Uncategorized

ನಿಶಾಂತ್ ಭಾರತೀಯ ಸೇನೆಗೆ ಆಯ್ಕೆ

ಸುಳ್ಯ ಜಟ್ಟಿಪಳ್ಳ ನಿವಾಸಿ ನಿಶಾಂತ್ ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಕಳೆದ ಆರು ತಿಂಗಳು ಕಾಲ ಮಹಾರಾಷ್ಟ್ರದಲ್ಲಿ ತರಬೇತಿಯನ್ನು ಮುಗಿಸಿ ಭಾರತೀಯ ಸೇನೆಯಲ್ಲಿ ಸೇವೆಸಲ್ಲಿಸಲು ದೆಹಲಿಯ ICBPOB ಗೆ ತೆರಳಿದ್ದಾರೆ.ಸುಳ್ಯ ಜಟ್ಟಿಪಳ್ಳದ ಕೃಷ್ಣ ಜೆ. ಮತ್ತು ಉಮಾವತಿ ದಂಪತಿಗಳ ಪುತ್ರರಾದ ನಿಶಾಂತ್ ಪತ್ನಿ ಧನುಶ್ರೀ ಹಾಗೂ ಮಗ ಧಿಯಾಂಶ್ ರ ಜೊತೆ ಜಟ್ಟಿಪಳ್ಳದಲ್ಲಿ ನೆಲೆಸಿದ್ದಾರೆ.ಇವರು ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಡ್ಸ್ ಕನ್ನಡ ಮಾಧ್ಯಮ ಶಾಲೆ, ಪ್ರೌಢ ವಿದ್ಯಾಭ್ಯಾಸವನ್ನು ದುಗಲಡ್ಕ ಹೈಸ್ಕೂಲ್ ನಲ್ಲಿ, ಪಿ.ಯು.ಸಿ.ಯನ್ನು ಸುಳ್ಯ ಜೂನಿಯ‌ರ್ ಕಾಲೇಜ್ ನಲ್ಲಿ, […]

ನಿಶಾಂತ್ ಭಾರತೀಯ ಸೇನೆಗೆ ಆಯ್ಕೆ Read More »

ಪ್ರಧಾನಿ ನರೇಂದ್ರ ಮೋದಿಗೆ ಸ್ವಾಗತ ಕೋರಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಗಣ್ಯರು

ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾಗ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಗಣ್ಯರು ಅವರನ್ನು ಸ್ವಾಗತಿಸಿದರು.ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌, ಸ್ವಾಗತಿಸಿದರು.ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನ‌ರ್ ಸುಧೀರ್

ಪ್ರಧಾನಿ ನರೇಂದ್ರ ಮೋದಿಗೆ ಸ್ವಾಗತ ಕೋರಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಗಣ್ಯರು Read More »

ಪೆಲ್ತಡ್ಕ : ತೋಟಕ್ಕೆ ನುಗ್ಗಿದ ಕಾಡಾನೆಗಳಿಂದ ತೆಂಗು ಇತರ ಬೆಳೆ ನಾಶ

ಸಂಪಾಜೆ ಗ್ರಾಮದ ಪೆಲ್ತಡ್ಕ ಗೋಪಾಲ ಅವರ ತೋಟಕ್ಕೆ ನ. 25ರ ರಾತ್ರಿ ಕಾಡಾನೆಗಳು ತೋಟಕ್ಕೆನುಗ್ಗಿ ಅಪಾರ ಕ್ರಷಿ ನಾಶ ಪಡಿಸಿದ ಘಟನೆ ವರದಿಯಾಗಿದೆ.ಕಾಡಾನೆಗಳು ತೆಂಗು ಹಾಗೂ ಇತರ ಕ್ರಷಿಗಳ‌ನ್ನು ಅಪಾರ ಪ್ರಮಾಣದಲ್ಲಿ ನಾಶಪಡಿಸಿವೆ.ಸುಳ್ಯ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ದಾಳಿಯಿಂದ ರೈತರು ಸಮಸ್ಯೆಗೊಳಗಾಗುತ್ತಿದ್ದಾರೆ.

