Uncategorized

ಅಜ್ಜಾವರ : ವಿಶ್ವ ಯೋಗ ದಿನಾಚರಣೆ

ಸರಕಾರಿ ಪ್ರೌಢಶಾಲೆ ಅಜ್ಜಾವರ ದಲ್ಲಿ ವಿಶ್ವ ಯೋಗ ದಿನಾಚರಣೆ, ವನಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಹೊಸದಾಗಿ ಶಾಲೆಗೆ ದಾಖಲಾತಿಯಾದ ವಿದ್ಯಾರ್ಥಿಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಇಕೋ ಕ್ಲಬ್ ವತಿಯಿಂದ ವನಮಹೋತ್ಸವ ಆಚರಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ ಶ್ರೀ ಸಂದೀಪ್ ಅವರು ಗಿಡ ನೆಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಈ ಸಂದರ್ಭದಲ್ಲಿ ಸುಂದರ ಭಾರತ್ ಟ್ರಸ್ಟ್ ವತಿಯಿಂದ ನೀಡಿದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಶಾಲಾ ಮುಖ್ಯ್ಯೋಪಾಧ್ಯಯರಾದ ಗೋಪಿನಾಥ್ ಮೆತ್ತಡ್ಕ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ […]

ಅಜ್ಜಾವರ : ವಿಶ್ವ ಯೋಗ ದಿನಾಚರಣೆ Read More »

ನಗರ ಪಂಚಾಯತ್ ಸದಸ್ಯ ದಿಡೀರ್ ಸಾವು

ಪುತ್ತೂರು ಬಿಜೆಪಿ ಹಾಗೂ ಪುತ್ತೂರು ನಗರಸಭೆ ಮತ್ತೋರ್ವ ನಿಧನರಾಗಿದ್ದಾರೆ.ಇತ್ತೀಚೆಗಷ್ಟೇ ನಗರಸಭಾ ಸದಸ್ಯ ರಮೇಶ್ ರೈ ಮೃತಪಟ್ಟ ಬೆನ್ನಲ್ಲೇ ಇದೀಗ ನಗರಸಭೆ ಸದಸ್ಯ ಶೀನಪ್ಪ ನಾಯ್ಕ ಅವರು ನಿಧನರಾಗಿದ್ದಾರೆ.ಮುಕ್ರಂಪಾಡಿ ಸಮೂಪದ ಆನಂದಾಶ್ರಮ ಸಮೀಪದ ನಿವಾಸಿ ಶೀನಪ್ಪ ನಾಯ್ಕ ಅವರು ಅನಾರೋಗ್ಯದಿಂದ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕಳೆದ ಅರು ತಿಂಗಳು ಅನಾರೋಗ್ಯದಿಂದ ಬಳಲುತ್ತಿದ್ದರು. ಬಳಿಕ ಅವರು ನಗರಸಭೆ ಸದಸ್ಯರಾಗಿ ಕೆಲಸಕ್ಕೆ ಮರಳಿದ್ದರು. ಇದೀಗ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ನಗರ ಪಂಚಾಯತ್ ಸದಸ್ಯ ದಿಡೀರ್ ಸಾವು Read More »

ಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಯೋಗದಿಂದ ಶಾರೀರಿಕ, ಮಾನಸಿಕತೆ ಸದೃಡತೆಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕತೆ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ ಸಹಯೋಗದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.ಆಯುರ್ವೇದ ಕಾಲೇಜಿನ ವೈದ್ಯೆ ಡಾ.

ಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ Read More »

ಲಾರಿಗೆ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಟಯರ್

ಭತ್ತ ಸಾಗಿಸುತ್ರಿದ್ದ ಲಾರಿಯೊಂದಕ್ಕೆ ಬೆಂಕಿ ಹತ್ರಿಕೊಂಡ ಘಟನೆ ಶನಿವಾರ ಸಂಪಾಜೆ ಸಮೀಪದ ದೇವರಕೊಲ್ಲಿಯಿಂದ ವರದಿಯಾಗಿದೆ.ಮಡಿಕೇರಿ‌ ಕಡೆಯಿಂದ ಕಾರ್ಕಳಕ್ಕೆ ಲಾರಿಯಲ್ಲಿ ಭತ್ತ ಸಾಗಿಸಲಾಗುತ್ತಿತ್ತು.ಲಾರಿಯ ಒಂದು ಟಯರ್ ಸಂಪೂರ್ಣ ಸುಟ್ಟು ಹೋಗಿದೆ.ಲೈನರ್ ಬಿಸಿಯಾಗಿ ಬೆಂಕಿ ಹತ್ತಿಕೊಂಡಿರಬೇಕೆಂದು ಅಂದಾಜಿಸಲಾಗಿದೆ.

