Uncategorized

ಅರಂತೋಡು : ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಅರಂತೋಡು ಗ್ರಾಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ನಡೆಸುತ್ತಾ ಬರುವ ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮೇ.3 ರಂದು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಕ್ಲಬಿನ ಅಧ್ಯಕ್ಷರಾದ ಅಸ್ಲಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ನ ಗೌರವಾಧ್ಯಕ್ಷ ಮುಕ್ತಾರ್ ಪಟೇಲ್ ಮಾತನಾಡಿ ಕ್ಲಬಿನ ಉದ್ದೇಶ ಹಾಗೂ ಸಾಮಾಜಿಕ ಕಾರ್ಯಕ್ರಮದ ಬಗ್ಗೆ ಸಲಹೆ ಸೂಚನೆಯನ್ನು ನೀಡಿದರು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶಿಕ್ ಕುಕ್ಕುಂಬಳ […]

ಅರಂತೋಡು : ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ Read More »

ಆಟವಾಡುತ್ತಿದ್ದ ಮಗು ಹೃದಯಾಘಾತದಿಂದ ಸಾವು

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಬತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಮೃತ ಬಾಲಕ.ಮೇ 4 ಭಾನುವಾರದು ಮಧ್ಯಾಹ್ನದ ವೇಳೆ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಾಲಕಮ ಮೃತದೇಹವನ್ನು ಉಜಿರೆ ಖಾಸಗಿ ಆಸ್ಪತ್ರೆಯಿಂದ

ಆಟವಾಡುತ್ತಿದ್ದ ಮಗು ಹೃದಯಾಘಾತದಿಂದ ಸಾವು Read More »

ದಿ l ಯು. ಡಿ. ಶೇಖರ್ 58ನೇ ಜನ್ಮದಿನಾಚರಣೆ ಪ್ರಯುಕ್ತ ವಿಶಿಷ್ಟ ಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳ ವಿದ್ಯಾರ್ಥಿಗಳಿಗೆ ಧನ ಸಹಾಯ

ಪಂಚಾಯತ್ ರಾಜ್ ನ ವ್ಯವಸ್ಥೆ ಯ ಬಗ್ಗೆ ಆಳವಾದ ಅನುಭವ ಹೊಂದಿ, ಜನಸ್ನೇಹಿ,ಅಧಿಕಾರಿಯಾಗಿ ಜನರಿಂದ ಮನ್ನಣೆ ಗಳಿಸಿ ಕೆಲ ವರ್ಷಗಳ ಹಿಂದೆ ಅಕಾಲಿಕವಾಗಿ ನಿಧನ ರಾದ ಸುಬ್ರಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಯು. ಡಿ. ಶೇಖರ್ ರವರ 58ನೇ ಜನ್ಮದಿನವನ್ನು ಅವರ ಮನೆಯವರು ಪ್ರತಿ ವರ್ಷ ವೂ ಸಮಾಜಕ್ಕೆ ಮಾದರಿ ಯಾಗಿ ಆಚರಿಸುತ್ತಿದ್ದು ಈ ವರ್ಷ ಯು. ಡಿ. ಶೇಖರ್ ರವರ ಶ್ರೀಮತಿಯವರಾದ ಗೀತಾ ಶೇಖರ್ ರವರು ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ಗ್ರಾಮ ಪಂಚಾಯತ್

ದಿ l ಯು. ಡಿ. ಶೇಖರ್ 58ನೇ ಜನ್ಮದಿನಾಚರಣೆ ಪ್ರಯುಕ್ತ ವಿಶಿಷ್ಟ ಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳ ವಿದ್ಯಾರ್ಥಿಗಳಿಗೆ ಧನ ಸಹಾಯ Read More »

ಮೇ.17ಕ್ಕೆ ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಕೊರಗಜ್ಜ ದೈವದ ಹರಕೆ ಕೋಲ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ ಸಾನಿಧ್ಯದಲ್ಲಿ ಹರಕೆ ಹೇಳಿಕೊಂಡಿದ್ದು, ಈ ಹಿನ್ನಲೆಯಲ್ಲಿ ಮೇ.17ರಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಬಿ.ವೈ.ವಿಜಯೇಂದ್ರರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಮೇ.3ರಂದು ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ನಡೆಯಿತು.

