Uncategorized

ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸ್ ದಾಳಿ,ಮೂವರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿ ಯುವತಿಯೊಬ್ಬರನ್ನು ರಕ್ಷಿಸಿ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಎಂಬವರನ್ನು ಬಂಧಿಸಲಾಗಿದೆ.ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿ, 5 ಸಾವಿರ […]

ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸ್ ದಾಳಿ,ಮೂವರ ಮೇಲೆ ಪ್ರಕರಣ ದಾಖಲು Read More »

ಅಜ್ಜಾವರ : ಮೇ.13 ಮತ್ತು 14ರಂದು ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಶ್ರೀ ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ ಮೇ.13 ಮತ್ತು 14ರಂದು ನಡೆಯಲಿದೆ.ಮೆ.13ರಂದು ಸಂಜೆ 6 ಗಂಟೆಗೆ ಜಗದ್ಗುರುಗಳ ಆಗಮನವಾಗಿ ಗ್ರಾಮ ಪಂಚಾಯತ್ ಬಳಿಯಿಂದ ವೇದಘೋಷ, ಕುಣಿತ ಭಜನೆ, ಬ್ಯಾಂಡ್ ಸೆಟ್ ವಾಲಗಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯಲಿದೆ‌. ಸಾಯಂಕಾಲ 7:0೦ ಕ್ಕೆ ಧೂಳೀ ಪಾದಪೂಜೆ, ರಾತ್ರಿ 8:00ರಿಂದ ದೇವರನಾಮಗಳು, ರಾತ್ರಿ 8:30ರಿಂದ ಶ್ರೀ ಮಜ್ಜಗದ್ಗುರುಗಳಿಂದ ಶ್ರೀ ಚಂದ್ರಮೌಳೀಶ್ವರ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.ಮೇ .14ರಂದುಬೆಳಿಗ್ಗೆ

ಅಜ್ಜಾವರ : ಮೇ.13 ಮತ್ತು 14ರಂದು ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ Read More »

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ ಕಾರ್ಯಕ್ರಮ ಮೇ.9 ರಂದು ದೇಗುಲದ ಸಭಾಭವನದಲ್ಲಿ ನಡೆಯಿತು.ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ರವರು ನೇಮಿರಾಜ ಪಲ್ಲೋಡಿ ಮತ್ತು ಅವರ ಪತ್ನಿ ಶ್ರೀಮತಿ ಕವಿತಾ ನೇಮಿರಾಜ ಪಲ್ಲೋಡಿ ಅವರನ್ನು ಸನ್ಮಾನಿಸಿದರು. ವ್ಯವಸ್ಥಾಪನಾ ಸಮಿತಿಯ ಗೌರವ ಸಲಹೆಗಾರರಾದ ಪರಮೇಶ್ವರ ಬಿಳಿಮಲೆ,

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ Read More »

ತೊಡಿಕಾನ : ಅಕ್ರಮ ಮರಳು ಸಂಗ್ರಹ ಪತ್ತೆ,ಪೊಲೀಸ್ ದಾಳಿ

,ತೊಡಿಕಾನ ಗ್ರಾಮದ ಶೆಟ್ಟಿಯಡ್ಕ ಎಂಬಲ್ಲಿ ತೋಟ ಒಂದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ದಾಳಿ ನಡೆಸಿ ಸುಮಾರು 1.20 ಲಕ್ಷ ರೂಪಾಯಿ ಮೌಲ್ಯದ ಮರಳನ್ನು ವಸಪಡಿಸಿಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ.ಪೆರಾಜೆ ಗ್ರಾಮದ ಮನು ಹಾಗೂ ಚೆಂಬು ಗ್ರಾಮದ ಆ್ಯಂಟನಿ ಎಂಬವರ ಮೇಲೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೇ.8 ರಂದು ಮಧ್ಯಾಹ್ನ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂತೋಷ್ ಬಿ.ಪಿ. ರವರ ನೇತೃತ್ವದ ತಂಡ ದಾಳಿ

ತೊಡಿಕಾನ : ಅಕ್ರಮ ಮರಳು ಸಂಗ್ರಹ ಪತ್ತೆ,ಪೊಲೀಸ್ ದಾಳಿ Read More »

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕಾರ

ಪಶ್ಚಿಮ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಶನಿವಾರ (ಮೇ 09) ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪರೇಡ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾರಿಂದ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಿರಿಯ ಎನ್ ಡಿಎ ನಾಯಕರು ಆಗಮಿಸಿದ್ದರು. ಹಲವಾರು ಕೇಂದ್ರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕಾರ Read More »

