೆ ಸಾವು Read More »

ಚೆಂಬು : ಕಾಡಾನೆ ದಾಳಿಗೆ ರೈತ ಬಲಿ,ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ

ಮಡಿಕೇರಿ ತಾಲೂಕು ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಕಾಡಾನೆ  ದಾಳಿಗೆ ವ್ಯಕ್ತಿ ಯೊಬ್ಬರು ಬಲಿಯಾದ  ದಾರುಣ ಘಟನೆ ಬುಧವಾರವ ತಡ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.ಅವರು ಅ.6ರ ರಾತ್ರಿ ಸುಮಾರು 10.30 ರ ಸಮ ಮನೆಯ ಹತ್ತಿರದ ತೋಟದಲ್ಲಿ ನಾಯಿ ಬೋಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ  ತನ್ನ ಪತ್ನಿಯೊಂದಿಗೆ ತೆರಳಿದ ಸಂದರ್ಭ ದಲ್ಲಿ ಆನೆ ಅವರಿಗೆ  ತುಳಿದಿದೆ. ಪತ್ನಿ ಪ್ರಾಣಾಪಯದಿಂದ ಪರಾಗಿದ್ದಾರೆ. ಗಂಭೀರ ಗಾಯಗೊಂಡ ಶಿವಪ್ಪ ಅವರನ್ನು  ಮನೆಯವರು

ಚೆಂಬು : ಕಾಡಾನೆ ದಾಳಿಗೆ ರೈತ ಬಲಿ,ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ Read More »

ಸುಳ್ಯ : ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕಿನ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರ್‌ ರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಈ ಭಾಗದ ಕೃಷಿಕರು ಅಡಿಕೆ ಬೆಳೆಗೆ ಬಾಧಿಸಿರುವ ರೋಗದಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಯೋಜನೆಯು ಕೃಷಿಕರ ಸಮಸ್ಯೆ ಪರಿಹರಿಸುವ ಕಾರ್ಯಕ್ಕೂ

ಸುಳ್ಯ : ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ Read More »

ಧರ್ಮಸ್ಥಳದಲ್ಲಿ ಮಹಿಳೆ ಆತ್ಮಹತ್ಯೆ

ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಳಿಕ್ಕಾರು ಎಂಬಲ್ಲಿ ನಡೆದಿದೆ. ಮುಳಿಕ್ಕಾರು ಗ್ರಾಮ ನಿವಾಸಿ ವಿನುತ ಮೃತ ಮಹಿಳೆ. ಅವರು ಆಗಸ್ಟ್ 6 ರಂದು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಧರ್ಮಸ್ಥಳದ ಅಂಗಡಿಯಲ್ಲಿ ವಿನುತ ಅವರು ಕೆಲಸ ಮಾಡುತ್ತಿದ್ದರು. ಮೃತರು ಪತಿ ಸಂದೇಶ್‌ರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದಲ್ಲಿ ಮಹಿಳೆ ಆತ್ಮಹತ್ಯೆ Read More »

ದಬ್ಬಡ್ಕ : ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಗೆ ವ್ಯಕ್ತಿ ಯೊಬ್ಬರು ಬಲಿಯಾದ ಘಟನ ಕಳೆದ ತಡ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕೊಳಗಾಗಿ ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ.ಅವರು ಅ.6ರ ರಾತ್ರಿ ಸುಮಾರು 10.30 ರ ಸಮ ಮನೆಯ ಹತ್ತಿರದ ತೋಟದಲ್ಲಿ ನಾಯಿ ಬೋಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭ ದಲ್ಲಿ ಆನೆ ತುಳಿದಿದೆ.ಅವರನ್ನು ಮನೆಯವರು ತಕ್ಷಣವೇ ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮದ್ಯೆ ಮೃತ ಪಟ್ಟಿದ್ದಾರೆನ್ನಲಾಗಿದೆ.ಮೃತ ದೇಹ

ದಬ್ಬಡ್ಕ : ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು Read More »

ಅರಂಬೂರು: ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ’