ಪೆಲ್ತಡ್ಕ : ತೋಟಕ್ಕೆ ನುಗ್ಗಿದ ಕಾಡಾನೆಗಳಿಂದ ತೆಂಗು ಇತರ ಬೆಳೆ ನಾಶ Read More »

ಸಹಕಾರ ಡಿಪ್ಲೊಮಾ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು ೨೦೨೬ರ ಜ೧ ರಿಂದ ೬ ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸಹಕಾರ ಸಂಘ/ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಎಲ್ಲಾ ಸಹಕಾರ ಸಂಘ ಸಂಸ್ಥೆ/ಬ್ಯಾಂಕ್‌ಗಳಲ್ಲಿನ ಉದ್ಯೋಗ ನೇಮಕಾತಿಗೆ ಕಡ್ಡಾಯವಾಗಿರುತ್ತದೆ. ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ

ಸಹಕಾರ ಡಿಪ್ಲೊಮಾ ತರಬೇತಿಗಾಗಿ ಅರ್ಜಿ ಆಹ್ವಾನ Read More »

ಚಂಡಮಾರುತದ ಎಪೆಕ್ಟ್ : ಭಾರೀ ಮಳೆ ಸಾಧ್ಯತೆ

ಆಗ್ನೆಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತದ ಭೀತಿ ಎದುರಾಗಿದೆ.ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ ಮತ್ತು ಲಕ್ಷದ್ವೀಪಗಳಲ್ಲಿ ನವೆಂಬರ್ 26 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ಹಾಸನ, ಕೊಡಗು, ಬೆಂಗಳೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಚಂಡಮಾರುತದ ಎಪೆಕ್ಟ್ : ಭಾರೀ ಮಳೆ ಸಾಧ್ಯತೆ Read More »

ಕೆಸೆಟ್ ಪರೀಕ್ಷೆಯಲ್ಲಿ ಸುಳ್ಯದ ಕೇತನ ರಾಜ್ಯಕ್ಕೆ ಪ್ರಥಮ

ಕೆ ಸೆಟ್ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) 2025 ಪರೀಕ್ಷೆಯಲ್ಲಿ ಕುಮಾರಿ ಕೇತನ ಕೆ.ಎಸ್. ಇವರು ಗೃಹ ವಿಜ್ಞಾನ ( Home Science) ವಿಷಯ ದಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ. ಇವರು ಎನ್ ಟಿಎ ನಡೆಸಿದ ಯುಜಿಸಿ ನೆಟ್ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಹರಾಗಿದ್ದಾರೆ. ಇವರು ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಸುರೇಶ ಕೊರತ್ಯಡ್ಕ ಹಾಗೂ ಕಮಲಾಕ್ಷಿ ದಂಪತಿಗಳ ಪುತ್ರಿ. ಪ್ರಸ್ತುತ ಮಂಗಳೂರಿನ ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ

ಕೆಸೆಟ್ ಪರೀಕ್ಷೆಯಲ್ಲಿ ಸುಳ್ಯದ ಕೇತನ ರಾಜ್ಯಕ್ಕೆ ಪ್ರಥಮ Read More »

ಐಸಿಯುನಲ್ಲಿ ಮದುವೆಯಾದ ಜೋಡಿ

ಶುಕ್ರವಾರ ಮಧ್ಯಾಹ್ನ ಕೇರಳದಲ್ಲಿ ನಡೆದ ಅಪರೂಪದ ಘಟನೆಯಲ್ಲಿ, ಮದುವೆ ಸಮಾರಂಭದ ವೇಳೆ ವಧು ಅಪಘಾತಕ್ಕೀಡಾದರು. ಕೂಡಲೇ ಅವರನ್ನು ಕೊಚ್ಚಿನ್ನ ವಿಪಿಎಸ್‌ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಿಸಲಾಯಿತು. ಎರಡೂ ಕುಟುಂಬಗಳ ಕೋರಿಕೆಯ ಮೇರೆಗೆ, ವೈದ್ಯರ ಸಹಾಯದಿಂದ ಐಸಿಯುನಲ್ಲಿಯೇ ವಿವಾಹಕ್ಕೆ ವ್ಯವಸ್ಥೆ ಮಾಡಲಾಯಿತು. ನಿಗದಿತ ದಿನದಂದು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಮ್ಮುಖದಲ್ಲಿ ವಧು-ವರರ ವಿವಾಹ ನೆರವೇರಿತು. ವಧುವಿನ ಬೆನ್ನುಮೂಳೆಗೆ ಗಾಯವಾಗಿದ್ದು, ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗುವುದಾಗಿ ವೈದ್ಯರು ತಿಳಿಸಿದ್ದಾರೆ.

