Uncategorized

ಎಸ್ ಕೆ.ಎಸ್.ಎಸ್ ಎಫ್ ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆ ಯಲ್ಲಿ ಸ್ವಚತೆ ಕಾರ್ಯಕ್ರಮ

ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ ಕರುಣಾಕರಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆಚಂದ್ರನ್ ಕೂಟೀಲು ಇದ್ದರು .ಸ್ವಚ್ಛತೆಯಲ್ಲಿ ಸುಳ್ಯ ವಿಜಲೆಂಟ್ ವಿಖಾಯ ಹಾಗೂ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯಅಧ್ಯಕ್ಷ ಅಬೂಬಕ್ಕರ್ ಪೂಪಿವಿಖಾಯ ಅಧ್ಯಕ್ಷ ಮಹಮ್ಮದ್ ಅಡ್ಕ,ಶರೀಫ್ ಸಿ. ಎ,ಉಮ್ಮರ್ ಬಿ.ಎಂ,ಜಲಾಲ್ ಅಡ್ಕಾರ್,ಅಬ್ದುಲ್ ರವೂಫ್ ಎಸ್ ಎಂ,ನಾಸಿರ್ ಮಾಬ್ಲಿ,ನಿಸಾರ್ ಪಾಲಡ್ಕ,ತಾಜುದ್ದೀನ್ ಅರಂತೋಡು […]

ಎಸ್ ಕೆ.ಎಸ್.ಎಸ್ ಎಫ್ ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆ ಯಲ್ಲಿ ಸ್ವಚತೆ ಕಾರ್ಯಕ್ರಮ Read More »

ಹುಡುಗಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಜೆರಾಕ್ಸ್ ಮಾಡಿಸಿಕೊಂಡು ಬರೋದಾಗಿ ಮನೆಯಿಂದ ಹೋದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ನಾಪತ್ತೆಯಾದ ವಿದ್ಯಾರ್ಥಿನಿ ರೂಪ(19) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ.ಪುತ್ತೂರಿನ ಪತ್ತೂರಿನಲ್ಲ ವಾಸವಿರುವ ಗಿರಿಜಾ ದೇವಿ ಹಾಗೂ ಮಂಟು ಪಾಸ್ವಾನ್ ಅವರ ಮಗಳು ರೂಪ (19) ಮನೆಯಲ್ಲಿ ತಾನು ಹಾಗೂ ತಮ್ಮ ಮಾತ್ರ ಇದ್ದಾಗ ಜೆರಾಕ್ಸ್ ಮಾಡಿಸಿಕೊಂಡು ಬರಲು ಪೇಟೆಗೆ ಹೋಗಿ ಬರೋದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದಳು. ಇದೀಗ ಆಕೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ.

ಹುಡುಗಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read More »

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆಯು ಇತ್ತೀಚೆಗೆ ಜರುಗಿತು . ಈ ಹಾಸ್ಯ ಕವನ ಸ್ಪರ್ಧೆಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಆವರು ವಹಿಸಿದ್ದರು. ಹಾಸ್ಯ ಕವನ ಸ್ಪರ್ಧೆಯಲ್ಲಿ ಜ್ಯೋತಿಭಾ ಚಿಲ್ಲಣ್ಣವರ್ ಅವರ ಕಕ್ಕಾಬಿಕ್ಕಿ ಕವಿತೆ, ಅಪ್ಪಯ್ಯ ಯಾದವ್ ಬೆಂಗಳೂರು ಅವರ ಕಣ್ಣಿಲ್ಲದ ಕನ್ಯೆ, ಕೆ. ಎ. ಅಬ್ದುಲ್ ಅಝೀಝ್ ಪುಣಚ ಅವರ (ನೈ)(ಟೈ)ಟ್), ನಿಗುಢ ಹುಬ್ಬಳ್ಳಿ ಅವರ ಹೆಂಡ್ತಿ ಕಾಟ, ಗೋಪಾಲಕೃಷ್ಣ ಭಟ್ ಮನವಳಿಕೆ ಅವರ ಡುಮ್ಮಣ್ಣ,

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆ Read More »

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ನಾಡಿನ ಖ್ಯಾತ ಹಿರಿಯ ಸಾಹಿತಿಗಳಾದ ಶ್ರೀ ಸುಬ್ರಾಯ ಚೊಕ್ಕಾಡಿ ಸುಳ್ಯ ಅವರಿಗೆ 85 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಅವರಿಗೆ ಅವರ ಚೊಕ್ಕಾಡಿ ಗೃಹದಲ್ಲಿ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿ ಪ್ರೀತಿಯಿಂದ ಸಮ್ಮಾನಿಸಿ ಗೌರವಿಸಿದ್ದಾರೆ. ಈ ಸನ್ಮಾನ ಕಾರ್ಯಕ್ರಮವನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ಸಾಹಿತಿ, ಗಾಯಕ ಮತ್ತು ಜ್ಯೋತಿಷ್ಯರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ, ಕಲಾವಿದ ನಾಗರಾಜ್ ಖಾರ್ವಿ, ಗಾಯಕರಾದ ಪೆರುಮಾಳ್ ಲಕ್ಷ್ಮಣ್, ರಾಜೇಶ್ ಸುಳ್ಯ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣ,ಸಹಪಾಠಿ ಕ್ರಷ್ಣ ಜಿ ರಾವ್ ಬಂಧನ

