Uncategorized

ಗೌಡರ ಯುವ ಸೇವಾ ಸಂಘದ ಮಾಧ್ಯಮ ಸಂಯೋಜಕರಾಗಿ ಸುಪ್ರೀತ್ ಮೋಂಟಡ್ಕ ಆಯ್ಕೆ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಾಧ್ಯಮ ಸಂಯೋಜಕರಾಗಿ ಸುಪ್ರೀತ್ ಮೋoಟಡ್ಕರವರನ್ನು ಆಯ್ಕೆ‌ಮಾಡಲಾಗಿದೆ. ಮೇ 14ರಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್ ಇವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾಧ್ಯಮ ಸಂಯೋಜಕರ ಆಯ್ಕೆ ಮಾಡಲಾಗಿದೆ.ಸುಪ್ರೀತ್ ಮೋಂಟಡ್ಕ ಅವರು ಚಿತ್ರರಂಗ,ರಾಜಕೀಯ ಕ್ಷೇತ್ರ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ.

ಗೌಡರ ಯುವ ಸೇವಾ ಸಂಘದ ಮಾಧ್ಯಮ ಸಂಯೋಜಕರಾಗಿ ಸುಪ್ರೀತ್ ಮೋಂಟಡ್ಕ ಆಯ್ಕೆ Read More »

ಮನುಷ್ಯರು ಪರೋಪಕಾರಿಯಾಗಿ ಬಾಳಬೇಕು : ಶೃಂಗೇರಿ ಜಗದ್ಗುರುಗಳಾದ ವಿಧುಶೇಖರ ಭಾರತೀ ಸ್ವಾಮೀಜಿಗಳು

ಮನುಷ್ಯರು ಪರೋಪಕಾರಿಯಾಗಿ ಬಾಳಬೇಕು,ಹಿಂದು ಧರ್ಮ ಅತ್ಯಂತ ಶ್ರೇಷ್ಠ ಅದನ್ನು ಆಚರಣೆ ಮಾಡಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದುಶೃಂಗೇರಿ ಜಗದ್ಗುರುಗಳಾದ ವಿಧುಶೇಖರ ಭಾರತೀ ಸ್ವಾಮೀಜಿಗಳು ಹೇಳಿದರು.ಅಜ್ಜಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಸುಮಾರು74 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀ ಮಾತಾ ಸಭಾಭವನದ ಲೋಕಾರ್ಪಣೆ ಸಮಾರಂಭದಲ್ಲಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಾಚನ ಮಾಡಿದರು.ಈ ಸಂದರ್ಭದಲ್ಲಿ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಕು.ಭಾಗೀರಥಿ ಮುರುಳ್ಯ, ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪ್ರದೀಪ್ ಕುಮಾ‌ರ್ ಪಂಜ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರಿ ಉಮಾದೇವಿ

ಮನುಷ್ಯರು ಪರೋಪಕಾರಿಯಾಗಿ ಬಾಳಬೇಕು : ಶೃಂಗೇರಿ ಜಗದ್ಗುರುಗಳಾದ ವಿಧುಶೇಖರ ಭಾರತೀ ಸ್ವಾಮೀಜಿಗಳು Read More »

ಮೇನಾಲ : ರಾಜಕೀಯ ಧುರೀಣ ನವೀನ್ ರೈ ಸ್ಮರಣಾರ್ಥ ಬಸ್ಸು ತಂಗುದಾಣ ಉದ್ಘಾಟನೆ

ರಾಜಕೀಯ ಧುರೀಣ, ಪಕ್ಷದ ಕಾರ್ಯಕರ್ತ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದಿ.ನವೀನ್ ರೈ ಮೇನಾಲ ಅವರ ಸ್ಮರಣಾರ್ಥ ಅವರ ಅಭಿಮಾನಿಗಳು ನಿರ್ಮಿಸಿದ ಪ್ರಯಾಣಿಕರ ಬಸ್ಸು ತಂಗುದಾಣವನ್ನು ಮೇ 14ರಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಕ್ಯಾ ಬ್ರಿಜೇಶ್ ಚೌಟ, ಸುಳ್ಯ ಭಾಜಪಾ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪಕ್ಷದ ಹಿರಿಯರು,ಪ್ರಮುಖ ಕಾರ್ಯಕರ್ತರು,ನವೀನ್ ರೈ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು ಉಪಸ್ಥಿತರಿದ್ದರು.

ಮೇನಾಲ : ರಾಜಕೀಯ ಧುರೀಣ ನವೀನ್ ರೈ ಸ್ಮರಣಾರ್ಥ ಬಸ್ಸು ತಂಗುದಾಣ ಉದ್ಘಾಟನೆ Read More »

ಸುಳ್ಯ ತಾಲೂಕಿನ ನೂತನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ವೆಂಕಪ್ಪ ಗೌಡ ಆಯ್ಕೆ

ಸುಳ್ಯ ತಾಲೂಕಿನ ನೂತನ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ವಕೀಲರಾದ ವೆಂಕಪ್ಪ ಗೌಡ ಯವರು ಸರ್ವಾನುಮತ ದಿಂದ ಆಯ್ಕೆಯಾಗಿರುತ್ತಾರೆ.

