Uncategorized

ಗುಜರಾತ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು!

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 15 ಪುರಸಭೆ ನಿಗಮಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಏಪ್ರಿಲ್ 26 ರಂದು ನಡೆದ ಈ ಚುನಾವಣೆಯಲ್ಲಿ 15 ಪಾಲಿಕೆಗಳು, 84 ಪುರಸಭೆಗಳು, 34 ಜಿಲ್ಲಾ ಪಂಚಾಯತ್‌ಗಳು ಮತ್ತು 260 ತಾಲೂಕು ಪಂಚಾಯತ್‌ಗಳು ಸೇರಿದ್ದವು. ಅಹಮದಾಬಾದ್‌, ಸೂರತ್, ವಡೋದರಾ, ರಾಜ್‌ಕೋಟ್, ಭಾವನಗರ, ಜಾಮ್‌ನಗರ ಮುಂತಾದ ಪ್ರಮುಖ ನಗರಗಳು ಈ ಚುನಾವಣೆಯ ವ್ಯಾಪ್ತಿಗೆ ಒಳಪಟ್ಟಿದ್ದವು. ತಾಲೂಕು ಪಂಚಾಯಿತಿ ಫಲಿತಾಂಶಗಳಲ್ಲಿ ಬಿಜೆಪಿ 215, ಕಾಂಗ್ರೆಸ್ 15-20 ಮತ್ತು ಎಎಪಿ […]

ಗುಜರಾತ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು! Read More »

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ, ಬಂಧನ ಜೇಸಿಐ ಕುಟುಂಬ ಸಮ್ಮಿಲನದೊಂದಿಗೆ ಪೂರ್ವ ವಲಯಾಧ್ಯಕ್ಷರ ಸಮ್ಮೀಲನ, ಜೇಎಸಿ ಚೇರ್ಮನ್  ಭೇಟಿ

ಜೇಸಿಐ ಸುಳ್ಯ ಪಯಸ್ವಿನಿಘಟಕದಲ್ಲಿ ಬಂಧನ  ಅಧೀಕೃತ ಭೇಟಿ ಕಾರ್ಯಕ್ರಮವನ್ನು  ಎ.25ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಹಮ್ಮಿಕೊಳ್ಳಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜೇಎಸಿ ಚೇರ್ಮನ್ ಜೇಸಿಐ ಸೆನೆಟರ್ ಅಬ್ದುಲ್ ಜಬ್ಬಾರವರು ಜೇಸಿಐ ಸುಳ್ಯ ಪಯಸ್ವಿನಿಯ ಘಟಕದ ಕಾರ್ಯ ಚಟುವಟಿಕೆಗಳು ಮೂಲಕ ವಲಯ, ರಾಷ್ಟ್ರ ಮಟ್ಟದಲ್ಲಿ  ಗುರುತಿಸಿ ಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳುತ್ತಾ, ಶುಭ ಹಾರೈಸಿದರು.ಜೇಸಿಐ ವಲಯ 15ರ ವಲಯಾಧ್ಯಕ್ಷರಾದ ಜೆ.ಎಪ್.ಎಪ್

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ, ಬಂಧನ ಜೇಸಿಐ ಕುಟುಂಬ ಸಮ್ಮಿಲನದೊಂದಿಗೆ ಪೂರ್ವ ವಲಯಾಧ್ಯಕ್ಷರ ಸಮ್ಮೀಲನ, ಜೇಎಸಿ ಚೇರ್ಮನ್  ಭೇಟಿ Read More »

ಅರಂತೋಡಿನಲ್ಲಿ ನಿರಂತರ 83 ನೇ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ಮತ್ತು ದುರ್ಗಾ ಮಾತಾ ಸಂಜೀವಿನಿ ಒಕ್ಕೂಟ ಸಹಯೋಗದಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವು ಏ.26ರಂದು ನಡೆಯಿತು.ಪೂ 7.30 ಯಿಂದ 9 30 ರ ವರೆಗೆ ನಡೆದ ಸದ್ರಿ ಕಾರ್ಯಕ್ರಮದಲ್ಲಿ ಕುಲ್ಚಾರು ಸೇತುವೆ ಯಿಂದ ಗ್ರಾಮ ಪಂಚಾಯತ್ ಕಚೇರಿಯ ಆವರಣದ ವರೆಗೆ ಹೆದ್ದಾರಿ ಬದಿಯನ್ನು ಸ್ವಚ್ಛ ಗೊಳಿಸಲಾಯಿತುಸದ್ರಿ ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿಗಳು, ದುರ್ಗಾಮಾತಾ ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಸಿಬ್ಬಂದಿ ಗಳು, ಸದಸ್ಯರು ಹಾಗೂ ಪ್ರತಿ

ಅರಂತೋಡಿನಲ್ಲಿ ನಿರಂತರ 83 ನೇ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ Read More »