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕೃಷ್ಣ ಜಿ ರಾವ್ ನನ್ನು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.ಇನ್ನು ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್ ಎರಡು ದಿನಗಳಲ್ಲಿ ಬಂಧಿಸಲು ಇಂದು ಶಾಸಕ ಅಶೋಕ್ ರೈ ಜಿಲ್ಲಾ ಎಸ್ಪಿ ಯವರಿಗೆ ಸೂಚನೆ ನೀಡಿದ್ದರು. ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು ಆರೋಪಿ ಎಲ್ಲೇ ಇದ್ದರೂ ಆತನನ್ನು ಬಂಧಿಸಬೇಕು. ಆರೋಪಿಯನ್ನು ಇಷ್ಟು ದಿನ ಬಂಧಿಸದೇ ಇರುವುದು ಸೋಶಿಯಲ್

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣ,ಸಹಪಾಠಿ ಕ್ರಷ್ಣ ಜಿ ರಾವ್ ಬಂಧನ Read More »

ಗೆಳತಿಯನ್ನು ಗರ್ಭಿಣಿಯಾಗಿಸಿ ಮಗುವಿನ ಜನನಕ್ಕೆ ಕಾರಣವಾದ ವ್ಯಕ್ತಿಯನ್ನು ತಕ್ಷಣ ಬಂಧಿಸಲು ಎಸ್ಪಿಗೆ ಸೂಚನೆ

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಕೃಷ್ಣ ಜೆ ರಾವ್ ತಲೆಮರೆಸಿಕೊಂಡಿದ್ದು ಎರಡು ದಿನಗಳಲ್ಲಿ ಆರೋಪಿಯನ್ನು ಬಂಧಿಸಲು ಶಾಸಕ ಅಶೋಕ್ ರೈ ಜಿಲ್ಲಾ ಎಸ್ಪಿ ಯವರಿಗೆ ಸೂಚನೆ ನೀಡಿದ್ದಾರೆ.ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು ಆರೋಪಿ ಎಲ್ಲೇ ಇದ್ದರೂ ಆತನನ್ನು ಬಂಧಿಸಬೇಕು. ಆರೋಪಿಯನ್ನು ಇಷ್ಟು ದಿನ ಬಂಧಿಸದೇ ಇರುವುದು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.ತಂಡವನ್ನು ರಚನೆಮಾಡಿ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸಬೇಕು ಮತ್ತು ನೊಂದ ಯುವತಿಗೆ ನ್ಯಾಯವನ್ನೂ ಕೊಡಿಸುವ

ಗೆಳತಿಯನ್ನು ಗರ್ಭಿಣಿಯಾಗಿಸಿ ಮಗುವಿನ ಜನನಕ್ಕೆ ಕಾರಣವಾದ ವ್ಯಕ್ತಿಯನ್ನು ತಕ್ಷಣ ಬಂಧಿಸಲು ಎಸ್ಪಿಗೆ ಸೂಚನೆ Read More »

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದವನನ್ನು ಶುಕ್ರವಾರ ಶುಕ್ರವಾರ ಎನ್.ಐ ಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬ್ದುಲ್‌ ರೆಹಮಾನ್ ಎಂಬಾತನಾಗಿದ್ದು, ಕತಾರ್‌ನಿಂದ ಕೇರಳಕ್ಕೆ ಆಗಮಿಸಿದಾಗ ಎನ್‌ಐಎ ತಂಡ ಆತನನ್ನು ಬಂಧಿಸಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ರೆಹಮಾನ್ ಮತ್ತು ತಲೆಮರೆಸಿಕೊಂಡಿದ್ದ ಇತರ ಇಬ್ಬರು ಆರೋಪಿಗಳು ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ಒಟ್ಟು ಆರೋಪ ಪಟ್ಟಿ 28

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ Read More »

ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು

ಕೆಲವು ದಿನಗಳ ಹಿಂದೆ ಸೋಣಂಗೇರಿ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯರೊಬ್ಬರು ಮ್ರತಪಟ್ಟ ಘಟನೆ ವರದಿಯಾಗಿದೆ.ಕಲ್ಲುಗುಂಡಿಯ ಡಾ. ಶಮಂತ್ ರವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಜೂ.4ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಕಾಲು ತೀವ್ರವಾಗಿ ಜಖಂಗೊಂಡಿದ್ದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತೆನ್ನಲಾಗಿದೆ. ಡಾ. ಶಮಂತ್ ಅವರು ದುಗ್ಗಲಡ್ಕ

ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು Read More »

ಪೆರಾಜೆ ಸಮೀಪ ಭೀಕರ ಬೈಕ್ ಅಪಘಾತ,ಬೈಕ್ ಸವಾರ ಗಂಭೀರ

ಪೆರಾಜೆ ಸಮೀಪ ಬೈಕ್ ಸ್ಕಿಡ್ ಆಗಿ ನಿಡುಬೆಯ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ವರದಿಯಾಗಿದೆ‌. ಐವರ್ನಾಡು ಗ್ರಾಮದ. ಸುಬ್ರಹ್ಮಣ್ಯ ಅವರ ಮಗ ಗೋಪಿನಾಥ(40) ಎಂಬ ವ್ಯಕ್ತಿಯೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.ತಲೆಗೆ ಗಂಭೀರ ಗಾಯವಾದ ವ್ಯಕ್ತಿಯನ್ನು ಸುಳ್ಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಿಸಲಾಗಿದೆ.

ಪೆರಾಜೆ ಸಮೀಪ ಭೀಕರ ಬೈಕ್ ಅಪಘಾತ,ಬೈಕ್ ಸವಾರ ಗಂಭೀರ Read More »

ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನಲ್ಲಿ ಭಾರೀ ಸುರಿಯುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು,ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 03.07.2025 ರಂದು ರಜೆ ಘೋಷಿಸಲಾಗಿರುತ್ತದೆ.ಎಂದು ತಹಶೀಲ್ದಾರರು ಸುಳ್ಯ ತಿಳಿಸಿದ್ದಾರೆ

ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top