Uncategorized

ಮಗುವಿಗೆ ಜನ್ಮ ನೀಡಿದ ವಂಚನೆಗೊಳಗಾಗಿ ಗರ್ಭವತಿಯಾದ ವಿದ್ಯಾರ್ಥಿನಿ

ಪುತ್ತೂರಿನ ವಿದ್ಯಾರ್ಥಿನಿಯನ್ನು ವಂಚಿಸಿ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿ ಪತ್ತೆ ಕಾರ್ಯ ಮುಂದುವರಿಯುತ್ತಿರುವ ಬೆನ್ನಲೇ ಶುಕ್ರವಾತ ರಾತ್ರಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ತಿಳಿದು ಬಂದಿದೆ.ಸಂತ್ರಸ್ತೆಯೂ ಜೂ 24 ರಂದು ರಾತ್ರಿ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಇದೀಗ ಮದುವೆಯಾಗಲು ನಿರಾಕರಿಸಿರುವುದಾಗಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹದ ಪ್ರಕರಣ ದಾಖಲಿಸಿದ್ದರು.ಸಂತ್ರಸ್ತ ಯುವತಿಯ ತಾಯಿ ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಿಗದಿ ಮಾಡಿದ್ದರು. ಆದರೇ ನಿಗದಿತ ಸಮಯಕ್ಕೆ ಮಹಿಳೆ ಬಾರದೇ ಪತ್ರಿಕಾಗೋಷ್ಟಿ ರದ್ದಾಗಿತ್ತು. ಸಂತ್ರಸ್ತೆಗೆ […]

ಮಗುವಿಗೆ ಜನ್ಮ ನೀಡಿದ ವಂಚನೆಗೊಳಗಾಗಿ ಗರ್ಭವತಿಯಾದ ವಿದ್ಯಾರ್ಥಿನಿ Read More »

ಸಂಪಾಜೆ : ಗ್ರಾಮ ಪಂಚಾಯತ್ ಕೆಡಿಪಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿ ವೇಲು ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ. ಡಿ. ಪಿ. ಸಭೆ ನಡೆಯಿತು ಸಬೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಸಾಮಾಜಿಕ ಅರಣ್ಯ, ಕಂದಾಯ,, ಕೃಷಿ, ಪಶು ವೈದ್ಯಕೀಯ ಇಲಾಖೆ, ಶಿಕ್ಷಣ, ಅರೋಗ್ಯ ಇಲಾಖೆ ಮೆಸ್ಕಾಂ,, ಸೊಸೈಟಿ, ಡಿ. ಸಿ. ಸಿ ಬ್ಯಾಂಕ್, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಇಲಾಖಾ ಮಾಹಿತಿ ನೀಡಿದರುಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ .ನಿತಿನ್ ಪ್ರಭು ರವರಲ್ಲಿ ಗ್ರಾಮ

ಸಂಪಾಜೆ : ಗ್ರಾಮ ಪಂಚಾಯತ್ ಕೆಡಿಪಿ ಸಭೆ Read More »

ತೊಡಿಕಾನ : ವಿದ್ಯುತ್ ಕಂಬಕ್ಕೆ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ತುಂಡು

ಅರಂತೋಡು, ಜೂ.27. ತೊಡಿಕಾನ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬದ ಮೇಲೆ ಮರಬಿದ್ದು ಹಾನಿ ಯಾಗಿ ಎರಡು ವಿದ್ಯುತ್ ಕಂಬಗಳು ತುಂಡಾದ ಘಟನೆ ವರದಿಯಾಗಿದೆ.ಬಳಿಕ ಅದನ್ನು ತೆರವುಗೊಳಿಸಲಾಯಿತು.ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತ ಮೊಟ್ಟೆ ,ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ ,ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಪೂಜಾರಿ, ರಾಮಕೃಷ್ಣ ಕುಂಟು ಕಾಡು,ಅರಂತೋಡು ಮೆಸ್ಕಾಂ ಸಲಹಾ ಸಮಿತಿ ಸದಸ್ಯ ತಾಜುದ್ದೀನ್ ಅರಂತೋಡು

