Uncategorized

ಸಂಪಾಜೆ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ.

85%ತೆರಿಗೆ ವಸೂಲಿ ಮಾಡಿದ ಸಿಬ್ಬಂದಿ ಶ್ರೀ ಭರತ್ ರವರಿಗೆ ಸದಸ್ಯರಾದ ಶೌವಾದ್ ಶಾಲು ಹೊದಿಸಿ ಗೌರವಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ ಸನ್ಮಾನ ಪತ್ರ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಸರ್ವರನ್ನು ಸ್ವಾಗತಿಸಿ, ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಪಾಜೆ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ. Read More »

ಗಾಳಿ ಮಳೆಗೆ ಭಜನಾ ಮಂದಿರದ ಮೇಲ್ಬಾವಣಿ ಕುಸಿತ

ಶನಿವಾರ ಸಂಜೆ ಸುರಿದ ಭಾರೀ ಗಾಳಿಗೆ ಬಳ್ಪ ಶ್ರೀ ಧರ್ಮಶಾಸ್ತಾ ಭಜನಾ ಮಂಡಳಿಯ ಮೇಲ್ಪಾವಣಿ ಸಂಪೂರ್ಣ ಧ್ವಂಸಗೊಂಡಿದೆ.ಸುಮಾರು 1.5 ಲಕ್ಷ ಕ್ಕೂ ಮಿಕ್ಕಿವೆಚ್ಚದಲ್ಲಿ ನಿರ್ಮಾಣವಾದ ಭಜನಾ ಮಂದಿರದ ಶೀಟಿನ ಮಾಡು ಇದಾಗಿದ್ದು, ಸಂಪೂರ್ಣ ನಾಶವಾಗಿರುವುದಾಗಿ ತಿಳಿದುಬಂದಿದೆ.ಇದಲ್ಲದೆ ಸ್ಥಳೀಯ ರೈತರ ತೋಟಗಳಿಗೆ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಾಳಿ ಮಳೆಗೆ ಭಜನಾ ಮಂದಿರದ ಮೇಲ್ಬಾವಣಿ ಕುಸಿತ Read More »

ಕೆ.ಎಂ.ಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗೆ ಗೆಲುವು

ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.) ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆಯವರು ಜಯಗಳಿಸಿದ್ದಾರೆ.ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಎಸ್‌. ಬಿ.ಜಯರಾಮ ರೈ 190, ಭರತ್ ನೆಕ್ರಾಜೆ 173, ಚಂದ್ರಶೇಖರ ರಾವ್ 169, ಹೆಚ್ ಪ್ರಭಾಕರ್ 157, ಸವಿತಾ ಎಸ್‌ ಶೆಟ್ಟಿ ಮತ ಪಡೆದು ಜಯಗಳಿಸಿದ್ದಾರೆ.

ಕೆ.ಎಂ.ಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗೆ ಗೆಲುವು Read More »

ಮಂಡೆಕೋಲು : ಉಳ್ಳಾಕುಲು ಹಾಗೂ ಪರಿವಾರ ದೈವಗಳ ಕೋಲ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಉಳ್ಳಾಕುಲು ಮತ್ತು ಪರಿವಾರ ದೈವಗಳ ಕೋಲ ಎ.25ರಂದು ನಡೆಯಿತು.ಬೆಳಗ್ಗೆ ಶ್ರೀ ಉಳ್ಳಾಕುಲು ಮತ್ತುಪರಿವಾರ ದೈವಗಳ ನೇಮೋತ್ಸವ ನಡೆದು ಇತಿಹಾಸ. ಪ್ರಸಿದ್ಧ ಶ್ರೀ ಉಳ್ಳಾಕುಲು ದೈವದ ಆಡ್ಡಣ ಪೆಟ್ಟು ಉತ್ಸವ ನಡೆದು ಸಿರಿಮುಡಿ ಪ್ರಸಾದ ವಿತರಣೆಯಾಯಿತು. ಬಳಿಕ ಧೂಮಾವತಿ ಮತ್ತು ರುದ್ರಚಾಮುಂಡಿ ದೈವದ ನೇಮೋತ್ಸವ ನಂತರ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ

ಮಂಡೆಕೋಲು : ಉಳ್ಳಾಕುಲು ಹಾಗೂ ಪರಿವಾರ ದೈವಗಳ ಕೋಲ Read More »

ಮಂಡೆಕೋಲಿನಲ್ಲಿ ಜಗಳ ಬಿಡಿಸಲು ದೈವವೇ ಬರುತ್ತದೆ !

