ಹುಟ್ಟುಹಬ್ಬದ ಸಂಭ್ರಮದಲ್ಲಿ ಕನ್ನಡದ ಸ್ಟಾರ್ ಆ್ಯಂಕರ್ ಅನುಶ್ರೀ
ಹುಟ್ಟುಹಬ್ಬದ ಸಂಭ್ರಮದಲ್ಲಿ ಕನ್ನಡದ ಸ್ಟಾರ್ ಆ್ಯಂಕರ್ ಅನುಶ್ರೀ Read More »
ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು (ಬುಧವಾರ) ನಡೆದಿದ್ದು ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಡಬ ತಾಲೂಕಿನ ಮರ್ಧಾಳ ಹಿಂದೂ ಕಾರ್ಯಕರ್ತರಾದ ವಿನುತ್ ಕೆ ಮತ್ತು ಶ್ರೀಕರ ಕಂಪ ಇವರ ಮೇಲೆ ದಾಖಲಾಗಿದ್ದ ರೌಡಿಶೀಟರ್ ನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ರದ್ದುಗೋಳಿಸಿ ಆದೇಶ ಮಾಡಿದೆ.ಅರ್ಜಿದಾರರ ಪರ ಹೈಕೋರ್ಟ್ ನ್ಯಾಯವಾದಿ ಬಿ ವಿನೋದ್ ಕುಮಾರ್ ವಾದ ಮಂಡಿಸಿದರು.
ಕಡಬ ಠಾಣೆಯಲ್ಲಿ ಹಿಂದು ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ರೌಡಿಶೀಟರ್ ರದ್ದುಗೋಳಿಸಿದ ಹೈಕೋರ್ಟ್ Read More »
ಕೆಲವರು ಉಗುರು ಕಚ್ಚುವುದನ್ನು ನಾವು ನೋಡುತ್ತಿರುತ್ತೇವೆ.ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು ಕರೆಯಲಾಗುತ್ತದೆ.ಪದೇ ಪದೇ ಉಗುರು ಕಚ್ಚುವುದರಿಂದ, ಅವುಗಳಲ್ಲಿ ಇರುವ ಬ್ಯಾಕ್ಟಿರಿಯಾಗಳು ಬೆರಳುಗಳ ಮೂಲಕ ಬಾಯಿಗೆ ಹೋಗುತ್ತವೆ. ಇದು ಹೊಟ್ಟೆ ಮತ್ತು ಕರುಳಿನ ಸೋಂಕುಗಳಿಗೆ ಕಾರಣವಾಗಬಹುದು. ಉಗುರು ಕಚ್ಚುವಿಕೆಯು ಬೆರಳುಗಳ ಹೊರಚರ್ಮವನ್ನು ಹಾನಿಗೊಳಿಸುತ್ತದೆ. ಉಗುರುಗಳ ಸುತ್ತಲೂ ಹುಣ್ಣುಗಳನ್ನು ಉಂಟುಮಾಡುತ್ತದೆ. ಸ್ವಚ್ಛವಿಲ್ಲದ ಉಗುರುಗಳನ್ನು ಬಾಯಿಗೆ ಹಾಕಿಕೊಂಡರೆ ಸೋಂಕು ಉಂಟಾಗುತ್ತದೆ. ಇದರಿಂದ ಆರೋಗ್ಯ ಕೇಡುವ ಸಾಧ್ಯತೆ ಹೆಚ್ಚಾಗಿರುತ್ತದೆ.ಈ ಕಾರಣದಿಂದ ಉಗುರು ಕಚ್ಚದಿರುವುದೇ ಸೂಕ್ತವಾಗಿದೆ.ಉಗುರು ಕಚ್ಚದೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ
ಉಗುರು ಕಚ್ಚುವುದರಿಂದ ದೇಹದ ಮೇಲೆ ಬೀರುವ ಪರಿಣಾಮಗಳೇನು ? ಇಲ್ಲಿದೆ ಮಾಹಿತಿ! Read More »
ಅಫಜಲಪುರ: ಇಲ್ಲೊಂದು ಘಟನೆ ನಡೆದಿದೆ ಮುಂದೆ ಓದಿ.ಅಘಪುರ ಸುಕ್ಷೇತ್ರ ಘತ್ತರಗಾ ಗ್ರಾಮದ ಭಾಗ್ಯವಂತಿ ದೇವಸ್ಥಾನದಲ್ಲಿ ಹುಂಡಿಯಲ್ಲಿ “ಅತ್ತೆಯ ಸಾವು’ ಬಯಸಿದ ನೋಟು ಪತ್ತೆಯಾಗಿದೆ.ದೇವಸ್ಥಾನದ ಹುಂಡಿಗಳ ಎಣಿಕೆ ವೇಳೆ 20 ರೂ. ನೋಟಿನ ಮೇಲೆ “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು’ ಎನ್ನುವ ಬರಹ ಇರುವ ನೋಟು ಪತ್ತೆಯಾಗಿದ್ದು ಇದು ಹಲವರಲ್ಲಿ ಅಚ್ಚರಿ ಮೂಡಿಸಿದೆ.