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ,  ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಆಟಿ ಎನ್ನುವಂತದ್ದು ಹಿಂದೆ ಬಹಳ ಕಷ್ಟಕರವಾದ ದಿನವಾಗಿತ್ತು.  ಇಂತಹ ಕಷ್ಟಕರವಾದ ದಿನಗಳಲ್ಲೂ ನಮ್ಮ ಪೂರ್ವಜರು ಯಾವ ರೀತಿಯಲ್ಲಿ ಜೀವನ ನಡೆಸಿದರು ಎನ್ನುವುದನ್ನು ಮುಂದಿನ ಪೀಳಿಗೆಗೆ ತಿಳಿ ಹೇಳುವ ನಿಟ್ಟಿನಲ್ಲಿ ಇಂಥ ಕಾರ್ಯಕ್ರಮಗಳ ಅಗತ್ಯತೆ

ಅರಂಬೂರು: ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ’ Read More »

ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ POCSO ಕಾಯಿದೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ.

ದಿನಾಂಕ 01/08/2025 ರಂದು ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ಇಲ್ಲಿ ‘ POCSO’ ಕಾಯಿದೆ ಕುರಿತಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಷಯದ ಕುರಿತು ನಮ್ಮ ಶಾಲೆಯ ಸಹ ಶಿಕ್ಷಕಿಯಾದ ಆಯಿಷತ್ ನೌಫಿಯಾ ಇವರು ಮಾತನಾಡುತ್ತ, POCSO ಕಾಯಿದೆಯು ಹದಿನೆಂಟು ವರ್ಷದ ಒಳಗಿನ ಮಕ್ಕಳ ರಕ್ಷಣೆಗೆ ಇರುವಂತಹ ಕಾಯಿದೆಯಾಗಿದ್ದು, ಈ ವಯೋಮಿತಿಯ ಯಾವುದೇ ಮಕ್ಕಳು ಲೈಂಗಿಕ ಶೋಷಣೆ ಅಥವಾ ದೌರ್ಜನ್ಯಕ್ಕೆ ಒಳಗಾಗದಂತೆ ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ನಿರ್ಭಿತಿಯಿಂದ ಆರೋಗ್ಯಕರವಾದ ವಾತಾವರಣದಲ್ಲಿ ಕಲಿಯಲು ಕಾನೂನಿನ

ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ POCSO ಕಾಯಿದೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ. Read More »

ಅರಂತೋಡು – ತೊಡಿಕಾನ ಗ್ರಾಮ ಆಡಳಿತಾಧಿಕಾರಿಯಾಗಿ ಶ್ರೀನಿವಾಸ್ ಕರ್ತವ್ಯಕ್ಕೆ ಹಾಜರು

ಅರಂತೋಡು– ತೊಡಿಕಾನ ಗ್ರಾಮದ ನೂತನ ಗ್ರಾಮ ಆಡಳಿತಾಧಿಕಾರಿಯಾಗಿ ಶ್ರೀನಿವಾಸ್ ರವರು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಇವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಉಳಿಮಾವು ಗ್ರಾಮದವರಾಗಿದ್ದು ಹೊಸದಾಗಿ ನೇಮಕಗೊಂಡವರು ಅರಂತೋಡು ಗ್ರಾಮ ಆಡಳಿತಾಧಿಕಾರಿಯ ಕೊರತೆ ಬಗ್ಗೆ ಕೆಡಿಪಿ ಸಭೆಯಲ್ಲಿ ಸದಸ್ಯ ಅಶ್ರಫ್ ಗುಂಡಿ ಪ್ರಸ್ತಾಪಿಸಿರುವುದಲ್ಲದೆ ಕಂದಾಯ ಸಚಿವ ಕೃಷ್ಣ ಬೈರೇ ಗೌಡರಿಗೂ ಮನವಿ ಸಲ್ಲಿಸಿದ್ದರು.

ಅರಂತೋಡು – ತೊಡಿಕಾನ ಗ್ರಾಮ ಆಡಳಿತಾಧಿಕಾರಿಯಾಗಿ ಶ್ರೀನಿವಾಸ್ ಕರ್ತವ್ಯಕ್ಕೆ ಹಾಜರು Read More »

error: Content is protected !!
Scroll to Top