Uncategorized

ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಗೆ ಮುತ್ತು ಕೊಟ್ಟ ಯುವಕನಿಗೆ ಪೊಲೀಸರಿಂದ ಹುಡುಕಾಟ ಆರಂಭ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲು ಪೊಲೀಸರು ಕರೆ ತರುತ್ತಿರುವಾಗ ಆತನಿಗೆ ಯುವಕನೋರ್ವ ಮುತ್ತು ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುದ್ದಿ ವೈರಲ್ ಆಗುತ್ತಿದ್ದಂತೆ ಮುತ್ತು ಕೊಟ್ಟವನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.ಮುತ್ತು ಕೊಟ್ಟ ಯುವಕ ಉಜಿರೆ ನಿವಾಸಿ ಹೈದರ್ ನಿರ್ಸಾಲ್ ಮಗ ಸಹಲ್ ನಿರ್ಸಾಲ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸರಿಂದ ಸಹಲ್ ನಿರ್ಸಾಲ್ ಗಾಗಿ ಹುಡುಕಾಟ ಮುಂದುವರಿದಿದೆ.

ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಗೆ ಮುತ್ತು ಕೊಟ್ಟ ಯುವಕನಿಗೆ ಪೊಲೀಸರಿಂದ ಹುಡುಕಾಟ ಆರಂಭ Read More »

ನಾಳೆ(ಏ.8)ಕ್ಕೆ ದ್ಪೀತಿಯ ಪಿ.ಯು.ಸಿ‌ ಫಲಿತಾಂಶ

ಬೆಂಗಳೂರು; ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆಯ . ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.https://karresults.nic.in ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ

ನಾಳೆ(ಏ.8)ಕ್ಕೆ ದ್ಪೀತಿಯ ಪಿ.ಯು.ಸಿ‌ ಫಲಿತಾಂಶ Read More »

ವಾಮಾಚಾರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಧರ್ಮಗುರು!

ವಾಮಾಚಾರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಧರ್ಮಗುರುವನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. ಮಂಗಳೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ.ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿದ್ದ ಆರೋಪಿ, ಆಕೆಗೆ ಪರಿಹಾರ ಒದಗಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.ಚಿಕಿತ್ಸೆಯ ನೆಪದಲ್ಲಿ ಆರೋಪಿ ಕೂಳೂರು ಉಸ್ತಾದ್ 1 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎನ್ನಲಾಗಿದೆ. ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದರು.

ವಾಮಾಚಾರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಧರ್ಮಗುರು! Read More »

ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ ರೂ.50 ಏರಿಕೆ

ಕೇಂದ್ರ ಸರಕಾರ ಅಡುಗೆ ಅನಿಲದ ಸಿಲಿಂಡ‌ರ್ ಬೆಲೆಯನ್ನು ಏರಿಕೆ ಮಾಡಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50ರೂ. ನಷ್ಟು ಹೆಚ್ಚಳ ಮಾಡಿದೆ..ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಲ್‌ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಸೋಮವಾರ (ಇಂದು) ದೃಢಪಡಿಸಿದ್ದಾರೆ. ಉಜ್ವಲಾ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಅನಿಲ ಬೆಲೆಯನ್ನು ಹೆಚ್ಚಳ ಮಾಡಲಾಗಿರುವ ಕುರಿತು ಸಚಿವರು ಹೇಳಿದ್ದಾರೆ.

ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ ರೂ.50 ಏರಿಕೆ Read More »

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಆರೋಪಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!

ಬೆಳ್ತಂಗಡಿ: ಬಿಜೆಪಿ ಜಿಲ್ಲಾ ಯುವ ಮೋರ್ಚದ ಸದಸ್ಯರಾಗಿದ್ದ ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆಯನ್ನು ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಲಾಯಿತು.ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.2017 ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಆರೋಪಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು! Read More »

ವಿದ್ಯಾರ್ಥಿನಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲು

ಅತೀ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶೇಖ‌ರ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ ಶೆಟ್ಟಿ ಅವರು 8 ಅಡಿ (246 ಸೆಮೀ) ವ್ಯಾಸದ ಅಳತೆಯ ವೃತ್ತಾಕಾರದ ಹೂಗಳ ರಂಗವಲ್ಲಿಯನ್ನು 1 ಗಂಟೆ 39 ನಿಮಿಷಗಳಲ್ಲಿ ಗುಲಾಬಿ, ಮಲ್ಲಿಗೆ ಮೊದಲಾದ ವಿವಿಧ ಜಾತಿಗಳ, ಕೆಂಪು,ಬಿಳಿ,ಕೇಸರಿ,ಹಳದಿ ಮೊದಲಾದ ಬಣ್ಣಗಳ ಹೂಗಳ ದಳಗಳಲ್ಲಿ ರಚಿಸಿ ದಾಖಲೆ ಮಾಡಿದ್ದಾರೆ. ಈಕೆ ಉಜಿರೆ ಎಸ್ ಡಿ

ವಿದ್ಯಾರ್ಥಿನಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲು Read More »