ತೊಡಿಕಾನ : ವಿದ್ಯುತ್ ಕಂಬಕ್ಕೆ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ತುಂಡು Read More »

ನ್ಯಾಯವಾದಿ ಹಾಗೂ ನೋಟರಿ ಕುಂಜಿಪಳ್ಳಿ ನಿಧನ

ಸುಳ್ಯ ತಾಲೂಕು ಬೋರ್ಡ್ ಮಾಜಿ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್‌ ಸದಸ್ಯ. ಎಣ್ಣೂರು ಮಸೀದಿಯ ಗೌರವಾಧ್ಯಕ್ಷರಾಗಿರುವ ನ್ಯಾಯವಾದಿ ಹಾಗೂ ನೋಟರಿ . ಕುಂಪಳ್ಳಿಯವರು ಶುಕ್ರವಾರ ನಿಧನರಾದರು. ಅವರಿಗೆ ೯೦ ವರ್ಷ ವಯಸ್ಸಾಗಿತ್ತು. ಇತಿಹಾಸ ಪ್ರಸಿದ್ದ ಐವತ್ತೊಕ್ಲು ಪಟೇಲ್ ಮನೆಯವರಾದ ಕುಂಪಳ್ಳಿಯವರು ವಯೋಸಹಜ ಅಸೌಖ್ಯದಿಂದಿದ್ದು, ಪೈಚಾರಿನಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು.ಅಂತ್ಯ ಸಂಸ್ಕಾರಕ್ಕೆ ಅವರ ಪಾರ್ಥಿವ ಶರೀರವನ್ನು ಐವತ್ತೊಕು ಗ್ರಾಮದ ಅವರ ಐವತ್ತೊಕ್ಲು ಮನೆಗೆ ಕೊಂಡೊಯ್ಯಲಾಗುವುದೆಂದು ಕುಟುಂಬ ಮೂಲಗಳು ತಿಳಿಸಿವೆ.

ನ್ಯಾಯವಾದಿ ಹಾಗೂ ನೋಟರಿ ಕುಂಜಿಪಳ್ಳಿ ನಿಧನ Read More »

ಸುಳ್ಯ ತಾಲೂಕು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಪುಷ್ಪಾ ಮೇದಪ್ಪ ಆಯ್ಕೆ

ಸುಳ್ಯ ತಾಲೂಕು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಸುಳ್ಯದ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಶಶಿಕಲಾ ಹರ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ ವರದಿ ವಾಚಿಸಿದರು. ಜಯಂತಿ ಜನಾರ್ಧನ್ ಲೆಕ್ಕಪತ್ರ ಮಂಡಿಸಿದರು ಮುಂದಿನ ಅವಧಿಗೆ ಪದಾಧಿಕಾರಿಗಳನ್ನುಆಯ್ಕೆ ಮಾಡಲಾಯಿತು ಅಧ್ಯಕ್ಷರಾಗಿ ಪುಷ್ಪಾ ಮೇದಪ್ಪ ಉಪಾಧ್ಯಕ್ಷರಾಗಿ ಗುಣವತಿ ಕೊಲ್ಲಂತಡ್ಕ ಕಾರ್ಯದರ್ಶಿ, ಲೋಲಾಕ್ಷಿ ದಾಸನಕಜೆ,ಖಜಾಂಜಿ ಶಾರದಾ ಡಿ. ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ವೀಣಾ ಮೋಂಟಡ್ಕ ಸಹ ಖಜಾಂಜಿಯಾಗಿ ಚಂದ್ರಾ

ಸುಳ್ಯ ತಾಲೂಕು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಪುಷ್ಪಾ ಮೇದಪ್ಪ ಆಯ್ಕೆ Read More »

