Uncategorized

ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ

ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ “ಪ್ರಕೃತಿ ಅಧ್ಯಯನ ಚಾರಣ ಶಿಬಿರ” ಮೇ. 20 ರಂದು ಸಮಾಪನಗೊಂಡಿತುಈ ಸಂದರ್ಭ ರಾಜ್ಯ ಮುಖ್ಯ ಆಯುಕ್ತರಾದ ಡಾ.ಪಿ.ಜಿ.ಆ‌ರ್ ಸಿಂಧ್ಯರವರು ಮಾತನಾಡಿ ಪ್ರಕೃತಿ ಅಧ್ಯಯನ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಮತ್ತು ತಿಳುವಳಿಕೆಯ ಜ್ಞಾನವನ್ನು ಮೂಡಿಸುವಲ್ಲಿ ಹೆಚ್ಚಿನ ಮಹತ್ತರ ಪಾತ್ರವಹಿಸುತ್ತದೆ. ಇಂತಹ ವಿಶೇಷ ಶಿಬಿರವನ್ನು ಕರ್ನಾಟಕ […]

ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ Read More »

ಚೊಕ್ಕಾಡಿ ಎಜ್ಯುಕೇಷನ್ ಸೊಸೖಟಿ(ರಿ ) ಕುಕ್ಕುಜಡ್ಕ ಇದರ ಮಹಾಸಭೆ

ಸಭೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ 2025-26 ನೇ ಸಾಲಿನ ವಾರ್ಷಿಕ ವರದಿ ಹಾಗೂ 2025-26 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ನಡೆಸುವ ಚೊಕ್ಕಾಡಿ ಪ್ರೌಢಶಾಲೆ ಹಾಗೂ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆಗಳ ಶೖಕ್ಷಣಿಕ ಪ್ರಗತಿ ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.ಎಜ್ಯುಕೇಶನ್ ಸೊಸೈಟಿಯ ನೂತನ ಆಡಳಿತ ಮಂಡಳಿಗೆ ನಿರ್ದೇಶಕರನ್ನು ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಶಾಲಾ ಮುಖ್ಯ

ಚೊಕ್ಕಾಡಿ ಎಜ್ಯುಕೇಷನ್ ಸೊಸೖಟಿ(ರಿ ) ಕುಕ್ಕುಜಡ್ಕ ಇದರ ಮಹಾಸಭೆ Read More »

ಕುಲ್ಕುಂದ ಸುಬ್ರಹ್ಮಣ್ಯ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ), ಶ್ರೀ ಬಸವೇಶ್ವರ ದೇವಸ್ಥಾನ (ರಿ) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮವು ಮೇ 19ರಂದು

ಕುಲ್ಕುಂದ ಸುಬ್ರಹ್ಮಣ್ಯ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ Read More »

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ

ಸುಳ್ಯ ತಾಲೂಕು ಮಾಹಿತಿ ಕೇಂದ್ರ ಮತ್ತು ಮುಸ್ಲಿಂ ಯೂತ್ ಫೆಡರೇಶನ್ ಇದರ ವತಿಯಿಂದ ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಶಿಬಿರ ಮತ್ತು SSLCಯಲ್ಲಿ ಮತ್ತು PUC ಯಲ್ಲಿ ರಾಜ್ಯಮಟ್ಟದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಹಾರೈಸಲಾಯಿತು.

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ Read More »

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.  ಬ್ರಿಜೇಶ್ ಚೌಟ ಅವರು ಮೇ 19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ನಾಳೆ ಬೆಳಗ್ಗೆ 10ರಿಂದ ಮಧ್ಯಾಹ್ನ12ಗಂಟೆಯವರೆಗೆ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಹಾಗೂ ಕ್ಷೇತ್ರದ ಮತದಾರರು ತಮ್ಮ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಂಸದರ

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ Read More »

ಸಂಪಾಜೆ ವಲಯ ಜನಜಾಗೃತಿ ಸಮಿತಿ ನೂತನ ವಲಯ ಅಧ್ಯಕ್ಷ ರಾಗಿ ಸತೀಶ್ ರಾವ್ ಆಯ್ಕೆ

ಸಂಪಾಜೆ ವಲಯ ಜನಜಾಗೃತಿ ಸಮಿತಿ ನೂತನ ವಲಯ ಅಧ್ಯಕ್ಷ ರಾಗಿ ಮರ್ಕಂಜ ಗ್ರಾಮದ ಸತೀಶ್ ರಾವ್ ದಾಸರಬೈಲ್ ಆಯ್ಕೆಗೊಂಡಿದ್ದಾರೆ.