ಪ್ರಧಾನಿ ಮೋದಿಯಿಂದ ಸಾಮಾನ್ಯ ದಂಪತಿಗೆ ಬಂತು ಉಡುಗೊರೆ

ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್‌ ಎಂಬ ಸಾಮಾನ್ಯ ಯುವಕನ ಮದುವೆ ಆಹ್ವಾನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶೇಷವಾಗಿ ಸ್ಪಂದಿಸಿದ್ದಾರೆ.ಏಪ್ರಿಲ್ 13ರಂದು ಸವಿತಾ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜೇಶ್, ಪ್ರಧಾನಿ ಕಚೇರಿಗೆ ಆಮಂತ್ರಣ ಪತ್ರ ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ಮೋದಿ ಅವರು ನವಜೋಡಿಗೆ ಶುಭಾಶಯ ಪತ್ರ ಕಳುಹಿಸಿ, “ಪರಸ್ಪರರ ಗುಣಗಳನ್ನು ಗೌರವಿಸುತ್ತಾ ಆದರ್ಶ ದಂಪತಿಗಳಾಗಿ ಬಾಳಿ” ಎಂದು ಹಾರೈಸಿದ್ದಾರೆ. ದೇಶದ ಅತ್ಯುನ್ನತಸ್ಥಾನದಲ್ಲಿದ್ದರೂ ಸಾಮಾನ್ಯ ಪ್ರಜೆಯ ಆಹ್ವಾನಕ್ಕೆ ಸ್ಪಂದಿಸಿದ ಪ್ರಧಾನಿಯ ಗುಣಕ್ಕೆ ಜಿಲ್ಲೆಯಾದ್ಯಂತ ವ್ಯಾಪಕ

ಪ್ರಧಾನಿ ಮೋದಿಯಿಂದ ಸಾಮಾನ್ಯ ದಂಪತಿಗೆ ಬಂತು ಉಡುಗೊರೆ Read More »

ಏ.27ರಿಂದ ಸುಳ್ಯದ ಅಕ್ಷತಾ ಸೆಂಟ್ರಲ್ ಸ್ಕ್ವಾರ್ ನಲ್ಲಿ ರೈನ್ ಪೈಟರ್ಸ್ ಮೇಳ ಹಾಗೂ ಬ್ರಹತ್ ಸಾರಿ ಮೇಳ

ಏ.27ರಿಂದ ಅತೀ ಕಡಿಮೆ ದರದಲ್ಲಿ ರೈನ್ ಫೈಟರ್ಸ್ ಮೇಳ ಸುಳ್ಯದ ಅಕ್ಷತಾ ಸೆಂಟ್ರಲ್ ಸ್ಕ್ವಾರ್ ನಲ್ಲಿ ನಡೆಯಲಿದೆ. . ವಿವಿಧ ಮಾದರಿಯ ರೈನ್ ಕೋಟ್ ಗಳು ಲಭ್ಯವಿದೆ‌.ಮಕ್ಕಳ, ಪುರುಷರ ಮಹಿಳೆಯರ ರೈನ್ ಕೋಟ್ ಗಳು ಅಪೂರ್ವ ಸಂಗ್ರಹವಿದ್ದು ಅತೀ ಕಡಿಮೆ ದರ ನಿಗದಿಪಡಿಸಲಾಗಿದೆ. ಅಲ್ಲದೆ ಇಲ್ಲಿ ಸಾರಿ ಮೇಳ ಕೂಡ ನಡೆಯಲಿದ್ದು ಸಾರಿ (ಒಂದಕ್ಕೆ ರೂ. 79), ನೈಟಿ (ರೂ.399ಕ್ಕೆ ಮೂರು ಪೀಸ್), ಮೆನ್ ಶಾರ್ಟ್ (ರೂ.99), ಕುರ್ತಿ( ರೂ.199), ಸ್ಕರ್ಟ್ (ರೂ.99), ಬಾಯ್ಸ್ ಶರ್ಟ್ (ರೂ.

ಏ.27ರಿಂದ ಸುಳ್ಯದ ಅಕ್ಷತಾ ಸೆಂಟ್ರಲ್ ಸ್ಕ್ವಾರ್ ನಲ್ಲಿ ರೈನ್ ಪೈಟರ್ಸ್ ಮೇಳ ಹಾಗೂ ಬ್ರಹತ್ ಸಾರಿ ಮೇಳ Read More »

ರೈಲಿನ ಗಾಳಿಗೆ ಸಿಲುಕಿ 5 ವರ್ಷದ ಬಾಲಕಿ ದುರ್ಮರಣ!