ಎಸ್.ಕೆ.ಎಸ್.ಬಿ.ವಿ, ನುಸ್ರತುಲ್ ಇಸ್ಲಾಂ ಮದರಸ ಅರಂತೋಡಿನಲ್ಲಿ ಸಮಸ್ತದ 100 ನೇ ಸಂಸ್ಥಾಪನಾ ದಿನಾಚರಣೆ

ಎಸ್.ಕೆ.ಎಸ್.ಬಿ.ವಿ, ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಹಾಗೂ ಎಸ್.ಕೆ.ಎಸ್.ಎಸ್.ಎಫ್ ಶಾಖೆ ಅರಂತೋಡು ಇವುಗಳ ಜಂಟೀ ಆಶ್ರಯದಲ್ಲಿ ಸಮಸ್ತದ 100ನೇ ಸ್ಥಾಪನಾ ದಿನಾಚರಣೆಯನ್ನು ಅರಂತೋಡಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣವನ್ನು ಮಾಡಿ ಸಮಸ್ತ ಆದರ್ಶ ಶುದ್ಧಿಯೊಂದಿಗೆ ಶತಮಾನ ದತ್ತ ಎಂಬ ಧ್ಯೇಯ ವಾಕ್ಯದೊಂದಿಗೆ ಮುನ್ನಡೆಯುತ್ತಿದ್ದು. ಹಲವಾರು ಮಹನೀಯರ ಕೊಡುಗೆ ಮತ್ತು ತ್ಯಾಗದ ಫಲವಾಗಿ ಇಂದು ಬಹಳ ಎತ್ತರಕ್ಕೆ ಬೆಳೆದು ನಿಂತಿದೆ ಎಂದರು.ಸದರ್

ಎಸ್.ಕೆ.ಎಸ್.ಬಿ.ವಿ, ನುಸ್ರತುಲ್ ಇಸ್ಲಾಂ ಮದರಸ ಅರಂತೋಡಿನಲ್ಲಿ ಸಮಸ್ತದ 100 ನೇ ಸಂಸ್ಥಾಪನಾ ದಿನಾಚರಣೆ Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ‌ ಸಂಪರ್ಕ ನಡೆಸಿ ವಂಚನೆ

ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಜೂ.24 ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಪಿ.ಜಿ.ಕೃಷ್ಣ.ರಾವ್ (21) ವಿರುದ್ಧ ಪ್ರಕರಣ ದಾಖಲಾಗಿದೆ.ಸ್ನೇಹಿತರಾಗಿದ್ದ ಇಬ್ಬರಿಗೂ ಹೈ ಸ್ಕೂಲ್ ನಿಂದಲೇ ಪರಿಚಯವಿದ್ದು ಬಳಿಕ ಪರಸ್ಪರ ಪ್ರೀತಿಸುತ್ತಿದ್ದು 2024 ರ ಅಕ್ಟೋಬ‌ರ್ ತಿಂಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ಬರ ಹೇಳಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ.ಬಳಿಕ 2025 ಜನವರಿಯಲ್ಲಿ ಮನೆಗೆ ಬರಲು ಹೇಳಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿರುತ್ತಾನೆ

ಮದುವೆಯಾಗುವುದಾಗಿ ನಂಬಿಸಿ ದೈಹಿಕ‌ ಸಂಪರ್ಕ ನಡೆಸಿ ವಂಚನೆ Read More »

ಅರಂತೋಡು; ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಅಪಘಾತ,ಒರ್ವ ಮಹಿಳೆ ಸಾವು, ಇಬ್ಬರು ಗಂಭೀರ,ಅನೇಕ ಮಂದಿಗೆ ಗಾಯ

ಅರಂತೋಡು; ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಅಪಘಾತ,ಒರ್ವ ಮಹಿಳೆ ಸಾವು, ಇಬ್ಬರು ಗಂಭೀರ,ಅನೇಕ ಮಂದಿಗೆ ಗಾಯ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಅರಂತೋಡು ಬಳಿಯ ಉದಯನಗರ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಭೀಕರಅಪಘಾತದಲ್ಲಿ ಒರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡು ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ ವರದಿಯಾಗಿದೆ.ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಹಾಗೂ ಮಡಿಕೇರಿಯಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್‌ಗಳ ನಡುವೆ ಸುಳ್ಯ ತಾಲೂಕಿನ ಅರಂತೋಡು ಬಳಿಯ ಉದಯನಗರ ತಿರುವಿನಲ್ಲಿ

