Uncategorized

ಸೈನಿಕ ಹ್ರದಯಘಾತದಿಂದ ನಿಧನ

ವರ್ಷದ ಹಿಂದೆ ನಿವೃತ್ತಿ ಹೊಂದಿದ್ದ ಸೈನಿಕ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕಡಬ ತಾಲೂಕಿನ ಕರಾಳ ಸಮೀಪದ ಅಲಾರ್ಮೆಯಲ್ಲಿ ನಡೆದಿದೆ. ಪ್ರಭಾಕರನ್ ಮೃತರು.ಒಂದು ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿದ್ದ ಅವರು ಅಡ್ಡಗದ್ದೆ ಬಳಿ ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು .ರಂಗಸ್ವಾಮಿ ಮತ್ತು ಸೆಲ್ಲಾಯಿ ದಂಪತಿಯ ನಾಲ್ಕು ಮಕ್ಕಳಲ್ಲಿ ಇವರು ಕೊನೆಯ ಮಗನಾಗಿದ್ದರು..ಪ್ರಸ್ತುತ ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು. ನಂತರ ಕಡಬ ಕಳಾರ ಬಳಿ ಖರೀದಿಸಿದ್ದ ಜಾಗದಲ್ಲಿ ಮನೆ ನಿರ್ಮಿಸಿದ್ದರು. ಎರಡು ವಾರದ ಹಿಂದೆಯಷ್ಟೇ […]

ಸೈನಿಕ ಹ್ರದಯಘಾತದಿಂದ ನಿಧನ Read More »

ಗರ್ಭಿಣಿ ಪತ್ನಿಯನ್ನು ಕೊಂದು ತಾನು ಆತ್ಮ ಹತ್ಯೆ ಮಾಡಿಕೊಂಡ ಪತಿ

ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಜೂ.19ರಂದು ನಡೆದಿದೆ.ತಿಮ್ಮಪ್ಪ ಮೂಲ್ಯ (50) ಅವರು ತಮ್ಮ ಪತ್ನಿ ಜಯಂತಿ (40) ಅವರನ್ನು ಕೊಲೆ ಮಾಡಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ.ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜಯಂತಿ ಅವರು ಗರ್ಭಿಣಿಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು. ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು

ಗರ್ಭಿಣಿ ಪತ್ನಿಯನ್ನು ಕೊಂದು ತಾನು ಆತ್ಮ ಹತ್ಯೆ ಮಾಡಿಕೊಂಡ ಪತಿ Read More »

ಸಂಪಾಜೆ ವಲಯ ಭಜನಾ ಪರಿಷತ್ ಅಧ್ಯಕ್ಷರಾಗಿ ಭಾರತಿ ಪುರುಷೋತ್ತಮ‌ ಆಯ್ಕೆ

ಸಂಪಾಜೆ ವಲಯ 2025 ನೇ ಸಾಲಿನ ಭಜನಾ ಪರಿಷತ್ ನ ನೂತನ lಅಧ್ಯಕ್ಷರಾಗಿ ಭಾರತಿ ಪುರುಷೋತ್ತಮ, ಉಪಾಧ್ಯಕ್ಷರಾಗಿ ಭಾರತಿ ಮೈರಾಜೆ, ಕಾರ್ಯದರ್ಶಿ ನಾರಾಯಣ ಅಜ್ಜಿಕಲ್ಲು, ಜತೆ ಕಾರ್ಯದರ್ಶಿಯಾಗಿ ಪರಮೇಶ್ವರ್ ನೆಡ್ಡಿಲ್, ಕೋಶಾಧಿಕಾರಿ ಅಮಿತಾ ಮರ್ಕಂಜ, ಸದಸ್ಯರಾಗಿ ನವೀನ್ ಕುಮಾರ್, ಯತೀಶ್ ಕಂಜಿಪಿಲಿ ಮರ್ಕಂಜ, ಚಂದ್ರ ಶೇಖರ ಆಚಾರ್ಯ ತೊಡಿಕಾನ, ಸತೀಶ್ ಆಚಾರ್ಯ ಸಂಪಾಜೆ, ಸವಿತಾ, ಪುಷ್ಪಲತಾ, ಚಂದ್ರ ಕಲಾ ಕುತ್ತಮೊಟ್ಟೆ ತೊಡಿಕಾನ ರನ್ನು ಆಯ್ಕೆ ಮಾಡಲಾಯಿತು.

ಸಂಪಾಜೆ ವಲಯ ಭಜನಾ ಪರಿಷತ್ ಅಧ್ಯಕ್ಷರಾಗಿ ಭಾರತಿ ಪುರುಷೋತ್ತಮ‌ ಆಯ್ಕೆ Read More »

ಉಳಾಯಿ ಪಿದಾಯಿ ಜೂಜಾಟ ಅಡ್ಡೆಗೆ ಪೊಲೀಸ್ ದಾಳಿ

ಅಕ್ರಮವಾಗಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಪಣಿಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರಗೆ ಜೂ.17 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ಇನ್ಸೆಕ್ಟ‌ರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ಮಾಡಿದ್ದಾರೆ.ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ

ಉಳಾಯಿ ಪಿದಾಯಿ ಜೂಜಾಟ ಅಡ್ಡೆಗೆ ಪೊಲೀಸ್ ದಾಳಿ Read More »

