Uncategorized

ಖ್ಯಾತ ಯುಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲು

ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಖ್ಯಾತ ಯುಟ್ಯೂಬ‌ರ್ ಸಮೀರ್ ಎಂ.ಡಿ ಎಂಬವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ […]

ಖ್ಯಾತ ಯುಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲು Read More »

ನಿಲ್ಲಿಸಿದ ಸ್ಕೂಟರ್ ಕಳವು

ಪುತ್ತೂರು ತಾಲೂಕಿನ ಪುರುಷರಕಟ್ಟೆ ಮಾಯಂಗಲ ರಸ್ತೆಯ ಅಂಗನವಾಡಿ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಹೋಂಡಾ (ಕೆ.ಎ:21-ಇಡಿ 9849)ಕಳವಾದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಳ್ತಿಗೆ ಗ್ರಾಮದ ಕಮ್ಮಾರ ಉಮೇಶ್ ಎಂಬವರು ಪುರುಷರಕಟ್ಟೆಯಿಂದ ಮಾಯಂಗಲ ರಸ್ತೆಯಲ್ಲಿ ಬರುವ ಅಂಗನವಾಡಿಯ ಎದುರುಗಡೆ ಕಟ್ಟಡದ ಕೆಲಸ ಮಾಡುತ್ತಿದ್ದು ಕೆಲಸ ಮುಗಿಸಿ ಮನೆಗೆ ತೆರಳುವ ಸಮಯ ಅವರ ಸ್ಕೂಟ‌ರ್ ಸ್ಟಾರ್ಟ್ ಆಗದ ಹಿನ್ನೆಲೆಯಲ್ಲಿ ಅಲ್ಲೇ ಬಿಟ್ಟು ಹೋಗಿದ್ದರು. ಜು.10ಕ್ಕೆ ಬೆಳಗ್ಗೆ ಬಂದು ನೋಡಿದಾಗ ಸ್ಕೂಟರ್ ನಾಪತ್ತೆಯಾಗಿತ್ತು. ಸ್ಕೂಟ‌ರ್ ಅನ್ನು ಯಾರೋ ಕಳ್ಳರು

ನಿಲ್ಲಿಸಿದ ಸ್ಕೂಟರ್ ಕಳವು Read More »

ಅರಂತೋಡು : ಬೆಂಕಿ ಅವಘಡ ಸಂಭವಿಸಿದ ಘನ ತ್ಯಾಜ್ಯ ವಿಲೇವಾರಿ ಘಟಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಬೆಂಕಿ ಅವಘಡ ಸಂಭವಿಸಿ ಅರಂತೋಡು ಘನ ತಾಜ್ಯ ಘಟಕ ಸುಟ್ಟು ಹೋಗಿದ್ದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಕು. ಭಾಗೀರಥಿ ಮುರುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಕಾರ್ಭಾರಿಯವರು ಜುಲೈ 11 ರಂದು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡಕೊಂಡರು.ಬಳಿಕ ಅವರುಗಳು ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.ನೂತನ ಘನ ತಾಜ್ಯ ನಿರ್ಮಾಣ, ಹಾಗೂ ಶೀಘ್ರವೇ ಸರಕಾರದ ಗಮನಕ್ಕೆ ತಂದು ಅನುದಾನವನ್ನು ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಅಧಿಕಾರಿಗಳು

ಅರಂತೋಡು : ಬೆಂಕಿ ಅವಘಡ ಸಂಭವಿಸಿದ ಘನ ತ್ಯಾಜ್ಯ ವಿಲೇವಾರಿ ಘಟಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿದ ವ್ಯಕ್ತಿ ನ್ಯಾಯಾಧೀಶರ ಮುಂದೆ ಹೇಳಿದ್ದೇನು

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿದ ನೀಡಿದ ವ್ಯಕ್ತಿ ಜಡ್ಜ್ ಮುಂದೆ ಜುಲೈ11 ರಂದು ಸಂಜೆ 4:40 ರಿಂದ 6 ಗಂಟೆವರೆಗೆ ಒಟ್ಟು 1 ಗಂಟೆ 20 ನಿಮಿಷ ಹೇಳಿಕೆ ನೀಡಿ ಬಳಿಕ ಹೇಳಿಕೆಯ ಪತ್ರಿಗೆ ಸಹಿ ಹಾಕಿ ವಕೀಲರ ಜೊತೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತನಿಖೆಗಾಗಿ ಕಾರಿನಲ್ಲಿ ತೆರಳಿದ್ದಾರೆ.ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ದೂರುದಾರ ವ್ಯಕ್ತಿ ಒಬ್ಬನೇ ಹಾಜರಾಗಿ BNS 183

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿದ ವ್ಯಕ್ತಿ ನ್ಯಾಯಾಧೀಶರ ಮುಂದೆ ಹೇಳಿದ್ದೇನು Read More »

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದನ್ನು ತೋರಿಸುವೆ ಎಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಹೇಳಿಕೆ ನೀಡಿದ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರು

ಭಾರೀ ಕುತೂಹಲಕ್ಕೆ ಕಾರಣವಾದ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದನ್ನು ತೋರಿಸುವೆ ಎಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾನೆ.ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಹೇಳಿಕೆ ನೀಡಿದ್ದಾನೆ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದನ್ನು ತೋರಿಸುವೆ ಎಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಹೇಳಿಕೆ ನೀಡಿದ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರು Read More »

ಗುರುಪರಂಪರೆಯನ್ನು ಉಳಿಸಿ ಬೆಳೆಸುವ : ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ

