ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರಿಂದ ಸಭಾಧ್ಯಕ್ಷ ಯು. ಟಿ.ಖಾದರ್ ಭೇಟಿ
ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ರವರ ನಿಯೋಗ ಸಭಾಧ್ಯಕ್ಷ ಯು. ಟಿ ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ರಸ್ತೆ ಅಭಿವೃದ್ಧಿ ಗೆ ಮನವಿ ನೀಡಿದ್ದರು. ಅರಂತೋಡು ತೊಡಿಕಾನ ರಸ್ತೆಯು ತೀರಾ ಹದಗೆಟ್ಟಿದ್ದು ಅದು ಪಿಡಬ್ಲ್ಯು ರಸ್ತೆ ಆಗಿದ್ದು ಅದನ್ನು ಮೇಲ್ದರ್ಜೆಗೆ ಸೇರಿಸಿ ಅಗಲೀಕರಣ ಮಾಡಲು ಮತ್ತು ಅಭಿವೃದ್ಧಿ ಪಡಿಸಲು ಲೋಕೋಪಯೋಗಿ ಸಚಿವರಿಗೆ ಶಿಪಾರಸ್ಸು ಮಾಡಲು ಮನವಿ ನೀಡಿದರು.ತೊಡಿಕಾನ ದೇವಸ್ತಾನದ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡಲು ಮನವಿ ಸಲ್ಲಿಸಿದ್ದರು ಸಭಾದ್ಯಕ್ಷರು […]
ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರಿಂದ ಸಭಾಧ್ಯಕ್ಷ ಯು. ಟಿ.ಖಾದರ್ ಭೇಟಿ Read More »