ಸುಳ್ಯದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸುಳ್ಯದಲ್ಲಿ ಜೂ.18ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದರು.ಸುಳ್ಯ ತಾಲೂಕು ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ಉಪ ವಿಭಾಗದಲ್ಲಿ ನೂತನವ ಕಚೇರಿ ಕಟ್ಟಡ ಉದ್ಘಾಟನೆಯನ್ನು ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದರು. ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು

ಸುಳ್ಯದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ Read More »

ಸತ್ತ ಮರಿಯಾನೆಯ ಮ್ರತದೇಹವನ್ನು ಎತ್ತಿಕೊಂಡು ತಿರುಗಾಡುತ್ತಿರುವ ತಾಯಿ ಆನೆ

ಮರಿ ಆನೆ ಮೃತಪಟ್ಟು ಕೆಲವು ದಿನಗಳು ಕಳೆದರೂ ತಾಯಿ ಆನೆ ಮರಿಯ ಕಳೆಬರಹವನ್ನು ತಾನು ಹೋದ ಕಡೆಯಲ್ಲೆಲ್ಲ ಎತ್ತಿಕೊಂಡು ಹೋಗುತ್ತಿರುವ ಹೃದಯ ವಿದ್ರಾವಕ ದೃಶ್ಯ ಹಾಸನದ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕನನಳ್ಳಿ ಎಸ್ಟೇಟ್ ಬಳಿ ಕಂಡು ಬಂದಿದೆ.ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮರಿ ಸತ್ತು ಹೋಗಿದೆ ಎನ್ನುವುದು ತಿಳಿಯದೇ ಆನೆ ತಾನು ಹೋದಲ್ಲೆಲ್ಲ ಹೊತ್ತುಕೊಂಡು ಹೋಗುತ್ತಿದೆ. ಅಲ್ಲದೇ ಕಾಲಿನಿಂದ ಒದ್ದು ಮರಿಯನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವ ದೃಶ್ಯ ಹೃದಯ

ಸತ್ತ ಮರಿಯಾನೆಯ ಮ್ರತದೇಹವನ್ನು ಎತ್ತಿಕೊಂಡು ತಿರುಗಾಡುತ್ತಿರುವ ತಾಯಿ ಆನೆ Read More »

ಕಾರು ಅಪಘಾತದಲ್ಲಿ ಎನ್.ಎಸ್‌.ಯು‌.ಐ ಮುಖಂಡ ಸೇರಿ ಇಬ್ಬರು ಸಾವು!

ಮಂಗಳೂರು ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ರ್ಘಟನೆ ವರದಿಯಾಗಿದೆ.ಮೃತ ದುರ್ದೈವಿಗಳು ಕದ್ರಿ ನಿವಾಸಿ ಅಮನ್ ರಾವ್ ಹಾಗೂ ಓಂ ಶ್ರೀ ಪೂಜಾರಿ ಎಂದು ತಿಳಿದು ಬಂದಿದೆ.ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಮೋರಿಗೆ ಬಡಿದು ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಓಂ ಶ್ರೀ ಅವರು NSUI ಮುಖಂಡ ಎಂದು ತಿಳಿದು ಬಂದಿದೆ.

ಕಾರು ಅಪಘಾತದಲ್ಲಿ ಎನ್.ಎಸ್‌.ಯು‌.ಐ ಮುಖಂಡ ಸೇರಿ ಇಬ್ಬರು ಸಾವು! Read More »

ದ.ಕ ಜಿಲ್ಲಾಧಿಕಾರಿ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ,ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

ದ.ಕ ಜಿಲ್ಲಾಧಿಕಾರಿ ವರ್ಗಾವಣೆ Read More »

ವೈದ್ಯ ವಿದ್ಯಾರ್ಥಿನಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರು ಅಪಘಾತವಾಗಿ ಯುವ ವೈದ್ಯ ಸಾವು!

ವೈದಕೀಯ ವಿದ್ಯಾರ್ಥಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಖಾಸಗಿ ಆಸ್ಪತ್ರೆಯ ಯುವ ವೈದ್ಯ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ವೈದ್ಯನನ್ನು ಕೇರಳದ ಆಲಪ್ಪುಝ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ. ಇವರು ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಫಿಸಿಯೋಥೆರಪಿ ವಿಭಾಗದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.ಭಾನುವಾರ ರಾತ್ರಿ ಸುಮಾರು 11:45ರ ವೇಳೆಗೆ ಡಾ. ಅಮಲ್ ಅವರು ತಮ್ಮ ಸಿಯಾಝ್ ಕಾರಿನಲ್ಲಿ ಕೇರಳ ಮೂಲದ ವೈದ್ಯಕೀಯ

ವೈದ್ಯ ವಿದ್ಯಾರ್ಥಿನಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರು ಅಪಘಾತವಾಗಿ ಯುವ ವೈದ್ಯ ಸಾವು! Read More »

ಭಾರೀ ಮಳೆ ಹಿನ್ನಲೆ ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಸುಳ್ಯ ತಹಶಿಲ್ದಾರರು ತಾಲೂಕಿನ ಶಾಲೆಗಳಿಗೆ,ಅಂಗನವಾಡಿಗಳಿಗೆ ಜೂ.17ರಂದು ರಜೆ ಘೋಷಣೆ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top