ಅಧುನಿಕ ಕಾಲಘಟ್ಟದಲ್ಲಿ ಗುರುಪರಂಪರೆ ನಶಿಸಿ ಹೋಗುತ್ತಿದ್ದು ಇದನ್ನು ಉಳಿಸಿ ಬೆಳೆಸುವ ಅಗತ್ಯ ಇದೆ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ತಮ್ಮ ಆಶ್ರಮದಲ್ಲಿ ಗುರುಪೂಜೆ ಆಚರಣೆ ಮತ್ತು ತಾವು ಬರೆದ ಕೃತಿ ”ಕರ್ಮ ಶುದ್ಧಿಯಿಂದ ಜನ್ಮ ಶುದ್ಧಿಯಾಗುವುದು’ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸ್ವಾಮೀಜಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿದ ಸುಳ್ಯ ಕೆ.ವಿ.ಜಿ‌ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಪೆಸರ್ ಡಾ.ಹರ್ಷವರ್ಧನ ಮಾತನಾಡಿ ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲಾಗುತ್ತಿತ್ತು.ಅಲ್ಲಿಯೇ ಧಾರ್ಮಿಕ‌ ಶಿಕ್ಷಣ ಶೈಕ್ಷಣಿಕ ಶಿಕ್ಷಣ

ಗುರುಪರಂಪರೆಯನ್ನು ಉಳಿಸಿ ಬೆಳೆಸುವ : ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ Read More »

ಅರಂತೋಡು‌ ಗ್ರಾಮ‌ ಪಂಚಾಯತ್ ಘನ ತ್ಯಾಜ್ಯ ಘಟಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘನ ತ್ಯಾಜ್ಯ ಘಟಕ

ಅರಂತೋಡು ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕ ಹೊತ್ತಿ ಉರಿದ ಘಟನೆ ಬುಧವಾರ ವರದಿಯಾಗಿದೆ. ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು.ಘನ ತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು ಲಕ್ಷ ಮೌಲ್ಯದ ಯಂತ್ರ ಸೇರಿ ಇತರ ಉಪಕರಣಗಳಿಗೆ ಹಾನಿಯಾಗಿದೆ ಎಂದು

ಅರಂತೋಡು‌ ಗ್ರಾಮ‌ ಪಂಚಾಯತ್ ಘನ ತ್ಯಾಜ್ಯ ಘಟಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘನ ತ್ಯಾಜ್ಯ ಘಟಕ Read More »

ಕಾಲು ಜಾರಿ ಬಿದ್ದು ಮಹಿಳೆ ಸಾವು

ಮನೆಯಂಗಳದಲ್ಲಿ ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವೃದ್ಧೆ ಯೊಬ್ಬರು ಮೃತಪಟ್ಟ ಘಟನೆ ಸೊಮವಾರ ವರದಿಯಾಗಿದೆ.ಜಾಲ್ಲೂರು ಗ್ರಾಮದ ಕಾಟೂರು ನಿವಾಸಿ ದಿ. ತಿಮ್ಮಪ್ಪ ಗೌಡರ ಪತ್ನಿ ಕಮಲ ಮೃತಪಟ್ಟವರು.ತೋಟದಿಂದ ಹುಲ್ಲು ಹೊತ್ತುಕೊಂಡು ಬರುವಾಗ ಈ ದುರ್ಘಟನೆ ನಡೆದಿದೆ.ತಲೆಗೆ ಏಟಾಗಿದ್ದು ಅವರನ್ನು ತಕ್ಷಣ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟರೆಂದು ತಿಳಿದುಬಂದಿದೆ..

ಕಾಲು ಜಾರಿ ಬಿದ್ದು ಮಹಿಳೆ ಸಾವು Read More »

ಅರಂತೋಡು : ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

ದುರ್ಗಾ ಮಾತಾ ಭಜನಾ ಮಂದಿರಮಲ್ಲಿಕಾರ್ಜುನ ಭಜನಾ ಮಂಡಳಿ ಆರಂತೋಡು ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಮಲ್ಲಿಕಾರ್ಜುನ ಭಜನಾ ಮಂಡಳಿ ಯ ವಾರ್ಷಿಕ ಸಭೆಯು ಆರಂತೋಡು ಗ್ರಾಮ ಪಂಚಾಯತ್ ಅಮೃತ ಭವನ ದಲ್ಲಿ ಜೂ.6ರಂದು ಕೆ ಆರ್ ಪದ್ಮನಾಭ ಇವರ ಅಧ್ಯಕ್ಷತೆಯಲ್ಲಿ ನೂತನ ಸಮಿತಿ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ ಆರ್ ಪದ್ಮನಾಭ ಅಧ್ಯಕ್ಷರು ಆಗಿ ತೀರ್ಥ ರಾಮ ಆಡ್ಕಬಳೆ, ಕಾರ್ಯದರ್ಶಿ ಯಾಗಿ ಸುರೇಶ ಉಳುವಾರು, ಉಪಾಧ್ಯಕ್ಷರು ಆಗಿ ಕುಶಾಲಪ್ಪ ಬೆಟ್ಟನ, ಕೋಶಾಧಿಕಾರಿ ಯಾಗಿ ಕೆ ಆರ್

ಅರಂತೋಡು : ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ Read More »

ಭಾರೀ ಮಳೆ ಹಿನ್ನಲೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ- ಬಿರುಗಾಳಿ ಇರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಜುಲೈ 7ರಂದು ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ

ಭಾರೀ ಮಳೆ ಹಿನ್ನಲೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top