ಕಾಸರಗೋಡುದಲ್ಲಿ ನೆನ್ನೆ ದುರ್ಘಟನೆಯೊಂದು ನಡೆದಿದೆ.ಮೊಗ್ರಾಲ್ ನಾಂಗಿಯಲ್ಲಿ ರೈಲು ಹಳಿಯ ಸಮೀಪ ನಡೆದುಹೋಗುತ್ತಿದ್ದ ವೇಳೆ ಮಂಗಳೂರಿನಿಂದ ತಿರುವನಂತಪುರಕ್ಕೆ ಸಂಚರಿಸುತ್ತಿದ್ದ ಮಾವೇಲಿ ಎಕ್ಸ್‌ಪ್ರೆಸ್‌ ರೈಲಿನ ಬಲವಾದ ಗಾಳಿಗೆ ಸಿಲುಕಿ 5 ವರ್ಷದ ಮರಿಯಂ ನವಾಲ್ ತಾಹೀರ್ ಹಾಗೂ ಅಜ್ಜಿ ನಫೀಸ ಬಿದ್ದು ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಅಜ್ಜಿ ನಫೀಸ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೈಲಿನ ಗಾಳಿಗೆ ಸಿಲುಕಿ 5 ವರ್ಷದ ಬಾಲಕಿ ದುರ್ಮರಣ! Read More »

ಶೀಘ್ರವೇ ಮದ್ಯದ ದರ ಏರಿಕೆ !

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಐದನೇ ಬಾರಿಗೆ ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ. ಮೇ 1 ರಿಂದ ಜಾರಿಗೆ ಬರಲಿರುವ ಹೊಸ ಅಬಕಾರಿ ನೀತಿಯಂತೆ, ಮದ್ಯದಲ್ಲಿರುವ ಆಲೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಇದರಿಂದಾಗಿ ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ. 20ರಷ್ಟು ಏರಿಕೆಯಾಗಲಿದ್ದು, ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ವಿಸ್ಕಿ, ರಮ್, ಬ್ರಾಂಡಿ, ಜಿನ್ ಬೆಲೆಗಳು ಕ್ವಾರ್ಟ‌್ರಗೆ 15-25 ರೂ. ಹೆಚ್ಚಾಗುವ ಅಂದಾಜಿದೆ.

ಶೀಘ್ರವೇ ಮದ್ಯದ ದರ ಏರಿಕೆ ! Read More »

ನಾಳೆ ಸುಳ್ಯದ ಹಲವು ಭಾಗಗಳಲ್ಲಿ ಪವರ್ ಕಟ್

ಏ. 25ರಂದು ಮೆಸ್ಕಾಂ ಸುಳ್ಯ ಉಪವಿಭಾಗದ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಟಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ತುರ್ತು ನಿರ್ವಹಣಾ ಕೆಲಸದ ಕಾರಣ ಬೆಳಿಗ್ಗೆ 10:00 ರಿಂದ ಸಂಜೆ 6:00ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

ನಾಳೆ ಸುಳ್ಯದ ಹಲವು ಭಾಗಗಳಲ್ಲಿ ಪವರ್ ಕಟ್ Read More »

ಕೆ.ಪಿ.ಎಸ್ ಬೆಳ್ಳಾರೆಗೆ ಶೇ.100 ಫಲಿತಾಂಶ

ಬೆಳ್ಳಾರೆ ಕೆ.ಪಿ.ಎಸ್ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ.ಪರೀಕ್ಷೆ ಎದುರಿಸಿರುವ 148 ವಿದ್ಯಾರ್ಥಿಗಳೂ ಕೂಡ ಉತ್ತೀರ್ಣರಾಗಿದ್ದಾರೆ.ವಿವಿಧ ಶ್ರೇಣಿಯ ವಿವರ :-4 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕ ಪಡೆದಿದ್ದರೆ.ವಿಶಿಷ್ಠ ಶ್ರೇಣಿಯಲ್ಲಿ 33 ಮಂದಿ,ಪ್ರಥಮ ದರ್ಜೆಯಲ್ಲಿ 98 ಮಂದಿ’ದ್ವೀತಿಯ ದರ್ಜೆಯಲ್ಲಿ 13 ಮಂದಿ ಉತ್ತೀರ್ಣರಾಗಿದ್ದಾರೆ.

ಕೆ.ಪಿ.ಎಸ್ ಬೆಳ್ಳಾರೆಗೆ ಶೇ.100 ಫಲಿತಾಂಶ Read More »

ಸುಳ್ಯ ಗಾಂಧಿನಗರ ಕೆ. ಪಿ. ಎಸ್.ಗೆ ಶೇ 100 ಫಲಿತಾಂಶ

ಸುಳ್ಯ ಗಾಂಧಿನಗರ ಕೆ. ಪಿ. ಎಸ್. ಶೇ 100 ಫಲಿತಾಂಶ ವನ್ನು ದಾಖಲಿಸಿದೆ.ಪರೀಕ್ಷೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸುಳ್ಯ ಗಾಂಧಿನಗರ ಕೆ. ಪಿ. ಎಸ್.ಗೆ ಶೇ 100 ಫಲಿತಾಂಶ Read More »

error: Content is protected !!
Scroll to Top