ಸುಳ್ಯ ತಾಲೂಕಿನ ನೂತನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ವೆಂಕಪ್ಪ ಗೌಡ ಆಯ್ಕೆ Read More »

ಮೇ 17ಕ್ಕೆ ಅರಮನೆಗಯ ಬಲ್ನಾಡ್ ಹೊಳೆಗೆ ನಿರ್ಮಾಣವಾದ ನೂತನ ಸೇತುವೆ ಶಾಸಕರಿಂದ ಉದ್ಘಾಟನೆ

ಬಹು ವರ್ಷಗಳ ಬೇಡಿಕೆಯಾದ ಅರಂತೋಡು ಸಮೀಪದಅರಮನೆಗಯ ಬಲ್ನಾಡ್ ಹೊಳೆಗೆ ಶಾಸಕರ ಅನುಮೋದನೆಯಿಂದ ರಾಜ್ಯ ಸರ್ಕಾರದ ವಿಪತ್ತು ಸಂಚಯನ ನಿಧಿಯಿಂದ (SDMF) ಅನುದಾನದಿಂದ ನಿರ್ಮಾಣವಾದ ನೂತನ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಮೇ.17ರಂದು ನಡೆಯಲಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ವಿವಿಧ ಪಕ್ಷ ದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮೇ 17ಕ್ಕೆ ಅರಮನೆಗಯ ಬಲ್ನಾಡ್ ಹೊಳೆಗೆ ನಿರ್ಮಾಣವಾದ ನೂತನ ಸೇತುವೆ ಶಾಸಕರಿಂದ ಉದ್ಘಾಟನೆ Read More »

ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾವಣೆಗೆ ಅವಕಾಶ

ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ವಧು-ವರರ ಗೃಹ ಪ್ರವೇಶದ ಶುಭಸಮಾರಂಭವು 2026ರ ಮೇ ತಿಂಗಳ 23 ರಂದು ಹಮ್ಮಿಕೊಂಡಿದ್ದು, ಸುಳ್ಯ ತಾಲೂಕು ಮತ್ತು ಕೊಡಗು ಜಿಲ್ಲೆಯ ಚೆಂಬು, ಪೆರಾಜೆ, ಕೊಡಗು ಸಂಪಾಜೆ, ಕೇರಳ ರಾಜ್ಯದ ದೇಲಂಪಾಡಿ, ಬಂದಡ್ಕ, ಕಲ್ಲಪಳ್ಳಿ ಗ್ರಾಮ ವ್ಯಾಪ್ತಿಯ ವಿದ್ಯಾರ್ಥಿಗಳು 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇಕಡಾ 95% ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಗೌಡ ಸಮಾಜದ ವಿದ್ಯಾರ್ಥಿಗಳಿಗೆ ಸಂಘದಿಂದ

ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾವಣೆಗೆ ಅವಕಾಶ Read More »

ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 15ಕ್ಕೆ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 15-05-2026 ರ ವೃಷಭ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 15ಕ್ಕೆ ಅಗೇಲು ಸೇವೆ Read More »

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ (ರಿ) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ (ರಿ)ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ Read More »

ಸುಳ್ಯ ತಾಲೂಕಿನ ಸಂಜೀವಿನಿ ಕೃಷಿಸಖಿ, ಪಶುಸಖಿಯರಿಗೆ ಡಿ ಸಿ ಆರ್ ಪುತ್ತೂರು ವತಿಯಿಂದ ತರಬೇತಿ ಕಾರ್ಯಕ್ರಮ

ಭಾ. ಕೃ. ಸಂ. ಪ. – ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಹಾಗೂ ಸುಳ್ಯ ತಾಲೂಕು ಪಂಚಾಯತ್ ಸಹಯೋಗದಲ್ಲಿ 11.05.2026 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೃಷಿ ಸಖಿಯರು ಮತ್ತು ಪಶುಸಖಿಯರಿಗಾಗಿ ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಭಾರತ ಸರ್ಕಾರದ ವತಿಯಿಂದ ದೇಶವ್ಯಾಪಿಯಾಗಿ ಹಮ್ಮಿಕೊಳ್ಳಲಾದ “Intensive Awareness Campaign for the Adoption of Science Based Nutrient and Other Input Management” ಅಭಿಯಾನದ ಅಂಗವಾಗಿ ಈ ಜಾಗೃತಿ

ಸುಳ್ಯ ತಾಲೂಕಿನ ಸಂಜೀವಿನಿ ಕೃಷಿಸಖಿ, ಪಶುಸಖಿಯರಿಗೆ ಡಿ ಸಿ ಆರ್ ಪುತ್ತೂರು ವತಿಯಿಂದ ತರಬೇತಿ ಕಾರ್ಯಕ್ರಮ Read More »

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ : ಡಾ.ಹರಪ್ರಸಾದ್ ತುದಿಯಡ್ಕ

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ ಎಂದು ಸುಳ್ಯ ಚೆನ್ನಕೇಶವ ದೇವಳದ ಅನುವಂಶಿಕ ಮೊಕ್ತೇಸರ ಡಾ. ಡಾ.ಹರಪ್ರಸಾದ್ ತುದಿಯಡ್ಕ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ ,ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ : ಡಾ.ಹರಪ್ರಸಾದ್ ತುದಿಯಡ್ಕ Read More »

error: Content is protected !!
Scroll to Top