ಲಾರಿಗೆ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಟಯರ್ Read More »

ಸುಳ್ಯ : ಕಲ್ಕುಡ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ

ಸುಳ್ಯ ನಾವೂರು ಶ್ರೀ ಕಲ್ಕುಡ ದೈವಸ್ಥಾನದದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜೂ.20ರಂದು ನಡೆಯಿತು‌.ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಪಿ.ಕೆ ಉಮೇಶ,ಧರ್ಮದರ್ಶಿಗಳಾದ ಬಿ. ಭಾಸ್ಕರ ಐಡಿಯಲ್ ,ಕೆ. ಪ್ರಕಾಶ್ ಹೆಗ್ಡೆಪಿ.ಆರ್. ಚಂದ್ರಶೇಖರ ಕೆ. ಸೋಮನಾಥ ಪೂಜಾರಿ ಹರೀಶ್ ಬೂಡುಪನ್ನೆ ಕೇಶವ ನಾಯಕ್ಸತ್ಯಪ್ರಸಾದ್ ಕೆ. ದೈವಸ್ಥಾನದ ಪೂಜಾರಿಗಳಾದ,ತಿಮ್ಮಪ್ಪ ಗೌಡ ನಾವೂರು ಮೋನಪ್ಪ ಹಾಗೂ ಭಕ್ತರು ಉಪಸ್ಥಿತರಿದ್ದರು.

ಸುಳ್ಯ : ಕಲ್ಕುಡ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ Read More »

ಮೇದಿನಡ್ಕ : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಅರಣ್ಯ ಇಲಾಖೆ ಸುಳ್ಯ ವಲಯ ಇದರ ಸಹಯೋಗದೊಂದಿಗೆ ಚೈತ್ರ ಯುವತಿ ಮಂಡಲ(ರಿ)ಅಜ್ಜಾವರ ಪ್ರತಾಪ ಯುವಕ ಮಂಡಲ (ರಿ)ಅಜ್ಜಾವರ,ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಕರ್ಲಪ್ಪಾಡಿ, ಅರಿವು ಕೇಂದ್ರ ಅಜ್ಜಾವರ, ಸ. ಹಿ. ಪ್ರಾ ಶಾಲೆ ಅಡ್ಪoಗಾಯ ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಮೇದಿನಡ್ಕ ಅರಣ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗಸ್ತು ಅರಣ್ಯ ಪಾಲಕರಾದ ಗೀತಾ ಬಿ, ದೀಪಕ್ ಕೆ.ಎಸ್, ಭಾಗ್ಯ ಪಿ.ಸಿ, ಅರಣ್ಯ ವೀಕ್ಷಕರಾದ ಶ್ರೀಧರ್, ಭವಿತ್, ಮಾಯಿಲಪ್ಪ ಹಾಗೂ

ಮೇದಿನಡ್ಕ : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ Read More »

ಸಂಪಾಜೆ : ಚರಂಡಿಗೆ ಬಿದ್ದ ಪಿಕಪ್

ಸಂಪಾಜೆ ಗೇಟ್ ಸಮೀಪದ ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ರಸ್ತೆಯ ಪಕ್ಕದ ಚರಂಡಿಗೆ ಬಿದ್ದ ಘಟನೆ ವರದಿಯಾಗಿದೆ.ಸಂಪಾಜೆಯಿಂದ ಅರಮನೆ ಎಂಬಲ್ಲಿಯ ತೋಟಕ್ಕೆ ಪಿಕಪ್ ನಲ್ಲಿ ಕೆಲಸದವನ್ನು ಮತ್ತು ಸಿಮೆಂಟ್ ಲೋಡ್ ಕೊಂಡೊಯ್ಯುವ ವೇಳೆ ಪೆಟ್ರೋಲ್ ಪಂಪ್ ತಿರುವಿನಲ್ಲಿ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಚರಂಡಿಗೆ ಪಲ್ಟಿಯಾಗಿದೆ. ಪರಿಣಾಮವಾಗಿ ಪಿಕಪ್ ವಾಹನದಲ್ಲಿರುವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದುದೇವರಗುಂಡ ಪ್ರಸಾದ್ ಅವರ ಪಿಕಪ್ ಎಂದು ತಿಳಿದುಬಂದಿದೆ.