ಸಂಪಾಜೆ ವಲಯ ಜನಜಾಗೃತಿ ಸಮಿತಿ ನೂತನ ವಲಯ ಅಧ್ಯಕ್ಷ ರಾಗಿ ಸತೀಶ್ ರಾವ್ ಆಯ್ಕೆ Read More »

ಕೊಡಿಯಾಲಬೈಲು : ಮೇ.23ಕ್ಕೆ ಗೌಡ ಸಮುದಾಯ ಭವನದಲ್ಲಿ ವಧು ವರರ ನವೀಕೃತ ಗೃಹ ಉದ್ಘಾಟನೆ

ಸುಳ್ಯದ ಗೌಡರ ಯುವ ಸೇವಾ ಸಂಘ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ ಮತ್ತು ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾಪ್ರಸಾದ್‌ ಕೆ.ವಿ. ಮತ್ತು ಮನೆಯವರು ಕೊಡುಗೆ ನೀಡಿದ ವಧು – ವರರ ನವೀಕೃತ ಗೃಹದ ಶುಭಾರಂಭ, ಮೇ ೨೩ರಂದು ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.

ಕೊಡಿಯಾಲಬೈಲು : ಮೇ.23ಕ್ಕೆ ಗೌಡ ಸಮುದಾಯ ಭವನದಲ್ಲಿ ವಧು ವರರ ನವೀಕೃತ ಗೃಹ ಉದ್ಘಾಟನೆ Read More »

ಪೆರಾಜೆ : ಕಾರು ಪಲ್ಟಿ ಹೊಡೆದು ಮೂವರಿಗೆ ಗಾಯ

ಅರಂತೋಡು : ಪೆರಾಜೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ಮೇ.16ರಂದು ವರದಿಯಾಗಿದೆ.ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು.ಕಾರಿನಲ್ಲಿದ್ದ ಮೂವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.ಕಾರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪೆರಾಜೆ : ಕಾರು ಪಲ್ಟಿ ಹೊಡೆದು ಮೂವರಿಗೆ ಗಾಯ Read More »

ಪೆರಾಜೆ : ಸ್ಕೂಟಿ ಕಾರು ಅಪಘಾದಲ್ಲಿ ಸ್ಕೂಟಿ ಸವಾರ ಗಂಭೀರ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೆರಾಜೆ ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಮೇ 15ರಂದು ವರದಿಯಾಗಿದೆ.ಗಾಯಗೊಂಡ ವ್ಯಕ್ತಿಯ ಸ್ಥಳೀಯ ಬಿಳಿಯಾರು ನಿವಾಸಿಯಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆಯೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಮಂಡ್ಯ ಮೂಲದವರ ಕಾರು ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಪೆರಾಜೆ : ಸ್ಕೂಟಿ ಕಾರು ಅಪಘಾದಲ್ಲಿ ಸ್ಕೂಟಿ ಸವಾರ ಗಂಭೀರ Read More »

ಮೇ.17ಕ್ಕೆ ಅರಮನೆಗಯ ನೂತನ ಸೇತುವೆ ಉದ್ಘಾಟನೆ

ಬಹು ವರ್ಷಗಳ ಬೇಡಿಕೆಯಾದ ಅರಂತೋಡು ಸಮೀಪದಅರಮನೆಗಯ ಬಲ್ನಾಡ್ ಹೊಳೆಗೆ ಶಾಸಕರ ಅನುಮೋದನೆಯಿಂದ ರಾಜ್ಯ ಸರ್ಕಾರದ ವಿಪತ್ತು ಸಂಚಯನ ನಿಧಿಯಿಂದ (SDMF) ಅನುದಾನದಿಂದ ನಿರ್ಮಾಣವಾದ ನೂತನ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಮೇ.17ರಂದು ನಡೆಯಲಿದೆ ಎಂದು ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸುಳ್ಯ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದಕು. ಭಾಗೀರಥಿ ಮುರುಳ್ಯ ಅವರು ಸೇತುವೆಯನ್ನು ಉದ್ಘಾಟಿಸಲಿದ್ದು ಈ ಕಾರ್ಯಕ್ರಮದಲ್ಲಿ ವಿವಿಧ ಪಕ್ಷ ದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮೇ.17ಕ್ಕೆ ಅರಮನೆಗಯ ನೂತನ ಸೇತುವೆ ಉದ್ಘಾಟನೆ Read More »

error: Content is protected !!
Scroll to Top