ಮೇ.17ಕ್ಕೆ ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಕೊರಗಜ್ಜ ದೈವದ ಹರಕೆ ಕೋಲ Read More »

ಗ್ರಾಮ ಪಂಚಾಯತ್ ಸದಸ್ಯ ನಿಧನ

ಪುತ್ತೂರು ತಾಲೂಕಿನ ಪೆರಾಬೆ ಗ್ರಾಮ ಪಂಚಾಯತ್ ಸದಸ್ಯ, ಕುಂತೂರು ಗ್ರಾಮದ ಏರ್ಮಳ ನಿವಾಸಿ ಕೃಷ್ಣ ವೈ (40ವ.) ರವರು ಅಲ್ಪಕಾಲದ ಅಸೌಖ್ಯದಿಂದ ಮೇ.3ರಂದು ಬೆಳಿಗ್ಗೆ ಮಂಗಳೂರು ವೆನ್ಹಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕೃಷ್ಣ ವೈ ಕಳೆದ ನಾಲೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರನ್ನು ಬಳಿಕ ವೆನ್ಹಾಕ್ ಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ವರದಿಯಾಗಿದೆ.ಕೃಷ್ಣ ವೈ ರಿಕ್ಷಾ ಬಾಡಿಗೆ ಓಡಾಟ ಮಾಡುತ್ತಿದ್ದರು. ಮೃತರು ಅವಿವಾಹಿತರಾಗಿದ್ದು ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಗ್ರಾಮ ಪಂಚಾಯತ್ ಸದಸ್ಯ ನಿಧನ Read More »

ಅರಂತೋಡು : ಅಪಘಾತದಲ್ಲಿ ಗ್ಯಾರೇಜ್ ಮಾಲಕನಿಗೆ ಗಾಯ

ಅರಂತೋಡು : ಅರಂತೋಡು ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರ ವರದಿಯಾಗಿದೆ.ಗಾಯಗೊಂಡ ಬೈಕ್ ಸವಾರನನ್ನು‌ ಅರಂತೋಡು ದ್ವಿಚಕ್ರ ವಾಹನಗಳ ಗ್ಯಾರೇಜ್ ಮಾಲಕ ನಿತೀನ್ ಕಿರ್ಲಾಯ ಎಂದು ಗುರುತಿಸಲಾಗಿದೆ.ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು.ಬೈಕ್ ವಿರುದ್ಧ ದಿಕ್ಕಿನಿಂದ ಬರುತ್ತಿತ್ತು.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಕಾರಿನಲ್ಲಿದ್ದರು ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.

ಅರಂತೋಡು : ಅಪಘಾತದಲ್ಲಿ ಗ್ಯಾರೇಜ್ ಮಾಲಕನಿಗೆ ಗಾಯ Read More »

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಶಂಕಿತ 8 ಮಂದಿ ಆರೋಪಿಗಳು ಪೊಲೀಸ್ ವಶ !

ಹಿಂದು ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿದ್ದು ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಪೊಲೀಸರು ಒಟ್ಟು 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಬಯಲಾಗಿದೆಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ಆರೋಪಿಗಳ ತಂಡ ಅವರ ಕಾರಿಗೆ ವಾಹನ ಡಿಕ್ಕಿ ಹೊಡೆಸಿ ಅಡ್ಡಗಟ್ಟಿ ಕಡಿದು ಬರ್ಬರವಾಗಿ ಹತ್ಯೆ ಮಾಡಿತ್ತು.ನಿನ್ನೆ ಸುಹಾಶ್‌ ಶೆಟ್ಟಿ ಅಂತ್ಯಸಂಸ್ಕಾರ ಕಾರಿಂಜದ ಸ್ವಗೃಹದಲ್ಲಿ ನಡೆದಿದೆ. ಈ ಘಟನೆಯಿಂದ ರಾಜ್ಯಾದ್ಯಂತ ಆಕ್ರೋಶಗಳು ಹೆಚ್ಚಾಗುತ್ತಿದೆ. ಇತ್ತ