ಅರಂತೋಡು; ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಅಪಘಾತ,ಒರ್ವ ಮಹಿಳೆ ಸಾವು, ಇಬ್ಬರು ಗಂಭೀರ,ಅನೇಕ ಮಂದಿಗೆ ಗಾಯ Read More »

ಅರಂತೋಡು ಬಸ್ಸುಗಳ ನಡುವೆ ಭೀಕರ ಅಪಘಾತ

ಮಾಣಿ ಮೈಸೂರು‌ ರಾಷ್ಟ್ರೀಯ ಹೆದ್ದಾರಿ 275ರ ಅರಂತೋಡು ಉದಯನಗರ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ನಡುವೆ ಜೂ. 25ರಂದು ಭೀಕರ ಅಪಘಾತ ಸಂಭವಿಸಿ ಅನೇಕ ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.ಒಂದು ಬಸ್ಸು ಮಡಿಕೇರಿ ಕಡೆಯಿಂದ ಸುಳ್ಯ ಕಡೆ ಬರುತ್ತಿತ್ತು‌.ಇನ್ನೊಂದು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿತ್ತು.

ಅರಂತೋಡು ಬಸ್ಸುಗಳ ನಡುವೆ ಭೀಕರ ಅಪಘಾತ Read More »

AIKMCC ಪಾಲಿಯೇಟಿವ್ ಹೋಮ್ ಕೇರ್  ಸಂಪಾಜೆಯಲ್ಲಿ ಆರಂಭ

AIKMCC ಸುಳ್ಯ. ಶಿಹಾಬ್ ತಂಙಳ್ ಸೆಂಟರ್ ಫಾರ್ ಹ್ಯೂಮಾನಿಟಿ ಬೆಂಗಳೂರು,AIKMCC ಕೊಡಗು ಇದರ ಸಹಬಾಗಿತ್ವದಲ್ಲಿ ಸಂಪಾಜೆ ಪರಿಸರದಲ್ಲಿ ಪಾಲಿಯೇಟಿವ್ ಹೋಮ್ ಕೇರ್ ತಂಡವು ಸೇವೆ ಆರಂಭಿಸಿದೆ,ಇಂದು ದ,ಕ, ಸಂಪಾಜೆ ಹಾಗೂ ಕೊಡಗು ಸಂಪಾಜೆಯ ಸುಮಾರು 10ಕ್ಕೂ ಅಧಿಕ ನಿತ್ಯರೋಗಿಗಳನ್ನು ಅವರವರ ಮನೆಗಳಿಗೆ ತೆರಳಿ ಭೇಟಿಮಾಡಿ ಅವರನ್ನು ಪರೀಕ್ಷಿಸಿ ಅವಶ್ಯಕತೆ ಇರುವಲ್ಲಿ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು,.ಪ್ರತಿ ರೋಗಿಗಳ ರಕ್ತದೊತ್ತಡ, ಶುಗರ್ ಪರೀಕ್ಷಿಸಿ ವಿವರ ನೀಡಿದರು,ವಾರಕ್ಕೊಮ್ಮೆ ಆ ರೋಗಿಗಳನ್ನು ನಿರಂತರವಾಗಿ ಪರೀಕ್ಷಿಸಲಾಗುವುದು ಎಂದು ಸುಳ್ಯ AIKMCC ಪ್ರದಾನ ಕಾರ್ಯದರ್ಶಿ ತಾಜುದ್ದೀನ್

AIKMCC ಪಾಲಿಯೇಟಿವ್ ಹೋಮ್ ಕೇರ್  ಸಂಪಾಜೆಯಲ್ಲಿ ಆರಂಭ Read More »

error: Content is protected !!
Scroll to Top