ಐಸಿಯುನಲ್ಲಿ ಮದುವೆಯಾದ ಜೋಡಿ Read More »

ಅರಂತೋಡು ಜಮಾ ಅತ್ ಸೌದಿ ಸಮಿತಿ ಯಿಂದ ಜುಬೈಲ್ ನಲ್ಲಿ ಅಶ್ರಫ್ ಗುಂಡಿ ಯವರಿಗೆ ಸನ್ಮಾನ

ಸೌದಿ ಅರೇಬಿಯಾದ ಜುಬೈ ಲ್ ನಲ್ಲಿ ಅರಂತೋಡು ಜಮಾ ಅತ್ ಸೌದಿ ಸಮಿತಿ ವತಿಯಿಂದ ಉಮ್ರಾ ಯಾತ್ರೆ ಯಲ್ಲಿರುವಅರಂತೋಡು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಯವರನ್ನು ನ, 21ರಂದು ಜುಬೈಲ್ ನಲ್ಲಿ ನಡೆದ ಗೆಟ್ ಟುಗೆದರ್ ಕಾರ್ಯಕ್ರಮ ದಲ್ಲಿ ಸನ್ಮಾನಿಸಲಾಯಿತು ಗೌರವ ಅಧ್ಯಕ್ಷಮೊಹಮ್ಮದ್ ಕಮಾಲ್ಅಶ್ರಫ್ ಗುಂಡಿ ಯವರನ್ನು ಶಾಲುಹೊದಿಸಿ ಸ್ಮರಣಿ ಕೆ ಯನ್ನು ನೀಡಿ ಸನ್ಮಾನಿಸಿದರು,ದುವಾ ವನ್ನುಮೊಹಮ್ಮದ್ ಮದನಿ ಉಸ್ತಾದ್ ದಮ್ಮಮ್ ನೆರವೇರಿಸಿದರು ಅಧ್ಯಕ್ಷತೆಯನ್ನು ವಹಿಸಿದ ಸೌದಿ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಮಾತನಾಡಿ

ಅರಂತೋಡು ಜಮಾ ಅತ್ ಸೌದಿ ಸಮಿತಿ ಯಿಂದ ಜುಬೈಲ್ ನಲ್ಲಿ ಅಶ್ರಫ್ ಗುಂಡಿ ಯವರಿಗೆ ಸನ್ಮಾನ Read More »

ಜಯನಗರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ‌ ಪತ್ರಕರ್ತರಿಂದಲೇ ಪ್ರತಿಭಟನೆ

ಜಯನಗರ ವಾರ್ಡಿನ ಮುಖ್ಯರಸ್ತೆ ಹೊಂಡ ಗುಂಡಿಗಳಿಂದ ತುಂಬಿ ಸಂಚರಿಸಲು ಕಷ್ಟಕರ ಆಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಕರ್ತ ನಿವಾಸಿಗಳು ರಸ್ತೆಗಿಳಿದು ಪ್ರತಿಭಟನೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನ. 20 ರಂದು ಜಯನಗರ ದಲ್ಲಿ ನಡೆಯಿತು. ಹಳೆಗೇಟಿನಿಂದ ಜಯನಗರ ಕುದ್ಪಾಜೆ ಯವರೆಗೆ ಅಲ್ಲಲ್ಲಿ ರಸ್ತೆಗಳಲ್ಲಿ ಗುಂಡಿ ಆವರಿಸಿ ಸಾರ್ವಜನಿಕರಿಗೆ ವಾಹನಗಳಲ್ಲಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಕುರಿತು ಸ್ಥಳೀಯ ನಿವಾಸಿಗಳು ಅನೇಕ ಬಾರಿ ಹೋರಾಟಗಳನ್ನು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ನೀಡಿದ್ದು, ಈ ವಿಷಯಗಳನ್ನು ಪತ್ರಿಕೆಯ

ಜಯನಗರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ‌ ಪತ್ರಕರ್ತರಿಂದಲೇ ಪ್ರತಿಭಟನೆ Read More »

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿಚಾರಗೋಷ್ಠಿ ನಡೆಯಿತು. ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾಭೋದಿನಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶಿವರಾಮ ಶಾಸ್ತ್ರಿ ಆಚಳ್ಳಿ ವಹಿಸಿದ್ದರು. ಕೃಷಿ ವಿಜ್ಞಾನಿಗಳು ಹಾಗೂ ಅವೆಂಚುರ ಆಕ್ರೋ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕರಾದ

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ Read More »

error: Content is protected !!
Scroll to Top