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಶಂಕಿತ 8 ಮಂದಿ ಆರೋಪಿಗಳು ಪೊಲೀಸ್ ವಶ ! Read More »

ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮ ಹತ್ಯೆ

ಸುಳ್ಯದ ಎ.ಪಿ.ಎಂ.ಸಿ. ಸಮೀಪದ ಬಾಡಿಗೆ ಮನೆಯೊಂದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ವರದಿಯಾಗಿದೆ.ಮಡಪ್ಪಾಡಿ ಗ್ರಾಮದ ಕಜೆ ಪರಿಸರದ ವರದರಾಜ ಎಂಬ 45 ವರ್ಷ ಪ್ರಾಯದ ಈ ವ್ಯಕ್ತಿ ಈ ಕಟ್ಟಡದಲ್ಲಿ ಬಾಡಿಗೆ ರೂಮಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮ ಹತ್ಯೆ Read More »

ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ.) ವಹಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ

ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ.) ಗೆ ವಹಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟರು ಕೇಂದ್ರ ಗೃಹಸಚಿವ ಅಮಿತ್ ಷಾ ರವರಿಗೆ ಮನವಿ ಮಾಡಿದ್ದಾರೆ.ಇದು ಕೇವಲ ಒಂದು ಕೊಲೆಕೃತ್ಯವಲ್ಲ. ಇದರ ಹಿಂದೆ ದೇಶದಲ್ಲಿ ಅಸ್ಥಿರತೆ ಉಂಟುಮಾಡುವ ಸಂಚು ಇದೆ. ನಿಷೇಧಿತ ಪಿ.ಎಫ್.ಐ. ಸಂಘಟನೆಯವರು ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಆದ್ದರಿಂದ ಸರಿಯಾದ ತನಿಖೆ ಆಗಬೇಕಾಗಿದೆ. ಅದಕ್ಕಾಗಿ ತನಿಖೆಯನ್ನು ಎನ್.ಐ.ಎ.ಗೆ ವಹಿಸಬೇಕೆಂದು ನಾನು ಮನವಿ ಮಾಡಿದ್ದೇನೆ ಎಂದುವ

ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ.) ವಹಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ Read More »

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಸುಳ್ಯ ಪೇಟೆ ಬಹುತೇಕ ಬಂದ್

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯವರನ್ನು ಗುರುವಾರ ಸಂಜೆ ದುಷ್ಕರ್ಮಿಗಳು ಬಜ್ಜೆ ಸಮೀಪ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸಿದೆ. ಸಂಘಟನೆ ಇಂದು ದ.ಕ ಜಿಲ್ಲೆಯಲ್ಲಿ ಬಂದ್ ಗೆ ಕರೆ ನೀಡಿದ ಹಿನ್ನಲೆಯಲ್ಲಿ ಸುಳ್ಯ ಪೇಟೆ ಕೂಡ ಬಹುತೇಕ ಸಂಪೂರ್ಣ ಬಂದ್ ಆಗಿದೆ.ಬಿ.ಜೆ.ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ವಿಶ್ವಹಿಂದೂ ಪರಿಷತ್ ನಾಯಕ ಸೋಮಶೇಖರ ಪೈಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಮತ್ತಿತರರ ಮುಂದಾಳತ್ವದಲ್ಲಿ ಗಾಂಧಿನಗರದಿಂದ ಶ್ರೀರಾಮಪೇಟೆಯ ವರೆಗೆ

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಸುಳ್ಯ ಪೇಟೆ ಬಹುತೇಕ ಬಂದ್ Read More »

error: Content is protected !!
Scroll to Top