Uncategorized

ಸಮಸ್ತ 100ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ದ್ವಜದಿನ ಆಚರಣೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣ ಮಾಡಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕಾರ್ಯದರ್ಶಿ ಕೆ.ಎಂ ಮೂಸಾನ್, ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಜತೆ ಕಾರ್ಯದರ್ಶಿ ಅಮೀರ್ ಕುಕ್ಕುಂಬಳ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಜುಬೈರ್, ಕಾರ್ಯದರ್ಶಿ ಸಂಶುದ್ಧೀನ್ ಕ್ಯೂರ್, […]

ಸಮಸ್ತ 100ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ದ್ವಜದಿನ ಆಚರಣೆ Read More »

ಅರಂತೋಡು : ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗೆದ್ದ ಚಿಂತನಾ ಪೂಜಾರಿಮನೆ ಅವರಿಗೆ ಅದ್ದೂರಿ ಸ್ವಾಗತ

ಅರಂತೋಡು: 35ನೇ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕರ್ನಾಟಕ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಸೆಮಿಫೈನಲ್ ಪಂದ್ಯದಲ್ಲಿ “ಪ್ಲೇಯರ್ ಆಫ್ ದಿ ಮ್ಯಾಚ್” ಮತ್ತು ಇಡೀ ಪಂದ್ಯಾಟದಲ್ಲಿನ ಅತ್ಯುತ್ತಮ ಆಟಕ್ಕೆ “ಬೆಸ್ಟ್ ಅಟ್ಯಾಕರ್ ಪ್ರಶಸ್ತಿ” ಯೊಂದಿಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆಗೆ ಭಾಜನರಾದ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟು ದ್ವಿತೀಯ ವಿಜ್ಞಾನ ವಿಭಾಗದ ಕುಮಾರಿ ಚಿಂತನಾ ಪೂಜಾರಿ ಮನೆ ಅವರನ್ನು ಸಂಸ್ಥೆಯ ವತಿಯಿಂದ ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ಅಲಂಕೃತ ತೆರೆದ ವಾಹನದಲ್ಲಿ

ಅರಂತೋಡು : ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗೆದ್ದ ಚಿಂತನಾ ಪೂಜಾರಿಮನೆ ಅವರಿಗೆ ಅದ್ದೂರಿ ಸ್ವಾಗತ Read More »

ಕಡೆಪಾಲ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಡಿ.15 ಕ್ಕೆ ಹರಕೆಯ ಕೋಲ ಮತ್ತು ಸಾರ್ವಜನಿಕ ಅಗೆಲು ಸೇವೆ

ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನ (ರಿ) ಕಡೆಪಾಲ ಇಲ್ಲಿ ಡಿಸೆಂಬರ್ 15ರ ಸಂಕ್ರಮಣದಂದು ಸ್ವಾಮಿ ಕೊರಗಜ್ಜ ದೈವದ ಹರಕೆಯ ಕೋಲ ಮತ್ತು ಸಾರ್ವಜನಿಕ ಅಗೆಲು ಸೇವೆ ನಡೆಯಲಿದೆ. ಸಂಕ್ರಮಣ ದಿನದಂದು ಬೆಳಿಗ್ಗೆ ಗಂಟೆ 11ಕ್ಕೆ ಗಂಟೆಗೆ ಗುಳಿಗ ದೈವಕ್ಕೆ ಪಣಿವಾರ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಮೊಗೇರ್ಕಳ ದೈವಕ್ಕೆ ಮಂಜ ಸೇವೆ ನಡೆಯಲಿದೆ. ಬಳಿಕ ಸಂಜೆ ಗಂಟೆ 4ಕ್ಕೆ ಸ್ವಾಮಿ ಕೊರಗಜ್ಜ ದೈವಕ್ಕೆ ಎಣ್ಣೆ ಬೂಲ್ಯ ಕೊಟ್ಟು, ಸರಿಯಾಗಿ ಸಂಜೆ ಗಂಟೆ

ಕಡೆಪಾಲ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಡಿ.15 ಕ್ಕೆ ಹರಕೆಯ ಕೋಲ ಮತ್ತು ಸಾರ್ವಜನಿಕ ಅಗೆಲು ಸೇವೆ Read More »

ನಾಳೆ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)-2025ನೇ ಸಾಲಿನ ಪರೀಕ್ಷೆಯು ಡಿಸೆಂಬರ್ 7ರಂದು ನಡೆಯಲಿದ್ದು, ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ.ಪರೀಕ್ಷೆಯು ಬೆಳಗ್ಗೆ 9.30ರಿಂದ 12ರವರೆಗೆ ಮತ್ತು ಮಧ್ಯಾಹ್ನ 2ರಿಂದ 4.30ರವರೆಗೆ ಜರುಗಲಿದೆ. ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ, ಸಹಿ ಮತ್ತು ಭಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್‌ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್,

ನಾಳೆ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ ಪತ್ನಿ: ಸಿಟ್ಟಿಗೆದ್ದು ಖಾಸಗಿ ಭಾಗಕ್ಕೆ ಸಿಗರೇಟ್ ಇಟ್ಟ ಗಂಡ

ಪುಣೆಯಲ್ಲಿ, ವೈವಾಹಿಕ ಜೀವನದ ಭಿನ್ನಾಭಿಪ್ರಾಯಗಳ ಕಾರಣ ಗಂಭೀರ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದಕ್ಕೆ ಪತಿಯು ಸಂಚಲನಗೊಂಡು ಪತ್ನಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ಆತ ಆಕೆಯ ಗುಪ್ತಾಂಗ ಮತ್ತು ತೊಡೆಯ ಮೇಲೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದಾನೆ. ಈ ಆಘಾತಕಾರಿ ಘಟನೆ ಕುರಿತು ಯೆರವಡಾ ಪೊಲೀಸರಿಗೆ ದೂರು ನೀಡಲಾಗಿದೆ. ಪತಿ ಮತ್ತು ಆತನ ಕಡೆಯ ಐವರು ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಆರಂಭದಿಂದಲೇ ಆಕೆಯೊಂದಿಗೆ ಅಸಹಜ ವರ್ತನೆ ತೋರುತ್ತಿದ್ದ ಪತಿ, ನಂತರ ಕಿರುಕುಳ ನೀಡಲು

ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ ಪತ್ನಿ: ಸಿಟ್ಟಿಗೆದ್ದು ಖಾಸಗಿ ಭಾಗಕ್ಕೆ ಸಿಗರೇಟ್ ಇಟ್ಟ ಗಂಡ Read More »

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಸಹಯೋಗದಲ್ಲಿಸಹಕಾರ ರತ್ನ ಡಾ| ಎಂ .ಎನ್. ರಾಜೇಂದ್ರ ಕುಮಾರ್ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದಉದ್ಘಾಟನಾ ಸಮಾರಂಭ ಡಿ. 9ರಂದು ಸಂಘದ ಸಿರಿ ಸಹಕಾರಿ ಸೌಧದಲ್ಲಿ ಪೂರ್ವಾಹ್ನ ಗಂಟೆ 10:30ರಿಂದ ನಡೆಯಲಿದೆ.ಸಮಾರಂಭದ ಉದ್ಘಾಟನೆಯನ್ನು ಮಾಸ್ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ರೋ. ಕೆ. ಸೀತಾರಾಮ ರೈ ಸವಣೂರು ನೆರವೇರಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ದಾಮೋದರ ಗೌಡ

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ಸುಳ್ಯ : ಲಯನ್ಸ್ ಸೇವಾ ಸದನದಲ್ಲಿ ಸಿಂಧೂರ ಸಾರಿ ಮೇಳ

ಸುಳ್ಯಕ್ಕೆ ಒಂದಲ್ಲ ಒಂದು ಹೊಸ ತನಗಳು ಪರಿಚಯವಾಗುತ್ತ ಇರುತ್ತವೆ. ಮುಂಬರುವ ಹಬ್ಬಗಳ ಸಂಭ್ರಮ ಸುಳ್ಯ ಜಾತ್ರೋತ್ಸವಕ್ಕೆ ಸುಳ್ಯ ಸಿದ್ದಗೊಳ್ಳುತ್ತಿದ್ದಂತೆ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಸಿಂಧೂರ ಸಾರಿ ಮೇಳ ಆಯೋಜನೆಂಡಿದೆ. ಬೆಳಗ್ಗೆಯಿಂದಲೇ ಫುಲ್ ರೆಸ್ಪಾನ್ಸ್ ಕಂಡು ಬರುತ್ತಿದೆ.ಡಿಸೆಂಬರ್ ತಿಂಗಳ 1 ರಿಂದ 15ನೇ ತಾರೀಕಿನ ತನಕ ಬೃಹತ್ ಸಾರಿಗಳ ಮಹಾಸಾಗರ ಅನಾವರಣಗೊಳ್ಳಲಿದ್ದು ಪ್ರತಿಷ್ಠಿತ ಕಂಪೆನಿಗಳ ಸಾರಿಗಳು ಫ್ಯಾಕ್ಟರಿ ದರದಲ್ಲಿ ದೊರೆಯಲಿದೆ. ಎಲ್ಲ ತರಹದ ಸಾರಿಗಳ ಸಂಗ್ರಹವೂ ಇಲ್ಲಿ ಇರಲಿದ್ದು ಪ್ರತೀ ದಿನವೂ ಹೊಸ ಹೊಸ ಸಂಗ್ರಹ ಇರುತ್ತದೆ.

ಸುಳ್ಯ : ಲಯನ್ಸ್ ಸೇವಾ ಸದನದಲ್ಲಿ ಸಿಂಧೂರ ಸಾರಿ ಮೇಳ Read More »

ಟಿಸಿ ನೀಡಲು ವಿಳಂಬ ಮಾಡಿದ್ರೆ ಕಠಿಣ ಕ್ರಮ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ, ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಿಗೆ ಅರ್ಜಿ ಸ್ವೀಕರಿಸಿದ 15 ದಿನಗಳಲ್ಲಿ ವರ್ಗಾವಣೆ ಪ್ರಮಾಣಪತ್ರ (TC) ನೀಡುವಂತೆ ಸೂಚಿಸಿದೆ. ವಿಫಲವಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಟಿಸಿ ಸಿಗದಿದ್ದರೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ವಿನಂತಿ ಸಲ್ಲಿಸಬಹುದು. ಈ ಆದೇಶವು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ವರ್ಗಾವಣೆಗೊಳ್ಳುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಬಾಕಿ ಶುಲ್ಕದ ಸಮಸ್ಯೆ ಇದ್ದರೆ, ಬಿಇಒ ಶಾಲೆಗಳಿಗೆ ಸಹಾಯ ಮಾಡುತ್ತಾರೆ ಎಂದು ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್

ಟಿಸಿ ನೀಡಲು ವಿಳಂಬ ಮಾಡಿದ್ರೆ ಕಠಿಣ ಕ್ರಮ Read More »

ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡುತಿದ್ದಾರೆಂದು ಆರೋಗ್ಯ ರಕ್ಷಾ ಸಮಿತಿಯಿಂದ ಡಾ.‌ಶಾಲಿನಿಯವರಿಗೆ ಗೌರವ

ಸುಳ್ಯ ತಾಲೂಕು ಆಸ್ಪತ್ರೆಯ ಸ್ತ್ರೀರೋಗ ತಜ್ಞರಾಗಿರುವ ಡಾ.ಶಾಲಿನಿಯವರು ಅತ್ಯುತ್ತಮ ಸೇವೆ ನೀಡುತಿದ್ದಾರೆಂಬ ಕಾರಣಕ್ಕೆ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯವರು ಡಿ. 2ರಂದು ಗೌರವಿಸಿದರು.ಕಳೆದ ತಿಂಗಳು 60ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ. 25 ಕ್ಕೂ ಹೆಚ್ಚು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಡಾ. ಶಾಲಿನಿಯವರು ಮಾಡಿದ್ದಾರೆ. ಇವರ ಈ ಸೇವೆಗಾಗಿ ಅವರನ್ನು ಗೌರವಿಸಲಾಗಿದೆ ಎಂದು ರಕ್ಷಾ ಸಮಿತಿಯ ಸದಸ್ಯರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಶಹೀದ್ ಪಾರೆ ರಾಧಾಕೃಷ್ಣ ಪರಿವಾರಕಾನ, ಚಂದ್ರನ್ ಕೂಟೇಲು, ಅಚ್ಚು ಪ್ರಗತಿ, ಆಸ್ಪತ್ರೆ ಸಿಬ್ಬಂದಿ

ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡುತಿದ್ದಾರೆಂದು ಆರೋಗ್ಯ ರಕ್ಷಾ ಸಮಿತಿಯಿಂದ ಡಾ.‌ಶಾಲಿನಿಯವರಿಗೆ ಗೌರವ Read More »

ಕಾಣೆಯಾದ ಮಗುವನ್ನು‌ ಪತ್ತೆ ಹಚ್ಚಿದ ಶ್ವಾನ

ಕಾಫಿ ಕೊಯ್ಯಲು ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ದಂಪತಿಯ ತೋಟದಲ್ಲಿ ಆಟವಾಡುತ್ತಿದ್ದ 2 ವರ್ಷದ ಸುಕನ್ಯಾ ಹೆಸರಿನ ಮಗು ಸಂಜೆ ವೇಳೆ ಕಣ್ಮರೆಯಾಗಿ ಮಗುವನ್ನು‌ ಶ್ವಾನ ಪತ್ತೆ ಹಚ್ಚಿದ ಘಟನೆ ಕೊಡಗು ಜಿಲ್ಲೆಯಿಂದ ವರದಿಯಾಗಿದೆ.ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ವಾಸವಿರುವ ಸುನಿಲ್-ನಾಗಿಣಿ ದಂಪತಿ ತಮ್ಮ ಇಬ್ಬರು ಮಕ್ಕಳನ್ನೂ ಜೊತೆಗೂಡಿಸಿಕೊಂಡು ತೋಟಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಹೊರಡುವಾಗ ಸುಕನ್ಯಾ ಕಾಣೆಯಾಗಿರುವುದು ಗಮನಕ್ಕೆ ಬಂದ ತಕ್ಷಣ ಅವರು ತೋಟದ ಇಂಚಿಂಚೂ ಶೋಧಿಸಿದರು. ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ

ಕಾಣೆಯಾದ ಮಗುವನ್ನು‌ ಪತ್ತೆ ಹಚ್ಚಿದ ಶ್ವಾನ Read More »

error: Content is protected !!
Scroll to Top