ತಾಯಿ ಮಗ ವಿಷ ಸೇವಿಸಿ ಮಗ ಸಾವು

ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಶಾಲಾ ಬಳಿಯ ಕುಶಾಲಪ್ಪ ದೇರಪ್ಪಜ್ಜನ ಮನೆಯಲ್ಲಿ ಅವರ ಪತ್ನಿ ಹಾಗೂ ಮಗ ವಿಷ ಸೇವಿಸಿ ಮಗ ಮೃತಪಟ್ಟ ಘಟನೆ ವರದಿಯಾಗಿದೆ.ಕುಶಾಲಪ್ಪ ರವರ ಪತ್ನಿ ಸುಲೋಚನಾ ಮತ್ತು ಮಗ ನಿತಿನ್ ಕುಮಾ‌ರ್ ಇಂದು ಇಲಿ ಪಾಷಣ ಸೇವಿಸಿದ ಘಟನೆ ನಡೆದಿದ್ದು, ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೃತರು ತಂದೆ ಕುಶಾಲಪ್ಪ, ಪತ್ನಿ ದೀಕ್ಷಾರನ್ನು ಅಗಲಿದ್ದಾರೆ. ಎರಡು ವರ್ಷಗಳ ಹಿಂದೆಯಷ್ಟೇ ನಿತಿನ್ ಅವರಿಗೆ

ತಾಯಿ ಮಗ ವಿಷ ಸೇವಿಸಿ ಮಗ ಸಾವು Read More »

ಅಪ್ರಾಪ್ತ ಬಾಲಕಿಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ!

ಪುತ್ತೂರು : ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿ, ಮತ್ತೆ ಮತ್ತೆ ಹಲವು ಬಾರಿ ದೈಹಿಕ ಸಂಪರ್ಕ ನಡೆಸಿದ ಘಟನೆ ತಡವಾಗಿ ವರದಿಯಾಗಿದೆ.ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆರೋಪಿ ಆಟೋ ಚಾಲಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಸಂತ್ರಸ್ತ ಬಾಲಕಿ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿಯಾಗಿದ್ದಾಳೆ. 2024 ರ ಆಗಸ್ಟ್ ತಿಂಗಳಿನಲ್ಲಿ ಕಾಲೇಜಿಗೆ ರಜೆ ಇದ್ದುದರಿಂದ ಆಕೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಬಾಲಕಿಗೆ

ಅಪ್ರಾಪ್ತ ಬಾಲಕಿಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ! Read More »

ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ಅರಂತೋಡು ಸಮೀಪ ಸೇತುವೆಯ ಬಳಿ ತಿರುವಿನಲ್ಲಿ ದ್ವಿಚಕ್ರವಾಹನ ಒಂದು ಯು ಟರ್ನ್ ತೆಗೆಯುವ ಸಂದರ್ಭಕಲ್ಲುಗುಂಡಿ ಕಡೆಯಿಂದ ಬರುತ್ತಿದ್ದ ಆಲ್ಟ್ ಕಾರು ಬೈಕಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಒಮ್ಮೆಲೆ ಸ್ಟೇರಿಂಗ್ ಅನ್ನು ತಿರುಗಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಇದೀಗ ನಡೆದಿದೆ.ಕಾರು ಕಾಸರಗೋಡು ಭಾಗದ ಬಂದಿಯೋಡು ಕಡೆಯವರದಾಗಿದ್ದು ಘಟನೆಯಿಂದ ಕಾರು ಚಾಲಕನಿಗೆ ಮುಖದ ಭಾಗ ಗಾಯವಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ Read More »

ಸುಳ್ಯ : ಸುಳ್ಯ ತಾಲೂಕು‌ ಗೌಡ ಮಹಿಳಾ ಘಟಕದಿಂದ ಏ.22ಕ್ಕೆ ಮಕ್ಕಳಿಗೆ ಚೆಸ್ ಸ್ಪರ್ಧೆ

ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು, ಇದೀಗ ಸುಳ್ಯ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳಿಗಾಗಿ ಮುಕ್ತ ತಾಲೂಕು ಮಟ್ಟದ ಚೆಸ್ ಸ್ಪರ್ಧೆ ಎ.22 ರಂದು ಸುಳ್ಯ ಕೊಡಿಯಾಲಬೈಲ್ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಗೌಡ ಸಂಘ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕ್ಕಲ್ಲು ತಿಳಿಸಿದ್ದಾರೆ.ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಮಾಹಿತಿ ನೀಡಿದರು.ಒಂದನೇ ತರಗತಿಯಿಂದ ಹತ್ತನೆಯ ತರಗತಿ ವರೆಗಿನ ಶಾಲಾ ಮಕ್ಕಳಿಗಾಗಿ

ಸುಳ್ಯ : ಸುಳ್ಯ ತಾಲೂಕು‌ ಗೌಡ ಮಹಿಳಾ ಘಟಕದಿಂದ ಏ.22ಕ್ಕೆ ಮಕ್ಕಳಿಗೆ ಚೆಸ್ ಸ್ಪರ್ಧೆ Read More »

error: Content is protected !!
Scroll to Top