Uncategorized

ಗಂಡನನ್ನು ಕೊಂದು ಹಾಕಿ,ಪತ್ನಿಗೆ, ಹೋಗು ಮೋದಿಗೆ ಹೇಳು ಎಂದ ಭಯೋತ್ಪಾದಕ !

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದು ಅಮಾಯಕರನ್ನು ಕೊಂದ ಬಳಿಕ ಭಯೋತ್ಪಾದಕರು, ಇದನ್ನು ಮೋದಿಗೆ ಹೇಳು ಎಂದು ಹೇಳಿದ್ದಾರಂತೆ.ಕರ್ನಾಟಕದ ಶಿವಮೊಗ್ಗ ಮಂಜುನಾಥ್ ತನ್ನ ಪತ್ನಿ ಪಲ್ಲವಿ ಮತ್ತು ಅವರ ಚಿಕ್ಕ ಮಗನೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ನಡೆದ ದಾಳಿಯಲ್ಲಿ ಮಂಜುನಾಥ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಮ್ಮನ್ನು ಕೊಲ್ಲು ಎಂದು ಭಯೋತ್ಪಾದಕರಿಗೆ ಪತ್ನಿ ಪಲ್ಲವಿ ಹೇಳಿದಾಗ ‘ಮೋದಿಗೆ ಹೇಳು’ ಎಂದು ಭಯೋತ್ಪಾದಕ ಹೇಳಿದ್ದಾನೆ.ಪಲ್ಲವಿ […]

ಗಂಡನನ್ನು ಕೊಂದು ಹಾಕಿ,ಪತ್ನಿಗೆ, ಹೋಗು ಮೋದಿಗೆ ಹೇಳು ಎಂದ ಭಯೋತ್ಪಾದಕ ! Read More »

ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

26 ಪ್ರವಾಸಿಗರನ್ನು ಹೀನ ಕ್ರತ್ಯ ಎಸಗಿ ಕೊಂದು ಹಾಕಿದ ಉಗ್ರಗಾಮಿಗಳ ಪ್ರತಿಕಾರಕ್ಕೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಬುಧವಾರ ಉಗ್ರರ ಇಬ್ಬರು ಶಾಸ್ತ್ರಧಾರಿ ಉಗ್ರರನ್ನು ಹೊಡೆದುರುಳಿಸಿದೆ.ಇದರ ಮೂಲಕ‌ ಉಗ್ರಾರ ಒಳ ನುಸುಳಿಕೆಯನ್ನು ಸೇನೆ ತಡೆದಿದೆ.ಚಿನಾರ್ ಕಾಪ್ಸ್-ಇಂಡಿಯನ್ ಆರ್ಮಿ ಎಕ್ಸ್ ಹ್ಯಾಂಡಲ್ ಪೋಸ್ಟ್‌ನಲ್ಲಿ ಕಾರ್ಯಾಚರಣೆಯನ್ನು ದೃಢಪಡಿಸಿದೆ. ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ.ಬಾರಾಮುಲ್ಲಾದ ಉರಿ ನಾಲಾದಲ್ಲಿರುವ ಸರ್ಜೀವನ್ನ ಸಾಮಾನ್ಯ ಪ್ರದೇಶದ ಮೂಲಕ ಮೂವರು ಉಗ್ರರು

ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ಜಮ್ಮು ಕಾಶ್ಮೀರದಲ್ಲಿ ಹೀನಾ ಕೃತ್ಯದಲ್ಲಿ ತೊಡಗಿದ ಪ್ರತಿಯೊಬ್ಬರನ್ನು ಭೇಟೆಯಾಡುತ್ತೇವೆ: ಅಮಿತ್ ಶಾ

ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಪಹಲ್ಲಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಕನಿಷ್ಠ 27 ಮಂದಿ ಪ್ರವಾಸಿಗ ನಾಗರಿಕರು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ವಿಚಾರ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾಅವರು ಈ ಹೀನ ಕೃತ್ಯದಲ್ಲಿ ಭಾಗಿಯಾದವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಒಬ್ಬೊಬ್ಬರನ್ನೂ ಬೇಟೆಯಾಡುತ್ತೇವೆ ಎಂದು ಆಕ್ರೋಶದಿಂದ ನುಡಿದ್ದಾರೆ.ಅವರು ಈ ದಾಳಿಗೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ. ಜೊತೆಗೆ, ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಗಳೊಂದಿಗೆ ನಾವಿದ್ದೇವೆ ಎಂದೂ ಸಾಂತ್ವನ ಹೇಳಿದ್ದಾರೆ.ಕಾಶ್ಮೀರದ ಶ್ರೀನಗರಕ್ಕೆ ದೌಡಾಯಿಸಿದ ಕೇಂದ್ರ ಗೃಹಸಚಿವಬೈಸರಣ್

ಜಮ್ಮು ಕಾಶ್ಮೀರದಲ್ಲಿ ಹೀನಾ ಕೃತ್ಯದಲ್ಲಿ ತೊಡಗಿದ ಪ್ರತಿಯೊಬ್ಬರನ್ನು ಭೇಟೆಯಾಡುತ್ತೇವೆ: ಅಮಿತ್ ಶಾ Read More »