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಮೇ.6ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅರೆಭಾಷೆ ಸಾಂಸ್ಕೃತಿಕ ಸಂಭ್ರಮ -2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಉಮೇಶ್ ಕುಮಾ‌ರ್ ವೈ ವಹಿಸಿದ್ದರು.ಕಾರ್ಯಕ್ರಮದಲ್ಲಿ ಬಿ.ಸಿ. ರೋಡಿನ ವಕೀಲರಾದ ಅಶ್ವನಿ ಕುಮಾ‌ರ್ ರೈ, ಪುತ್ತೂರು ಒಕ್ಕಲಿಗರ

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ Read More »

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.ಬಿಜೆಪಿ ವೀಕ್ಷಕರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ಸುವೇಂದುಅಧಿಕಾರಿ ಅವರನ್ನು ಮುಖ್ಯಮಂತ್ರಿಯಾಗಿ ಅಯ್ಕೆ ಮಾಡಲಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲೂ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.ಸುವೇಂದು ಅಧಿಕಾರಿ ಜೊತೆ ಸುಮಿತ್ ಭಟ್ಟಾಚಾರ್ಯ,

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ Read More »

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ದಿನಾಚರಣೆ

ಸುವರ್ಣ ಸಂಭ್ರಮದ ಹೊಸ್ತಿಲಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ದಿನಾಚರಣೆಯನ್ನು ಮೇ 8ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು “ಸ್ವಚ್ಛತೆ – ಆರೋಗ್ಯ- ರಕ್ಷಣೆ- ಬದುಕು” ಎಂಬ ಶೀರ್ಷಿಕೆಯಡಿಯಲ್ಲಿ  ಮಾಹಿತಿ ಹಾಗೂ ಗೌರವಾರ್ಪಣೆ ಕಾರ್ಯಕ್ರಮದೊಂದಿಗೆ ನಡೆಸಲಾಯಿತು.ಕಾಲೇಜಿನ ರಕ್ಷಣಾ ಹಾಗೂ ಸ್ವಚ್ಛತಾ   ಸಿಬ್ಬಂದಿಗಳಾದ ಭಾಗ್ಯನಂದ ಎಂ.ಆರ್, ಸೀತಾರಾಮ ರಾವ್ ಕೆ,

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ದಿನಾಚರಣೆ Read More »

ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಸಾವು

ಕಡಬ ತಾಲೂಕಿನ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಮೃತಪಟ್ಟ ಘಟನೆ ಮೇ.8ರಂದು ವರದಿಯಾಗಿದೆ.ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಘಟನೆ ನಡೆದಿದ್ದುಕುಟ್ರುಪ್ಪಾಡಿಯ ಅರ್ಪಿತಾ(15), ಸುನೀತಾ (21) ಮೃತರು ಎಂದು ಗರುತಿಸಲಾಗಿದೆ ಹೆಚ್ಚಿ ಮಾಹಿತಿ ತಿಳಿದು ಬರಬೇಕಾಗಿದೆ.

ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಸಾವು Read More »

ಇಂದಿನಿಂದ ಸುಳ್ಯದ ಚಿತ್ರಮಂದಿರದಲ್ಲಿ ಭಾವ ತೀರ ಯಾನ ಚಲನಚಿತ್ರ ಪ್ರದರ್ಶನ ಆರಂಭ

ಆರೋಹ ಫಿಲಂಸ್ ಬ್ಯಾನರ್‌ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ, ಮಯೂರ್ ಅಂಜಿಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಚೊಚ್ಚಲ ಪ್ರಯತ್ನದಲ್ಲೇ ಅತ್ಯುತ್ತಮ ಚಲನಚಿತ್ರ ಹೊರತಂದಿರುವುದು ಒಂದು ಸಾಧನೆ ಎಂದು ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಹೇಳಿದರು.ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇ.8 ರಂದು ಸುಳ್ಯದಲ್ಲಿ ಮರುತೆರೆ ಕಾಣಲಿರುವ ಭಾವತೀರ ಯಾನ ಚಲನಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರ ಸಮಾಜಕ್ಕೆ ಉತ್ತಮ ಸಂದೇಶ ಸಾರುವ

ಇಂದಿನಿಂದ ಸುಳ್ಯದ ಚಿತ್ರಮಂದಿರದಲ್ಲಿ ಭಾವ ತೀರ ಯಾನ ಚಲನಚಿತ್ರ ಪ್ರದರ್ಶನ ಆರಂಭ Read More »

error: Content is protected !!
Scroll to Top