, ಜಗಳವಾದಾಗ ದೇವರು ನೋಡಿಕೊಳ್ಳಲಿ, ದೈವ ನೋಡಿಕೊಳ್ಳಲಿ ಎಂದು ಹೇಳುವುದು ಸಾಮಾನ್ಯ. ಆದರೆ, ಇಲ್ಲಿ ಊರಿನಲ್ಲಿ ನಡೆಯುವ ಜಗಳವನ್ನು ಖುದ್ದಾಗಿ ದೈವವೇ ಬಂದು ಬಿಡಿಸುತ್ತದೆ. ಇಂಥಹುದೊಂದು ವಿಶೇಷ ನಂಬಿಕೆ ಇರುವುದು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಅಡ್ಡಣಪಟ್ಟು ಆಚರಣೆ ನಡೆಯುತ್ತದೆ. ಈ ಬಾರಿ ಶುಕ್ರವಾರ ಬೆಳಗ್ಗೆ ಶ್ರೀ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ ಜರುಗಿತು. ಇದೇ ವೇಳೆ ಅಡ್ಡಣಪೆಟ್ಟು ಸಂಪ್ರದಾಯದಂತೆ ಜರುಗಿತು. ಬಳಕ ಪ್ರಸಾದ ವಿತರಣೆ ನಡೆದು

ಮಂಡೆಕೋಲಿನಲ್ಲಿ ಜಗಳ ಬಿಡಿಸಲು ದೈವವೇ ಬರುತ್ತದೆ ! Read More »

ಜೋಡುಪಾಲ ದೋಸ್ತ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜೋಡುಪಾಲ ಸೇತುವೆಯ ಬಳಿ ದೋಸ್ತ್ ಹಾಗೂ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾದ ಘಟನೆ ಏ.24 ರಂದು ಸಂಜೆ ನಡೆದಿದೆ. ಘಟನೆಯಲ್ಲಿ ವಾಹನಗಳ ಎರಡೂ ಜಖಂಗೊಂಡಿದ್ದು, ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳನ್ನು ಮಡಿಕೇರಿ ಅಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಹಾಗೂ ಎರಡೂ ಬದಿಯಲ್ಲೂ ವಾಹನಗಳು ಕಿಲೋಮೀಟರ್ ರಷ್ಟು ಸರತಿ ಸಾಲಿನಲ್ಲಿ ನಿಂತಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಆಗಮಿಸಿದ್ದಾರೆ.

ಜೋಡುಪಾಲ ದೋಸ್ತ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ Read More »

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಯೋಧ ಹುತ್ಮಾತ

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಜಮ್ಮುಕಾಶ್ಮೀರದಲ್ಲಿ ಇದೀಗ ಭಯೋತ್ಪಾದಕರ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆಜಮ್ಮುಕಾಶ್ಮೀರದ ಉದಯಪುರ್ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಇಂದು ಉಧಂಪುರ್‌ನ ಬಸಂತ್‌ಗಢದಲ್ಲಿ ಪ್ರಾರಂಭಿಸಲಾಯಿತು. ಸಂಪರ್ಕವನ್ನು ಸ್ಥಾಪಿಸಲಾಯಿತು ಮತ್ತು ಭೀಕರ ಗುಂಡಿನ ಚಕಮಕಿ ನಡೆದಿದೆ.