ಕಾಣಿಕೆ ಹುಂಡಿಯಲ್ಲಿ ಅತ್ತೆ ಸಾಯಲೆಂದು ಬರೆದ ನೋಟು ಪತ್ತೆ Read More »
ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ. ಇತ್ತ ನಗರದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ 4 ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.
ಡಿ 31ರಂದು ಕೆಎಸ್ಆರ್ಟಿಸಿ ಬಂದ್ ? Read More »
ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಗೋಕುಲ್ದಾಸ್ ಅಭಿನಂದನಾ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕೆ.ಗೋಕುಲ್ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಡಿ.28ರಂದು ಶನಿವಾರ ಪೂ.10.30ರಿಂದ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ರಾಧಕ್ರಷ್ಣ ಬೊಳ್ಳುರು ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಅವರು ಸಮಾರಂಭವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಹಿರಿಯ ಸಹಕಾರಿ ಸೀತಾರಾಮ ರೈ ಸವಣೂರು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ
ಇಂದು ದ.ಕ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲದಾಸ್ ಅವರಿಗೆ ಸಾರ್ವಜನಿಕ ಸನ್ಮಾನ Read More »
ಸಿ.ಟಿ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸಂವಿಧಾನಿಕ ಸಂಘರ್ಷ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಒಳಗೆ ನಡೆಯುವ ವಿಚಾರಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ಮಹಜರು ನಡೆಸಲು ನಾನು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಸದನದ ಒಳಗೆ ಬರಬಾರದು ಎಂದು ಎಚ್ಚರಿಕೆ ನೀಡಿದ್ದೇನೆ. ನನ್ನ ಆದೇಶವನ್ನು ಧಿಕ್ಕರಿಸಿದರೆ ಪೊಲೀಸರೇ ಜೈಲಿಗೆ ಹೋಗಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಇಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸದನದ ಒಳಗೆ ಪೊಲೀಸರು ಅನುಮತಿ ಇಲ್ಲದೇ ಪ್ರವೇಶ ಮಾಡಿದು ಕಾನೂನು ಬಾಹಿರ : ಬಸವರಾಜ ಹೊರಟ್ಟಿ Read More »
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅಕಾಡೆಮಿ ಸುಳ್ಯದ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ.ಆಯ್ಕೆಗೊಂಡಿದ್ದಾರೆ.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾ ಪ್ರಸಾದ್ ಎರಡನೇ ಬಾರಿ ಆಯ್ಕೆಯಾಗಿರುವುದು ಅವರ ಅಭಿಮಾನಿಗಳಿಗೆ ಸಂತೋಷ ಉಂಟು ಮಾಡಿದೆ.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಎರಡು ಅವಧಿಗೆ ಅವಿರೋಧವಾಗಿ ಮತ್ತುಮೂರನೇ ಅವಧಿಗೆ ಬಹುಮತದಿಂದ ಚುನಾಯಿತರಾಗಿದ್ದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷ ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆಯಲ್ಲಿ
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಎರಡನೇ ಬಾರಿ ಆಯ್ಕೆ Read More »
ಪಹಣಿಯಲ್ಲಿ ವಾರಸುದಾರರ ಹೆಸರನ್ನುಸೇರ್ಪಡೆಗೊಳಿಸಲು 4ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ವ್ಯಕ್ತಿಯೊಬ್ಬರು ತನ್ನ ಅಜ್ಜಿಯ ಮರಣಾನಂತರ ಆಕೆಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರೀಸುದಾರರ ಹೆಸರನ್ನು ಸೇರ್ಪಡೆ ಮಾಡುವಂತೆ ಮೂಲ್ಕಿ ತಹಶೀಲ್ದಾರ್ ಕಛೇರಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಮೂಲ್ಕಿ ಕಂದಾಯ ನಿರೀಕ್ಷಕರ ಕಛೇರಿಗೆ ವಿಚಾರಣೆಗಾಗಿ ಕಳುಹಿಸಲಾಗಿತ್ತು. ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯ ಯಾವುದೇ ಕ್ರಮ ಕೈಗೊಳ್ಳದೆ ಕಂದಾಯ ನಿರೀಕ್ಷಕ ಜಿ ಎಸ್ ದಿನೇಶ್ ಅರ್ಜಿಯನ್ನು ತಮ್ಮಲ್ಲಿ ಉಳಿಸಿಕೊಂಡಿದ್ದರು. ವರ್ಷದ ಬಳಿಕ ಅರ್ಜಿದಾರರು
ರೂ 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಪೊಲೀಸ್ ಬಲೆಗೆ ! Read More »