ಸಂಪಾಜೆ : ಚರಂಡಿಗೆ ಬಿದ್ದ ಪಿಕಪ್ Read More »

ಸುಳ್ಯದಲ್ಲಿ‌ ಸರಣಿ‌ ಅಪಘಾತ

ಸುಳ್ಯದ ಶ್ರೀ ರಾಂಪೇಟೆಯ ಬಾಳೆಮಕ್ಕಿಯಲ್ಲಿ ರಸ್ತೆ ಮಧ್ಯೆ ಸಡನ್ ಬ್ರೇಕ್ ಹಾಕಿ ನಿಲ್ಲಿಸಿದ ಕಾರಿಗೆ ಹಿಂದುಗಡೆಯಿಂದ ಬರುತ್ತಿದ್ದ ಸ್ಕೂಟಿ ಡಿಕ್ಕಿ ಹೊಡೆಯಿತು. ಇದರ ಹಿಂದುಗಡೆಯಿಂದ ಬಂದ ಬೈಕ್ ಸ್ಕೂಟಿಗೆ ತಾಗಿ ದ್ವಿಚಕ್ರ ವಾಹನಗಳ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಗುರುವಾರ ರಾತ್ರಿ ವರದಿಯಾಗಿದೆ.ಮಹಾರಾಷ್ಟ್ರ ನೋಂದಾವಣೆಯ ಕಾರು ರಸ್ತೆ ಮಧ್ಯೆ ಸಡನ್ನಾಗಿ ಬ್ರೇಕ್ ಹಾಕಿದ್ದರಿಂದ ಸ್ಕೂಟಿ ಸವಾರರು ನಿಯಂತ್ರಣ ತಪ್ಪಿ ಕಾರಿನ ಹಿಂಬದಿಗೆ ತಾಗಿ ರಸ್ತೆ ಮೇಲೆ ಬಿದ್ದರು. ಪರಿಣಾಮವಾಗಿ ಸವಾರರಿಬ್ಬರು ಅಲ್ಪ ಸ್ವಲ್ಪ ಗಾಯಗೊಂಡಿರುವುದಾಗಿ ತಿಳಿದು

ಸುಳ್ಯದಲ್ಲಿ‌ ಸರಣಿ‌ ಅಪಘಾತ Read More »

ಅನೇಕ ಅಭಿಮಾನಿಗಳ ಮನಗೆದ್ದು ಜನಪ್ರಿಯರಾಗಿರು ಸಿಂಗರ್ ಅಖಿಲ ಪಜಿಮಣ್ಣು ಅವರ ದಾಂಪತ್ಯ ಜೀವನದಲ್ಲಿ ಬಿರುಕು: ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಅನೇಕ ಅಭಿಮಾನಿಗಳ ಮನಗೆದ್ದು ಜನಪ್ರಿಯರಾಗಿರುವ ಅಖಿಲಾ ಪಜಿಮಣ್ಣು ಅವರ ದಾಂಪತ್ಯದಲ್ಲಿ ಇದೀಗ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮೂರು ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ವಿವಾಹ ನೆರವೇರಿತ್ತು. ಆದರೆ ಅವರ ಸಂಸಾರದಲ್ಲಿ ಸಾಮರಸ್ಯ ಮಾಯವಾಗಿದೆ. ಸದ್ಯ ಈ ಜೋಡಿ ಬೇರೆಯಾಗಲು ನಿರ್ಧರಿಸಿದೆ. ಇವರಿಬ್ಬರು ಪುತ್ತೂರಿನ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಅನೇಕ ಅಭಿಮಾನಿಗಳ ಮನಗೆದ್ದು ಜನಪ್ರಿಯರಾಗಿರು ಸಿಂಗರ್ ಅಖಿಲ ಪಜಿಮಣ್ಣು ಅವರ ದಾಂಪತ್ಯ ಜೀವನದಲ್ಲಿ ಬಿರುಕು: ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ Read More »

ಸುಳ್ಯದ ಎ.ಸಿ.ಎಫ್ ವರ್ಗಾವಣೆ

ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿಯವರು ವರ್ಗಾವಣೆಗೊಂಡಿದ್ದಾರೆ.ಸುಳ್ಯಕ್ಕೆ ಮಂಗಳೂರು ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಎ.ಸಿ.ಎಫ್. ಆಗಿರುವ ಪ್ರಶಾಂತ್ ಪೈ ಯವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.ಪ್ರವೀಣ್ ಕುಮಾ‌ರ್ ಶೆಟ್ಟಿಯವರ ನ್ನು ಪ್ರಶಾಂತ್ ಕುಮಾರ್ ಪೈ ಯವರ ಜಾಗಕ್ಕೆ ವರ್ಗಾವಣೆಗೊಳಿಸಲಾಗಿದೆ. ಪ್ರಶಾಂತ್ ಪೈಯವರು ಜೂ.20ರಂದು ಸುಳ್ಯಕ್ಕೆ ಬಂದು ಅಧಿಕಾರ ಸ್ವೀಕರಿಸಲಿದ್ದಾರೆಂದು ತಿಳಿದುಬಂದಿದೆ.

ಸುಳ್ಯದ ಎ.ಸಿ.ಎಫ್ ವರ್ಗಾವಣೆ Read More »

error: Content is protected !!
Scroll to Top