Uncategorized

ಕೆ.ಎಸ್. ತಿರುಮಲೇಶ್ವರ ಭಟ್ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪ್ರಗತಿಪರ ಕೃಷಿಕರಾದ ಕೆ. ಎಸ್. ತಿರುಮಲೇಶ್ವರ ಭಟ್(79/ವರ್ಷ) ಜುಲೈ 14 ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಸಹೋದರರಾದ ಕೆ.ಎಸ್ ನರಸಿಂಹ ಭಟ್, ಕೆ.ಎಸ್ ನಾರಾಯಣ ಭಟ್,ಸಹೋದರಿ ಸಾವಿತ್ರಿ, ಮೂಕಾಂಬಿಕ ಹಾಗೂ ಅಪಾರ ಬಂಧು ಮಿತ್ರರನ್ನು ಕುಟುಂಬಸ್ಥರನ್ನು ಆಗಲಿದ್ದಾರೆ.

ಕೆ.ಎಸ್. ತಿರುಮಲೇಶ್ವರ ಭಟ್ ನಿಧನ Read More »

ಅರಂತೋಡು ಗ್ರಹಜ್ಯೋತಿ ದಾಖಲೆಗಳ ಪುನರ್ ಪರಿಶೀಲನಾ ಕೇಂದ್ರಕ್ಕೆ ಭೇಟಿ ನೀಡಿದ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್

ರಾಜ್ಯ ಸರಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಗ್ರಹ ಜ್ಯೋತಿಯನ್ನು ಕೆಲವು ಅನರ್ಹರು ಪಡೆಯುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಅರ್ಹರ ಆಯ್ಕೆಗಾಗಿ ಪುನರ್ ಪರಿಶೀಲನೆಗೆ ಆದೇಶ ನೀಡಿದ್ದು ಅದರಂತೆ ಅರಂತೋಡು ಮೆಸ್ಕಾಂ ಶಾಖಾ ಕಚೇರಿಯಲ್ಲಿ ದಾಖಲೆಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಭೇಟಿ ನೀಡಿದರು.ಇಲ್ಲವನ್ನು ಇಲ್ಲಿಯೇ ಪರಿಶೀಲಿಸುವುದಲ್ಲ.ನೆಟ್ ವರ್ಕ್ ಇರುವ ಪ್ರದೇಶಗಳಿಗೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು.ಪ್ರತಿಯೊಬ್ಬ ಪಲಾನುಭವಿಯ ದಾಖಲೆಯ ಪರಿಶೀಲನೆ ನಡೆಸಬೇಕು.ಯಾರನ್ನೂ ಕೈ ಬಿಡುವ

ಅರಂತೋಡು ಗ್ರಹಜ್ಯೋತಿ ದಾಖಲೆಗಳ ಪುನರ್ ಪರಿಶೀಲನಾ ಕೇಂದ್ರಕ್ಕೆ ಭೇಟಿ ನೀಡಿದ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ Read More »

ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಅರಂತೋಡು, ಜು. 14 :ಕೋಲ್ಚಾರು ಬಲ್ಯಾಡಿ ಸಂಪರ್ಕ ರಸ್ತೆ ಕಾಂಕ್ರೀಟ್‌ಕರಣಕ್ಕೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯರವರು ಬಲ್ಯಾಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು‌ ಪಂಚಾಯತ್ ‌ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ, ಸಿ.ಎ ನಿರ್ದೇಶಕರಾದ ಚಿದಾನಂದ ಕೋಲ್ಚಾರು, ಬಿಜೆಪಿ ಜಾಲ್ಸೂರು ಶಕ್ತಿ ಕೇಂದ್ರದ ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು,ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಧನಂಜಯ ಕುಂಚಡ್ಕ, ಪುರುಷೋತ್ತಮ ಕೋಲ್ಚಾರು,ಮಾಜಿ ಉಪಾಧ್ಯಕ್ಷ ದಿನೇಶ್ ಕಣಕ್ಕೂರು ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲರಮೂಲೆ. ಬಿಜೆಪಿ ಯುವಮೋರ್ಚಾ ತಾಲೂಕು ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಬಿಜೆಪಿ

ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ Read More »

ದೇವಾಲಯಗಳ ಕಾಣಿಕೆ ಹುಂಡಿಗಳ ಹಣದ ದುರುಪಯೋಗವನ್ನು ತಡೆಯಲು 19 ಅಂಶಗಳ ಮಾರ್ಗಸೂಚಿ ಬಿಡುಗಡೆ

ದೇವಸ್ಥಾನಗಳ ಹುಂಡಿಗಳಲ್ಲಿ ಭಕ್ತರು ನೀಡುವ ಕಾಣಿಕೆಯ ಭದ್ರತೆಗಾಗಿ ಮತ್ತು ಹಣದ ದುರುಪಯೋಗವನ್ನು ತಡೆಯಲು ಕರ್ನಾಟಕ ಸರ್ಕಾರವು ಕಟ್ಟುನಿಟ್ಟಾದ 19 ಅಂಶಗಳ ಮಾರ್ಗಸೂಚಿ (SOP) ಬಿಡುಗಡೆ ಮಾಡಿದೆ. ಸಿಸಿಟಿವಿ ಕಣ್ಗಾವಲು, ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಅಧಿಕಾರಿಗಳ ನೇತೃತ್ವದಲ್ಲಿ ಹಣ ಎಣಿಕೆಗೆ ಕಡ್ಡಾಯ ಆದೇಶ ನೀಡಲಾಗಿದೆ.ಮುಖ್ಯವಾಗಿ ಅನುಸರಿಸಬೇಕಾದ ಕ್ರಮಗಳು ಮತ್ತು ಭದ್ರತಾ ವ್ಯವಸ್ಥೆಗಳು ಈ ಕೆಳಗಿನಂತಿವೆ:ಸಿಸಿಟಿವಿ ಕಣ್ಗಾವಲು: ಎಲ್ಲಾ ಹುಂಡಿಗಳಿಗೆ ನಾಲ್ಕು ದಿಕ್ಕುಗಳಿಂದ ಕಾಣುವಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.ನೇರ ಮೇಲ್ವಿಚಾರಣೆ: ಕರ್ಪೂರ ಹಚ್ಚಿ ಸಿಸಿಟಿವಿ ಮಸುಕಾಗಿಸುವುದನ್ನು ತಡೆಯಲು

ದೇವಾಲಯಗಳ ಕಾಣಿಕೆ ಹುಂಡಿಗಳ ಹಣದ ದುರುಪಯೋಗವನ್ನು ತಡೆಯಲು 19 ಅಂಶಗಳ ಮಾರ್ಗಸೂಚಿ ಬಿಡುಗಡೆ Read More »

ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ ಪಟ್ಟ ಘಟನೆ ಸಂಪಾಜೆ ಗ್ರಾಮದಿಂದ ವರದಿಯಾಗಿದೆ.ಮೃತ ವ್ಯಕ್ತಿ ದಂಡಕಜೆ ನಿವಾಸಿ ಮರಿಯಾ ರಾಜು (ಚಾರ್ಲಿ) ಎಂದು ಗುರುತಿಸಲಾಗಿದೆ.ಜು 8 ರಂದು ಕೂಲಿ ಕಾರ್ಮಿಕರಾದ ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಮರದಿಂದ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 11ರಂದು ಬೆಳಿಗ್ಗೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಗಾಯಗೊಂಡ ಸಂದರ್ಭದಲ್ಲಿ ಸ್ಥಳೀಯರು ತಾಜುದ್ದೀನ್ ಟರ್ಲಿ ಯವರ ಆಂಬುಲೆನ್ಸ್‌ ಮೂಲಕ

ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಅರಂತೋಡು ಬಿಳಿಯಾರು ಸಮೀಪ ಕಾರು ಬೈಕ್ ಅಪಘಾತ

ಅರಂತೋಡು ಬಳಿ ಬಿಳಿಯಾರು ಸಮೀಪ ಕಾರು ಬೈಕ್ ಡಿಕ್ಕಿ ಯಾಗಿ ಬೈಕ್ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.ಕಲ್ಲುಗುಂಡಿ ಹೊರಾ ಠಾಣಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಅರಂತೋಡು ಬಿಳಿಯಾರು ಸಮೀಪ ಕಾರು ಬೈಕ್ ಅಪಘಾತ Read More »

ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡ ಮಂಗಳ.ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ. ನಡೆಯಿತು.ಕಾರ್ಯಕ್ರಮದಲ್ಲಿ ನಿಂತಿ ಕಲ್ಲು ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ. ವಿಶ್ವನಾಥ ಗೌಡ ಕಲ್ಲೆಂಬಿಯವರು ಪರಿಸರ ಜಾಗೃತಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿರುತ್ತಾರೆ.ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ ಆಚಾರ್ಯ ಸದಸ್ಯರಾದ ಶಿವಕುಮಾರ್ ಭಟ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಕೃಷಿ ಅಧಿಕಾರಿಯಾದ. ದಿನೇಶ್ ರವರು ಪ್ರಸ್ತಾವಿಕ ನುಡಿಗಳನ್ನು

ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ Read More »

ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಅರಂತೋಡು ಗ್ರಾಮದ ಬಿಳಿ ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷ ಗಳ ಕಾಲ ಶಿಕ್ಷಕಿಯಾಗಿ ಸೇವೆಗೈದು ಇದೀಗ ಗೂನಡ್ಕ-ದೊಡ್ಡಡ್ಕ ಶಾಲೆಗೆ ವರ್ಗಾವಣೆ ಗೊಂಡ ಅವರನ್ನು ಜು .6 ರಂದು ಬಿಳಿ ಯಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು .ಇವರಿಗೆ ಶಾಲೆಯ ಶಿಕ್ಷಕಿ ಸುಜ್ಯೋತಿ ಅವರು ಮತ್ತು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು,ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯ ವ್ಯಕ್ತಿಗಳು ಮತ್ತು

ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ Read More »

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು

ಸುಳ್ಯ ನಗರ ಸನಿಹದ ರೈತರ ತೋಟಗಳಿಗೆ ಕಾಡಾನೆಗಳು ಹಿಂಡು ಇದೀಗ( ಜು.8 ರಾತ್ರಿ) ನುಗ್ಗಿ ದಾಳಿ ದಾಳಿ ಮಾಡುತ್ತಿವೆ ಎಂದು ತಿಳಿದು ಬಂದಿದೆ.ಸುಳ್ಯ ಸಮೀಪದ ದೇಂಗೋಡಿ,ಅಳಿಕೆ ಮಜಲು ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ಇ.ಟಿ.ಎಫ್ ತಂಡ ಕಾಡಾನೆಗಳನ್ನು ಕಾಡಿಗೆ ಅಟ್ಟಿಸುತ್ತಿದ್ದಾರೆ ಎಂದು ಸ್ಥಳೀಯರು ಎಂದು ತಿಳಿಸಿದ್ದಾರೆ.

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿ ನೇಮಕಕ್ಕೆ ತೀರ್ಮಾನ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ ವಿಶೇಷ ಸಭೆಯು ಜು.7 ರಂದು ಸಮಸ್ತ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇತ್ತೀಚೆಗೆ ನಮ್ಮನ್ನು ಅಗಲಿದ ಮಂಗಳೂರು ಖಾಝಿ ಬಹು| ತ್ವಾಖಾ ಅಹಮ್ಮದ್ ಮುಸ್ಲಿಯಾರ್ ರವರ ನಿಧನಕ್ಕೆ ಸಂತಾಪ ಸೂಚಿಸಿ ಯಾಸೀನ್ ಪಾರಾಯಣ ಹಾಗೂ ವಿಶೇಷ ದುವಾ ನಡೆಸಲಾಯಿತು. ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿಯಾಗಿ ಸಯ್ಯದುಲ್ ಉಲಮಾ ಬಹು| ಜಿಫ್ರಿ ಮುತ್ತುಕೋಯ ತಂಘಳ್ ರವರನ್ನು

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿ ನೇಮಕಕ್ಕೆ ತೀರ್ಮಾನ Read More »

error: Content is protected !!
Scroll to Top