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರಾರ ಗುಂಡಿನ ದಾಳಿ,ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವು

ಕಾಶ್ಮೀರ : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ.ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದ ಮಂಜುನಾಥ್ ರಾವ್ ತಂದೆ ಶಿವಮೊಗ್ಗ ಮ್ಯಾಮ್ ಕೋಸ್ ನಲ್ಲಿ ಮ್ಯಾಮೇಜರ್ ಆಗಿದ್ರು, ನಿವೃತ್ತಿ ಬಳಿಕ ಶಿವಮೊಗ್ಗದಲ್ಲೇ ಮಂಜುನಾಥ್ ರಾವ್ ಸೆಟ್ಲ್ ಆಗಿದ್ದರು.ಒಟ್ಡು 30 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.20 ವರ್ಷಗಳ ಹಿಂದೆಯೇ ಶಿವಮೊಗ್ಗ ತೆರಳಿದ್ದ ಮಂಜುನಾಥ್ ರಾವ್ ಕುಟುಂಬ ಶಿವಮೊಗ್ಗದಲ್ಲಿ ರಿಯಲ್‌ ಎಸ್ಟೇಟ್ ಮಾಡಿಕೊಂಡಿಕೊಂಡಿದ್ದರು. ಪತ್ನಿ ಕಡೂರು

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರಾರ ಗುಂಡಿನ ದಾಳಿ,ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವು Read More »

ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ

ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಏ.22 ರಂದು ಭೇಟಿ ನೀಡಿದ್ದಾರೆ.ಈ ವೇಳೆ ಪೊಲೀಸ್ ಇಲಾಖೆಯ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.ಅಮಿತ್ ಸಿಂಗ್ ಭೇಟಿ ವೇಳೆ ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಎಸ್.ಪಿ.ಯತೀಶ್ ಎನ್, ಪ್ರೊಬೆಷನರಿ ಐಪಿಎಸ್ ಮನಿಷಾ ಮನೋಹಿ, ಪುತ್ತೂರು ಡಿವೈಎಸ್.ಪಿ. ಅರುಣ್ ನಾಗೇ ಗೌಡ, ಸುಳ್ಯ ಸರ್ಕಲ್ ಇನ್ಸ್‌ ಪೆಕ್ಟರ್ ತಿಮ್ಮಪ್ಪ ನಾಯ್ ಬೆಳ್ಳಾರೆ ಠಾಣಾ ಎಸ್.ಐ.ಈರಯ್ಯ ದೂಂತೂರು, ಸುಬ್ರಹ್ಮಣ್ಯ ಠಾಣಾ ಎಸ್.ಐ.ಕಾರ್ತಿಕ್ ಹಾಗೂ ಪೊಲೀಸ್

ಬೆಳ್ಳಾರೆ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ Read More »

ಪ್ರಿಯಕರನ ಕೈ ಹಿಡಿದ ಸರಿಗಮಪ ಖ್ಯಾತಿಯ ಪೃಥ್ವಿ ಭಟ್

ಬೆಂಗಳೂರು: ಹೆತ್ತವರ ವಿರೋಧ ನಡುವೆಯೂ ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಪ್ರೀಯಕರನ ಕೈ ಹಿಡಿದು ಸಪ್ತಪದಿ ತುಳಿದಿದ್ದಾರೆ. ಇದರ ಮಧ್ಯೆ ತಂದೆ ಶಿವಪ್ರಸಾದ್ ಭಟ್ ಅವರು ಆಡಿಯೋ ಒಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರು. ಅದರಲ್ಲಿ ಮಗಳು ಹಾಗೂ ಆಕೆಯ ಸಂಗೀತ ಗುರು ನರಹರಿ ದೀಕ್ಷಿತ್ ಅವರ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ತಂದೆಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಗಾಯಕಿ ಪೃಥ್ವಿ ಭಟ್ ತಂದೆಗೆ ಕಳುಹಿಸಿರುವ ಆಡಿಯೋ ವೈರಲ್ ಆಗಿದೆ.ಪೃಥ್ವಿ ಭಟ್ ಮನೆಯವರ

ಪ್ರಿಯಕರನ ಕೈ ಹಿಡಿದ ಸರಿಗಮಪ ಖ್ಯಾತಿಯ ಪೃಥ್ವಿ ಭಟ್ Read More »

ತಾಲೂಕು ಗೌಡ ಮಹಿಳಾ ಘಟಕದಿಂದ ಚೆಸ್ ಸ್ಪರ್ಧೆ ಉದ್ಘಾಟನೆ

ಸುಳ್ಯ ಗೌಡರ ಯುವ ಸೇವಾ ಸಂಘ ಇದರ ತಾಲೂಕು ಮಹಿಳಾ ಘಟಕದ ವತಿಯಿಂದ ಮಕ್ಕಳ ಮುಕ್ತ ಚೆಸ್ ಸ್ಪರ್ಧೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಿತು.ಚೆಸ್ ಸ್ಪರ್ಧೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಯವರು ಉದ್ಘಾಟಿಸಿ ಮಾತನಾಡಿದರು.ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕರಾಗಿರುವ ಸಹಕಾರಿ ರತ್ನ ಚಂದ್ರ ಕೋಲ್ಟಾರ್ ರನ್ನು ಸನ್ಮಾನಿಸಲಾಯಿತು.

