ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ
ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ “ಪ್ರಕೃತಿ ಅಧ್ಯಯನ ಚಾರಣ ಶಿಬಿರ” ಮೇ. 20 ರಂದು ಸಮಾಪನಗೊಂಡಿತುಈ ಸಂದರ್ಭ ರಾಜ್ಯ ಮುಖ್ಯ ಆಯುಕ್ತರಾದ ಡಾ.ಪಿ.ಜಿ.ಆರ್ ಸಿಂಧ್ಯರವರು ಮಾತನಾಡಿ ಪ್ರಕೃತಿ ಅಧ್ಯಯನ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಮತ್ತು ತಿಳುವಳಿಕೆಯ ಜ್ಞಾನವನ್ನು ಮೂಡಿಸುವಲ್ಲಿ ಹೆಚ್ಚಿನ ಮಹತ್ತರ ಪಾತ್ರವಹಿಸುತ್ತದೆ. ಇಂತಹ ವಿಶೇಷ ಶಿಬಿರವನ್ನು ಕರ್ನಾಟಕ […]
ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ Read More »










