ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿಗೆ 9ಜನ ನೂತನ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.ಯು.ಕೆ.ತೀರ್ಥರಾಮ ಪರ್ನೋಜಿ, ಯು.ಕೆ.ಕೇಶವ ಕೊಳಲುಮೂಲೆ, ವಸಂತ ಪೆಡ್ಕ, ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ, ಸತ್ಯಪ್ರಸಾದ್ ಗಬ್ಬಲ್ಕಜೆ, ಚಂಚಲಾಕ್ಷಿ ಕಲ್ಟಾರು, ಮಾಲತಿ ಭೋಜಪ್ಪ ಹಾಸ್ಸಾರೆ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರನ್ನು ನೂತನ ವ್ಯವಸ್ಥಾಪನ ಸಮಿತಿ ಸದಸ್ಯರನ್ನಾಗಿ ಸರಕಾರ ನೇಮಕ ಮಾಡಿದೆ.
ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ Read More »










