ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಮೇ.6ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅರೆಭಾಷೆ ಸಾಂಸ್ಕೃತಿಕ ಸಂಭ್ರಮ -2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಉಮೇಶ್ ಕುಮಾರ್ ವೈ ವಹಿಸಿದ್ದರು.ಕಾರ್ಯಕ್ರಮದಲ್ಲಿ ಬಿ.ಸಿ. ರೋಡಿನ ವಕೀಲರಾದ ಅಶ್ವನಿ ಕುಮಾರ್ ರೈ, ಪುತ್ತೂರು ಒಕ್ಕಲಿಗರ […]
ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ Read More »