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಯೋಧ ಹುತ್ಮಾತ Read More »

ಪಹಲ್ಗಾಮ್ ಭಯೋತ್ಪಾದಕರ ದಾಳಿ; ಕೆ.ಪಿ.ಸಿ.ಸಿ ಪ್ರ. ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ತೀವ್ರ ಖಂಡನೆ,ಸಂತಾಪ:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಬೀಕರ ಭಯೋತ್ಪದಕರ ದಾಳಿಯನ್ನು ಸಂಪಾಜೆ ಪೇರಡ್ಕ–ಗೂನಡ್ಕ ಮುಹಿದ್ದೀನ್ ಜುಮಾ ಮಸೀದಿ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಕಠು ಶಬ್ಧದಿಂದ ಖಂಡಿಸಿದ್ದಾರೆ. ಈ ಬೀಕರ ದಾಳಿಯಿಂದ ಅಮೂಲ್ಯ ಜೀವಗಳು ಬಲಿಯಾಗಿದೆ. ಭಯೋತ್ಪಾದಕ ದಾಳಿಯು ಅತ್ಯಂತ ಖಂಡನೀಯ ಮತ್ತು ಹ್ರದಯವಿದ್ರಾವಕ,ದಾಳಿಗೊಳಗಾದ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತ ಪಡಿಸಿದ್ದಾರೆ,ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರಕಾರ

ಪಹಲ್ಗಾಮ್ ಭಯೋತ್ಪಾದಕರ ದಾಳಿ; ಕೆ.ಪಿ.ಸಿ.ಸಿ ಪ್ರ. ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ತೀವ್ರ ಖಂಡನೆ,ಸಂತಾಪ: Read More »

ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಸಂಸದ ಕ್ಯಾ. ಬ್ರಿಜೇಶ್ ಚೌಟ

’ ಮಂಗಳೂರು: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯು ನನ್ನ ಮನಸ್ಸಿಗೆ ತೀವ್ರ ನೋವು ನೀಡುವ ಜತೆಗೆ ಬಹಳ ಆಕ್ರೋಶವನ್ನುಂಟು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೇಳಿದ್ದಾರೆ. ಉಗ್ರರು ಮುಗ್ಧ ಜನರ ಮೇಲೆ ನಡೆಸಿರುವ ಈ ದಾಳಿಯನ್ನು ಕಟುವಾಗಿ ಖಂಡಿಸಿರುವ ಕ್ಯಾ. ಚೌಟ ಅವರು, ಈ ದಾಳಿಯಲ್ಲಿ ಶಿವಮೊಗ್ಗ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ದೇಶದ ಹಲವೆಡೆಯಿಂದ ಕಾಶ್ಮೀರಕ್ಕೆ ಬಂದಿದ್ದ ಕುಟುಂಬಗಳು ತಮ್ಮ

ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಜಮ್ಮು ಕಾಶ್ಮೀರದ ಹತ್ಯಾಕಾಂಡ ಖಂಡಿಸಿ ಆರಂತೋಡು ಪೇಟೆ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ

ಜಮ್ಮು ಕಾಶ್ಮೀರದಲ್ಲಿ ಏ.22ರಂದು ನಡೆದ ಹತ್ಯಾಕಾಂಡ ಖಂಡಿಸಿ ಆರಂತೋಡು ಪೇಟೆ ಸಂಪೂರ್ಣ ಬಂದ್ ಮಾಡಿ ಏ.24ರಂದು ಸಾರ್ವಜನಿಕರು ಅರಂತೋಡಿಲ್ಲಿ ಪ್ರತಿಭಟನೆ ಸಭೆ ನಡೆಸಿದರು. ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡವನ್ನು ಪ್ರತಿಭಟಿಸಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದರು. ಪ್ರತಿಭಟನಾ ಸಭೆ ನಡೆಸಿ ಉಗ್ರರ ಜಿಹಾದಿ ಕೃತ್ಯವನ್ನು ತೀವ್ರವಾಗಿ ಖಂಡಿಸಲಾಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಆರಂತೋಡು ಸಹಕಾರಿ ಸಂಘದ ಅಧ್ಯಕ್ಷ ರಾದ ಸಂತೋಷ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಕೇಶವ ಅಡ್ತಲೆ, ಬಿ. ಜೆ. ಪಿ. ಮಂಡಲ

ಜಮ್ಮು ಕಾಶ್ಮೀರದ ಹತ್ಯಾಕಾಂಡ ಖಂಡಿಸಿ ಆರಂತೋಡು ಪೇಟೆ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ Read More »

error: Content is protected !!
Scroll to Top