ತಾಲೂಕು ಗೌಡ ಮಹಿಳಾ ಘಟಕದಿಂದ ಚೆಸ್ ಸ್ಪರ್ಧೆ ಉದ್ಘಾಟನೆ Read More »

ಸುಳ್ಯ : ಡಾ.ಆರ್.ಕೆ ನಾಯರ್ ರವರಿಗೆ ಶ್ರೀಗುರುರಾಘವೇಂದ್ರಾನುಗ್ರಹ ಮೊದಲ ಪ್ರಶಸ್ತಿ ಪ್ರದಾನ

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇಯ ದಿನದಂದು ಶ್ರೀಗುರುರಾಘವೇಂದ್ರಾನುಗ್ರಹ ಮೊದಲ ಪ್ರಶಸ್ತಿ ಪ್ರದಾನ ಸಮಾರಂಭವು ಎ.22 ರಂದು ಮಠದ ಸಭಾಭವನದಲ್ಲಿ ನಡೆಯಿತು.ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಆಶೀರ್ವಚನ ನೀಡಿದರು.ಗ್ರೀನ್ ಹೀರೋ ಆಫ್ ಇಂಡಿಯಾ ಪರಿಸರ ತಜ್ಞರಾದ ಡಾ.ಆ‌ರ್.ಕೆ.ನಾಯರ್ ರವರಿಗೆ ಸ್ವಾಮೀಜಿಯವರ ಸಮ್ಮುಖದಲ್ಲಿ ಮಠದ ವತಿಯಿಂದ ಪ್ರದಾನ ಮಾಡಲಾಗುವ ಪ್ರಥಮ ವರ್ಷದ ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರದಾನ

ಸುಳ್ಯ : ಡಾ.ಆರ್.ಕೆ ನಾಯರ್ ರವರಿಗೆ ಶ್ರೀಗುರುರಾಘವೇಂದ್ರಾನುಗ್ರಹ ಮೊದಲ ಪ್ರಶಸ್ತಿ ಪ್ರದಾನ Read More »

ಸುಳ್ಯ : ವೈಭವದಿಂದ ನಡೆದ ರಾಯರ ಪಟ್ಟಣ ಸವಾರಿ

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಅಂಗವಾಗಿ ಏ.21 ರಂದು ಪಲ್ಲಕ್ಕಿಯಲ್ಲಿ ರಾಯರ ವೈಭವದ ಪಟ್ಟಣ ಸವಾರಿ ಸುಳ್ಯದ ಮುಖ್ಯ ರಸ್ತೆಯಲ್ಲಿ ನಡೆಯಿತು. ಚೆಂಡೆ, ಡೋಲು, ವಾದ್ಯ ಮೇಳ, ಆಕರ್ಷಕ ಭಜನೆ, ದೀಪಗಳ ಸಾಲು, ಭಜನೆಯೊಂದಿಗೆಭಕ್ತರೊಂದಿಗೆ ರಾಯರನ್ನು ಪಲ್ಲಕಿಯಲ್ಲಿ ಕುಳ್ಳಿರಿಸಿ ಪಟ್ಟಣ ಸವಾರಿ ಮಾಡಲಾಯಿತು. ಶ್ರೀ ಗುರು ರಾಘವೇಂದ್ರ ಮಠದಿಂದ ಹೊರಟ ಪಟ್ಟಣ ಸವಾರಿಗೆಯುವಜನ ಸಂಯುಕ್ತ ಮಂಡಳಿ, ಶ್ರೀಹರಿ ಕಾಂಪ್ಲೆಕ್ಸ್, ಬಸ್ ನಿಲ್ದಾಣದ ಬಳಿಯಲ್ಲಿ ಹಾಗು ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿ

ಸುಳ್ಯ : ವೈಭವದಿಂದ ನಡೆದ ರಾಯರ ಪಟ್ಟಣ ಸವಾರಿ Read More »

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಜೀವಿನಿ ಒಕ್ಕೂಟ ಸ್ವ-ಉತ್ಪನ್ನ ಪ್ರದರ್ಶನ ಮತ್ತು ಮಾರಾಟಸಂಪಾಜೆಯ ಮೋಹಿನಿ ವಿಶ್ವನಾಥ್ (ನಿಶಾ)ರಿಗೆ ಜಿಲ್ಲಾ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು.ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಜೀವಿನಿ ಒಕ್ಕೂಟ ಸ್ವ-ಉತ್ಪನ್ನ ಪ್ರದರ್ಶನ ಮತ್ತು ಮಾರಾಟಸಂಪಾಜೆಯ ಮೋಹಿನಿ ವಿಶ್ವನಾಥ್ (ನಿಶಾ)ರಿಗೆ ಜಿಲ್ಲಾ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ Read More »

error: Content is protected !!
Scroll to Top