ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವದಿ ಜಾತ್ರೋತ್ಸವ ಏ.13ರಿಂದ ಆರಂಭಗೊಳ್ಳಲಿದ್ದುಏಪ್ರಿಲ್ 1ರಂದು ಬೆಳಿಗ್ಗೆ 9 ಗಂಟೆಗೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭಗಳಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ,ದೇವಳದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ವ್ಯವಸ್ಥಾಪನಾ ಸಮಿತಿಸದಸ್ಯರಾದ ತೀರ್ಥರಾಮ ಪರ್ನೋಜಿ,ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ,ವಸಂತ ಪೆಲ್ತಡ್ಕ,ಮಾಲತಿ ಬೋಜಪ್ಪ,ಚಂಚಲಾಕ್ಷ್ಮಿನಾಗೇಂದ್ರ,ಮಾಜಿ ಸದಸ್ಯರಾದ […]
ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »










